6
  • Latest
Boron atom experiment on cancer cells Americans are surprised by Gokarna 'Chami''s achievement!

ಕಾನ್ಸರ್ ಕೋಶದ ಮೇಲೆ ಬೋರಾನ್ ಅಣು ಪ್ರಯೋಗ: ಗೋಕರ್ಣ `ಚಾಮಿ’ ಸಾಧನೆಗೆ ಅಮೇರಿಕಾದವರ ಅಚ್ಚರಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕಾನ್ಸರ್ ಕೋಶದ ಮೇಲೆ ಬೋರಾನ್ ಅಣು ಪ್ರಯೋಗ: ಗೋಕರ್ಣ `ಚಾಮಿ’ ಸಾಧನೆಗೆ ಅಮೇರಿಕಾದವರ ಅಚ್ಚರಿ!

AchyutKumar by AchyutKumar
May 26, 2025
in ದೇಶ - ವಿದೇಶ
Boron atom experiment on cancer cells Americans are surprised by Gokarna 'Chami''s achievement!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮೂಲದ ಡಾ ನಾರಾಯಣ ಹೊಸ್ಮನೆ ಅವರು ಕಾನ್ಸರ್ ರೋಗದ ವಿರುದ್ಧ ಹೋರಾಟದಲ್ಲಿ ಹೊಸ ಸಂಶೋಧನೆ ನಡೆಸಿದ್ದಾರೆ. ಅವರ ಈ ಸಾಧನೆಯನ್ನು ಅಮೇರಿಕಾ ಮೆಚ್ಚಿಕೊಂಡಿದ್ದು, `ಉನ್ನತ ವಿದ್ವಾಂಸ’ ಎಂದು ಗುರುತಿಸಿದೆ.

ಬೋರಾನ್ ಆಧಾರಿತ ಸಂಶೋಧನೆಯಿAದ ಕಾನ್ಸರ್ ಗುಣಮುಖ ಸಾಧ್ಯ ಎಂದು ಡಾ ನಾರಾಯಣ ಹೊಸ್ಮನೆ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಅವರು ಸಂಶೋಧನೆ ನಡೆಸಿ ಕಾನ್ಸರ್ ಕೋಶಗಳ ಮೇಲೆ ಬೋರಾನ್ ಅಣುಗಳ ಪ್ರಯೋಗ ಮಾಡಿದ್ದಾರೆ. ಕಾನ್ಸರ್ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವುದಕ್ಕಾಗಿ ಡಾ ನಾರಾಯಣ ಹೊಸ್ಮನೆ ಅವರು ಹೊಸ ಬೋರಾನ್ ಆಧಾರಿತ ರಾಸಾಯನಿಕ ಅಭಿವೃದ್ಧಿಪಡಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಾನ್ಸರ್ ರೋಗಿಗಳಿಗೆ ಅಗತ್ಯವಿರುವ ಬೋರಾನ್ ಔಷಧಿಯ ವಿಭಾಗದಲ್ಲಿ ಡಾ ನಾರಾಯಣ ಹೊಸ್ಮನೆ ಅವರು ನಿರಂತರ ಸಂಶೋಧನೆ ನಡೆಸುತ್ತಿದ್ದಾರೆ. ಔಷಧದ ಅಭಿವೃದ್ಧಿಗೆ ವಿಷಯದಲ್ಲಿ ಡಾ ನಾರಾಯಣ ಹೊಸ್ಮನೆ ಅವರ ಕೊಡುಗೆ ಗಮನಿಸಿದ ಅಮೇರಿಕಾ ಅವರ ತಂತ್ರಜ್ಞಾನವನ್ನು ಪ್ರಶಂಶಿಸಿದೆ. ಸದ್ಯ ಬೋರಾನ್ ರಸಾಯನ ವಿಜ್ಞಾನ ಕ್ಷೇತ್ರದ ಸಂಶೋಧನೆಗೆ ಉನ್ನತ ವಿದ್ವಾಂಸ ಎಂದು ಸ್ಕಾಲರ್ ಜಿಪಿಎಸ್ ಮೂಲಕ ಅವರನ್ನು ಗುರುತಿಸಲಾಗಿದೆ.

ಡಾ ನಾರಾಯಣ ಹೊಸ್ಮನೆ ಅವರು ಮೂಲತಃ ಗೋಕರ್ಣದ ರಥಬೀದಿಯವರು. ಎಲ್ಲರೂ ಅವರನ್ನು ಪ್ರೀತಿಯಿಂದ `ಜಾಮಿ’ ಎಂದು ಕರೆಯುತ್ತಾರೆ. ಇಲ್ಲಿನ ಭದ್ರಕಾಳಿ ಪ್ರೌಢಶಾಲೆ, ಕುಮಟಾ ಎ ವಿ ಬಾಳಿಗಾ ಕಾಲೇಜಿನಲ್ಲಿಯೇ ಅವರು ಶಿಕ್ಷಣಪಡೆದಿದ್ದಾರೆ. ಧಾರವಾಡದಲ್ಲಿ ಸ್ನಾತಕೋತ್ತರ ಪದವಿಪಡೆದು ವಿವಿಧಡೆ ಸಂಶೋಧನಾ ಅಧ್ಯಯನ ನಡೆಸಿದ್ದು, ಸದ್ಯ ಅಮೇರಿಕಾದಲ್ಲಿ ವಾಸವಾಗಿದ್ದಾರೆ. ಎಡಿನ್ ಬರ್ಗ ವಿಶ್ವವಿದ್ಯಾಲಯದ ಡೆಕಾಲ್ಬ್ನಲ್ಲಿರುವ ಲೂಮಾ ಲಿಂಡಾ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಸ್ಕೂಟಿಗೆ ಗುದ್ದಿದ ದೆಹಲಿಯ ಕಾರು: ಸವಾರ ಸಾವು!

Next Post

ಗ್ರಾಸಿಂ ಗೆಸ್ಟ್ ಹೌಸು.. ರೂಂ ನಂ 20!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಗ್ರಾಸಿಂ ಗೆಸ್ಟ್ ಹೌಸು.. ರೂಂ ನಂ 20!

MLA Bhimanna chased away the mob with a stick!

ಬಾರಕೋಲು ಬಾರಿಸಿ ಚಕ್ಕಡಿ ಓಡಿಸಿದ ಶಾಸಕ ಭೀಮಣ್ಣ!

IT Park Establishment Issue Magodu Maruti sent the activists to Swarnavalli Sri!

ಐಟಿ ಪಾರ್ಕ ಸ್ಥಾಪನೆ ವಿಷಯ: ಹೋರಾಟಗಾರರನ್ನು ಸ್ವರ್ಣವಲ್ಲಿ ಶ್ರೀಗಳ ಬಳಿ ಕಳುಹಿಸಿದ ಮಾಗೋಡು ಮಾರುತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.