6
  • Latest
MLA Bhimanna chased away the mob with a stick!

ಬಾರಕೋಲು ಬಾರಿಸಿ ಚಕ್ಕಡಿ ಓಡಿಸಿದ ಶಾಸಕ ಭೀಮಣ್ಣ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಾರಕೋಲು ಬಾರಿಸಿ ಚಕ್ಕಡಿ ಓಡಿಸಿದ ಶಾಸಕ ಭೀಮಣ್ಣ!

AchyutKumar by AchyutKumar
in ರಾಜಕೀಯ
MLA Bhimanna chased away the mob with a stick!

ಬಿಡುವು ಸಿಕ್ಕಾಗಲೆಲ್ಲ ಕೃಷಿ ಚಟುವಟಿಕೆಯಲ್ಲಿ ತೊಡಗುವ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಸೋಮವಾರ ಬಾರಕೋಲು ಹಿಡಿದು ಚಕ್ಕಡಿ ಗಾಡಿ ಓಡಿಸಿದರು. ಶಾಸಕರು ಹೈ ಹೈ ಎನ್ನುವಾಗ ನೆರೆದಿದ್ದ ಜನರು ಜೈ ಜೈ ಎಂದು ಕೂಗಿದರು!

ADVERTISEMENT

ಶಾಸಕ ಭೀಮಣ್ಣ ನಾಯ್ಕ ಅವರಿಗೆ ಮೊದಲಿನಿಂದಲೂ ಕೃಷಿಯಲ್ಲಿ ಆಸಕ್ತಿ. ಶಾಸಕರಾಗುವ ಪೂರ್ವದಿಂದಲೂ ಅವರು ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತ ಬಂದಿದ್ದಾರೆ. ಶಾಸಕರಾದ ನಂತರವೂ ತಮ್ಮ ಬಿಡುವಿನ ವೇಳೆ ಅವರು ತೋಟದ ಕೆಲಸ ಮಾಡುತ್ತಾರೆ. ತೋಟದಲ್ಲಿ ಆದ ಕೆಲಸ-ಕಾರ್ಯಗಳ ಬಗ್ಗೆ ಅಲ್ಲಿನ ಉಸ್ತುವಾರಿಗಳಿಂದ ನಿರಂತರವಾಗಿ ಮಾಹಿತಿಯನ್ನುಪಡೆಯುತ್ತಾರೆ.

ಕೆಲ ದಿನಗಳ ಹಿಂದೆ ಭೀಮಣ್ಣ ನಾಯ್ಕ ಅವರು ಟಾಕ್ಟರ್ ಓಡಿಸಿದ್ದರು. ಅದಕ್ಕೂ ಮುನ್ನ ಶಾಲಾ-ಕಾಲೇಜು ಮಕ್ಕಳನ್ನು ತಮ್ಮ ತೋಟಕ್ಕೆ ಕರೆದೊಯ್ದು ಕೃಷಿ ಪಾಠ ಮಾಡಿದ್ದರು. ಸೋಮವಾರ ಅವರು ಚಕ್ಕಡಿ ಗಾಡಿ ಓಡಿಸಿ, `ತನಗೆ ಈ ಕಲೆಯೂ ಗೊತ್ತಿದೆ’ ಎಂದು ತೋರಿಸಿದ್ದಾರೆ.

Advertisement. Scroll to continue reading.

ಸಿದ್ದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಆಗಮಿಸಿದ ಶಾಸಕ ಭೀಮಣ್ಣ ನಾಯ್ಕ ಅವರು ಅಲ್ಲಿನ ಜಾನಪದ ಉತ್ಸವ ಉದ್ಘಾಟಿಸಿದರು. ಈ ವೇಳೆ ಅವರು ಅಲ್ಲಿದ್ದ ಚಕ್ಕಡಿ ಗಾಡಿ ಓಡಿಸಿ, ಜನರ ಮನ ಗೆದ್ದರು.

Advertisement. Scroll to continue reading.
Previous Post

ಗ್ರಾಸಿಂ ಗೆಸ್ಟ್ ಹೌಸು.. ರೂಂ ನಂ 20!

Next Post

ಕರೊನಾ ವೇಳೆ ಕಂಪನಿ ಕಟ್ಟಿದ ಕಥೆ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

Next Post
The story of building a company during Corona The path to success for a dream job!

ಕರೊನಾ ವೇಳೆ ಕಂಪನಿ ಕಟ್ಟಿದ ಕಥೆ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ