6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಸ್ಕೂಟಿಗೆ ಗುದ್ದಿದ ದೆಹಲಿಯ ಕಾರು: ಸವಾರ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಕೂಟಿಗೆ ಗುದ್ದಿದ ದೆಹಲಿಯ ಕಾರು: ಸವಾರ ಸಾವು!

AchyutKumar by AchyutKumar
May 26, 2025
in ಸ್ಥಳೀಯ
advt advt advt
ADVERTISEMENT

ದಂಪತಿಸಹಿತ ಸಂಬoಧಿಕರ ಮನೆಗೆ ಹೋಗಿ ಮರಳುತ್ತಿದ್ದ ವೃದ್ಧರಿಗೆ ಕಾರು ಗುದ್ದಿದೆ. ಪರಿಣಾಮ ಜೊಯಿಡಾ ರಾಮನಗರ ಬಳಿಯ ಬಾಳಕೃಷ್ಣ ಗಾವಡಾ ಸಾವನಪ್ಪಿದ್ದಾರೆ.

Advertisement. Scroll to continue reading.

ಮೊನ್ನೆ ಕಾಮ್ರಾ ಗ್ರಾಮದ ಬಾಳಕೃಷ್ಣ ಗಾವಡಾ (70) ಅವರು ತಮ್ಮ ಪತ್ನಿ ರಾಧಿಕಾ ಗಾವಡಾ ಅವರ ಜೊತೆ ಕುರವೈ ಗ್ರಾಮದ ನೆಂಟರಮನೆಗೆ ಹೋಗಿದ್ದರು. ಅಲ್ಲಿದ್ದವರನ್ನು ಮಾತನಾಡಿಸಿ ಸಂಜೆ ಮನೆಗೆ ಮರಳುತ್ತಿದ್ದಾಗ ಜಗಲಪೇಟೆ-ಕ್ಯಾಸಲರಾಕ್ ಬಳಿ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿಯಾಯಿತು. ಅಸು ಗ್ರಾಮದ ಕಡೆಯಿಂದ ಬಂದ ಜೋರಾಗಿ ಬಂದ ಕಾರು ಸ್ಕೂಟಿಗೆ ಗುದ್ದಿದ ರಭಸಕ್ಕೆ ಬಾಳಕೃಷ್ಣ ಗಾವಡಾ ಹಾಗೂ ರಾಧಿಕಾ ಗಾವಡಾ ಇಬ್ಬರೂ ನೆಲಕ್ಕೆ ಬಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಅವರು ಓಡಿಸುತ್ತಿದ್ದ ಸ್ಕೂಟಿ ಜಖಂ ಆಯಿತು. ನೆಲಕ್ಕೆ ಬಿದ್ದ ಪರಿಣಾಮ ಇಬ್ಬರೂ ಗಾಯಗೊಂಡರು. 108 ಆಂಬುಲೆನ್ಸ್ ಮೂಲಕ ಅವರನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಆ ಇಬ್ಬರನ್ನು ಬೆಳಗಾವಿಯ ವೆನುಗ್ರಾಮ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಬಾಳಕೃಷ್ಣ ಗಾವಡಾ ಅವರು ಸಾವನಪ್ಪಿದರು. ಅಪಘಾತಕ್ಕೆ ಕಾರಣನಾದ ದೆಹಲಿಯ ಕಾರು ಚಾಲಕ ನಿಖಿಲ್ ಬಜಾಜ್ ವಿರುದ್ಧ ಬಾಳಕೃಷ್ಣ ಅವರ ಪುತ್ರ ಪ್ರಶಾಂತ ಗಾವಡಾ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ತಬ್ಬಲಿ ಜೀವಕ್ಕೆ ಮುಕ್ತಿ ನೀಡಿದ ನಾಗರಾಜ: ಅನಾಥರ ಪಾಲಿಗೆ ಈತನೇ ಆಪತ್ಬಾಂದವ!

Next Post

ಕಾನ್ಸರ್ ಕೋಶದ ಮೇಲೆ ಬೋರಾನ್ ಅಣು ಪ್ರಯೋಗ: ಗೋಕರ್ಣ `ಚಾಮಿ’ ಸಾಧನೆಗೆ ಅಮೇರಿಕಾದವರ ಅಚ್ಚರಿ!

Next Post
Boron atom experiment on cancer cells Americans are surprised by Gokarna 'Chami''s achievement!

ಕಾನ್ಸರ್ ಕೋಶದ ಮೇಲೆ ಬೋರಾನ್ ಅಣು ಪ್ರಯೋಗ: ಗೋಕರ್ಣ `ಚಾಮಿ' ಸಾಧನೆಗೆ ಅಮೇರಿಕಾದವರ ಅಚ್ಚರಿ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಗ್ರಾಸಿಂ ಗೆಸ್ಟ್ ಹೌಸು.. ರೂಂ ನಂ 20!

MLA Bhimanna chased away the mob with a stick!

ಬಾರಕೋಲು ಬಾರಿಸಿ ಚಕ್ಕಡಿ ಓಡಿಸಿದ ಶಾಸಕ ಭೀಮಣ್ಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.