6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಗ್ರಾಸಿಂ ಗೆಸ್ಟ್ ಹೌಸು.. ರೂಂ ನಂ 20!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಸಿಂ ಗೆಸ್ಟ್ ಹೌಸು.. ರೂಂ ನಂ 20!

AchyutKumar by AchyutKumar
in ಸ್ಥಳೀಯ

ಕಾರವಾರದ ಗ್ರಾಸಿಂ ಗೆಸ್ಟ್ ಹೌಸಿನಲ್ಲಿ ಉಳಿದುಕೊಂಡಿದ್ದ ನೆರೆ ರಾಜ್ಯದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.

ಕಾರವಾರದ ಬಿಣಗಾದಲ್ಲಿರುವ ಗ್ರಾಸಿಂ ಇಂಡಸ್ಟ್ರಿಯಲ್ಲಿ ಸ್ಟೆಪೋಲ್ಡಿಂಗ್ ಪೇಂಟಿoಗ್ ಎಂಬ ಕೆಲಸ ನಡೆಯುತ್ತಿದೆ. ಈ ಕೆಲಸದ ಉಸ್ತುವಾರಿ ನೋಡಿಕೊಳ್ಳಲು ಮಹಾರಾಷ್ಟದಿಂದ ರಾಜೇಂದ್ರ ಚೌದರಿ ಎಂಬಾತರು ಆಗಮಿಸಿದ್ದರು. ಮೋನಾರ್ಕ ಇಂಡಸ್ಟ್ರಿಯಲ್ ಸರ್ವಿಸ್ ಅವರು ರಾಜೇಂದ್ರ ಚೌದರಿ ಅವರನ್ನು ಉಸ್ತುವಾರಿ ನೋಡಿಕೊಳ್ಳುವ ಕೆಲಸಕ್ಕೆ ನೇಮಿಸಿದ್ದರು.

ಸುಪ್ರವೈಸರ್ ಆಗಿದ್ದ ರಾಜೇಂದ್ರ ಚೌದರಿ ಅವರಿಗೆ ಗ್ರಾಸೀಂ ಇಂಡಸ್ಟ್ರಿಯೊಳಗಿನ ಗೆಸ್ಟ್ ಹೌಸಿನಲ್ಲಿ ವಸತಿಗೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ರೂಂ ನಂ 20ನ್ನು ಅವರಿಗೆ ನೀಡಲಾಗಿತ್ತು. ಮೇ 25ರ ಸಂಜೆ 6 ಗಂಟೆಗೆ ರೂಮಿನ ಒಳಗೆ ಹೋದ ಅವರು ಮತ್ತೆ ಬಾಗಿಲು ತೆರೆಯಲಿಲ್ಲ. ಅದೇ ದಿನ ರಾತ್ರಿ 10.50ರ ಆಸುಪಾಸಿಗೆ ರೂಮಿನಲ್ಲಿದ್ದ ಬೆಡ್ ಶೀಟಿನಿಂದ ಅವರು ಕುತ್ತಿಗೆಗೆ ಬಿಗಿದುಕೊಂಡು ಫ್ಯಾನಿಗೆ ನೇತು ಹಾಕಿಕೊಂಡಿದ್ದರು.

ಗ್ರಾಸೀo ಇಂಡಸ್ಟ್ರಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿರುವ ಗಿರೀಶ ಕಾಜಗಾರ್ ಅವರು ರಾಜೇಂದ್ರ ಚೌದರಿ ಅವರು ಸಾವನಪ್ಪಿರುವುದನ್ನು ಗಮನಿಸಿದರು. ಅದಾದ ನಂತರ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ShareSendTweetShare
Previous Post

ಕಾನ್ಸರ್ ಕೋಶದ ಮೇಲೆ ಬೋರಾನ್ ಅಣು ಪ್ರಯೋಗ: ಗೋಕರ್ಣ `ಚಾಮಿ’ ಸಾಧನೆಗೆ ಅಮೇರಿಕಾದವರ ಅಚ್ಚರಿ!

Next Post

ಬಾರಕೋಲು ಬಾರಿಸಿ ಚಕ್ಕಡಿ ಓಡಿಸಿದ ಶಾಸಕ ಭೀಮಣ್ಣ!

Next Post
MLA Bhimanna chased away the mob with a stick!

ಬಾರಕೋಲು ಬಾರಿಸಿ ಚಕ್ಕಡಿ ಓಡಿಸಿದ ಶಾಸಕ ಭೀಮಣ್ಣ!

IT Park Establishment Issue Magodu Maruti sent the activists to Swarnavalli Sri!

ಐಟಿ ಪಾರ್ಕ ಸ್ಥಾಪನೆ ವಿಷಯ: ಹೋರಾಟಗಾರರನ್ನು ಸ್ವರ್ಣವಲ್ಲಿ ಶ್ರೀಗಳ ಬಳಿ ಕಳುಹಿಸಿದ ಮಾಗೋಡು ಮಾರುತಿ!

They won't give him a ticket.. they won't even keep him in the party.. Shivaram Hebbar is no longer a BJP member!

ಟಿಕೆಟು ಕೊಡಲ್ಲ.. ಪಕ್ಷದಲ್ಲಿಯೂ ಇಟ್ಟುಕೊಳ್ಳಲ್ಲ.. ಶಿವರಾಮ ಹೆಬ್ಬಾರ್ ಇನ್ಮುಂದೆ ಬಿಜೆಪಿಗರಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.