6
  • Latest
They come at night.. they bring cars.. they steal cows!

ರಾತ್ರಿ ಬರ್ತಾರೆ.. ಕಾರು ತರ್ತಾರೆ.. ಗೋವು ಕದಿತಾರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾತ್ರಿ ಬರ್ತಾರೆ.. ಕಾರು ತರ್ತಾರೆ.. ಗೋವು ಕದಿತಾರೆ!

AchyutKumar by AchyutKumar
May 27, 2025
in ಸ್ಥಳೀಯ
They come at night.. they bring cars.. they steal cows!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳರ ಅಟ್ಟಹಾಸ ಮಿತಿಮೀರಿದೆ. ಐಷಾರಾಮಿ ಕಾರುಗಳಲ್ಲಿ ಬರುವ ಕಳ್ಳರು ಬೀದಿಯಲ್ಲಿನ ಗೋವುಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ!

ಕೆಲ ದಿನಗಳ ಹಿಂದೆ ಕಾರವಾರದ ಮಾಜಾಳಿಯಲ್ಲಿ ಕಾರಿನಲ್ಲಿ ಗೋವು ಕದ್ದೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೀಗ ಶಿರಸಿಯಲ್ಲಿ ಸಹ ಇದೇ ವಿದ್ಯಮಾನ ಮರುಕಳಿಸಿದೆ. ಮುಖಕ್ಕೆ ಮುಸುಕು ಹಾಕಿಕೊಂಡು ಆಗಮಿಸುವವರು ರಸ್ತೆ ಬದಿ ಮಲಗಿರುವ ಹಸುಗಳನ್ನು ಹಿಂಸಾತ್ಮಕ ರೂಪದಲ್ಲಿ ಸಾಗಿಸುತ್ತಿದ್ದಾರೆ. ಗೋ ವಧೆ ಮಾಡುವ ಉದ್ದೇಶದಿಂದಲೇ ಅವುಗಳನ್ನು ಕದ್ದು ಸಾಗಿಸುತ್ತಿರುವ ಅನುಮಾನ ದಟ್ಟವಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಮಾಜಾಳಿಯಲ್ಲಿ ಬೆಳಗಿನ 2 ಗಂಟೆ ವೇಳೆಗೆ ಬಂದ ಕಳ್ಳರು ಕಾರಿನಲ್ಲಿ ಆಕಳನ್ನು ಹೊತ್ತೊಯ್ದಿದ್ದರು. ಕಳ್ಳರು ರಸ್ತೆ ಅಂಚಿನಲ್ಲಿ ಮಲಗಿದ್ದ ಗೋವುಗಳಿಗೆ ಹಿಂಸೆ ನೀಡುವುದನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದರು. ಅದನ್ನು ನೋಡಿದ ಕಳ್ಳರು ಕಾರನ್ನು ವೇಗವಾಗಿ ಓಡಿಸಿಕೊಂಡು ಹೋಗಿ ಪರಾರಿಯಾಗಿದ್ದರು. ಇದೀಗ ಶಿರಸಿಯಲ್ಲಿ ಸಹ ಇಂಥಹುದೇ ಪ್ರಕರಣ ನಡೆದಿದೆ.

Advertisement. Scroll to continue reading.

ಸ್ಕಾರ್ಪಿಯೋ ವಾಹನದಲ್ಲಿ ಆಗಮಿಸಿದ ಗೋವು ಕಳ್ಳರು ಎರಡು ಕಡೆ ಜಾನುವಾರು ಕಳ್ಳತನ ಪ್ರಯತ್ನ ಮಾಡಿದ್ದಾರೆ. ಕೆಎಚ್‌ಬಿ ಕಾಲೋನಿ ಹಾಗೂ ವಿವೇಕಾನಂದ ನಗರದಲ್ಲಿ ಕಳ್ಳರು ತಮ್ಮ ದುಷ್ಕೃತ್ಯ ನಡೆಸಿದ್ದಾರೆ. ಅಲ್ಲಿ ಜಾನುವಾರುಗಳು ಗುಂಪಿನಲ್ಲಿರುವುದನ್ನು ಗಮನಿಸಿ ಅದನ್ನು ಕಾರಿನೊಳಗೆ ತುಂಬುವ ಪ್ರಯತ್ನ ಮಾಡಿದ್ದು, ಜನರ ಬೊಬ್ಬೆ ಕೇಳಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಈ ಎಲ್ಲದರ ನಡುವೆ ಶಿರಸಿಯ ಇಳಸೂರಿನಲ್ಲಿಯೂ ಗೋ ಕಳ್ಳತನ ನಡೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಭಾಷ್ ರೆಡ್ಡಿ ಅವರು ಸಾಕಿದ್ದ ಮೂರು ಹಸುಗಳು ಕಾಣೆಯಾಗಿದೆ. 70 ಸಾವಿರ ರೂ ಮೌಲ್ಯದ ಗೋವು ಕಳ್ಳತನ ನಡೆದ ಬಗ್ಗೆ ಸುಭಾಷ್ ರೆಡ್ಡಿ ಅಳಲು ತೋಡಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ಟಿಕೆಟು ಕೊಡಲ್ಲ.. ಪಕ್ಷದಲ್ಲಿಯೂ ಇಟ್ಟುಕೊಳ್ಳಲ್ಲ.. ಶಿವರಾಮ ಹೆಬ್ಬಾರ್ ಇನ್ಮುಂದೆ ಬಿಜೆಪಿಗರಲ್ಲ!

Next Post

ಕಳ್ಳರ ಕಾಟ: ಅಡಿಕೆ ಬೆಳೆಗಾರರಿಗೆ ಸಂರಕ್ಷಣೆಯೇ ಸವಾಲು!

Next Post
Threat of thieves: Conservation is the challenge for areca nut growers!

ಕಳ್ಳರ ಕಾಟ: ಅಡಿಕೆ ಬೆಳೆಗಾರರಿಗೆ ಸಂರಕ್ಷಣೆಯೇ ಸವಾಲು!

Uttara Kannada Hundreds of tips to solve problems!

ಉತ್ತರ ಕನ್ನಡ | ಸಮಸ್ಯೆಗಳ ನಿವಾರಣೆಗೆ ನೂರಾರು ಸಲಹೆ!

Vijay Mallya Airlines scam: Naval Commandant's account also affected!

ವಿಜಯಮಲ್ಯಾ ಏರ್‌ಲೈನ್ಸಿನಲ್ಲಿ ಅವ್ಯವಹಾರ: ಹಳಿಯಾಳದ ನೇವಲ್ ಕಮಾಡೆಂಟ್ ಖಾತೆಗೂ ಕನ್ನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.