6
  • Latest
They come at night.. they bring cars.. they steal cows!

ರಾತ್ರಿ ಬರ್ತಾರೆ.. ಕಾರು ತರ್ತಾರೆ.. ಗೋವು ಕದಿತಾರೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾತ್ರಿ ಬರ್ತಾರೆ.. ಕಾರು ತರ್ತಾರೆ.. ಗೋವು ಕದಿತಾರೆ!

AchyutKumar by AchyutKumar
in ಸ್ಥಳೀಯ
They come at night.. they bring cars.. they steal cows!

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳರ ಅಟ್ಟಹಾಸ ಮಿತಿಮೀರಿದೆ. ಐಷಾರಾಮಿ ಕಾರುಗಳಲ್ಲಿ ಬರುವ ಕಳ್ಳರು ಬೀದಿಯಲ್ಲಿನ ಗೋವುಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ!

ADVERTISEMENT

ಕೆಲ ದಿನಗಳ ಹಿಂದೆ ಕಾರವಾರದ ಮಾಜಾಳಿಯಲ್ಲಿ ಕಾರಿನಲ್ಲಿ ಗೋವು ಕದ್ದೊಯ್ದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೀಗ ಶಿರಸಿಯಲ್ಲಿ ಸಹ ಇದೇ ವಿದ್ಯಮಾನ ಮರುಕಳಿಸಿದೆ. ಮುಖಕ್ಕೆ ಮುಸುಕು ಹಾಕಿಕೊಂಡು ಆಗಮಿಸುವವರು ರಸ್ತೆ ಬದಿ ಮಲಗಿರುವ ಹಸುಗಳನ್ನು ಹಿಂಸಾತ್ಮಕ ರೂಪದಲ್ಲಿ ಸಾಗಿಸುತ್ತಿದ್ದಾರೆ. ಗೋ ವಧೆ ಮಾಡುವ ಉದ್ದೇಶದಿಂದಲೇ ಅವುಗಳನ್ನು ಕದ್ದು ಸಾಗಿಸುತ್ತಿರುವ ಅನುಮಾನ ದಟ್ಟವಾಗಿದೆ.

ಮಾಜಾಳಿಯಲ್ಲಿ ಬೆಳಗಿನ 2 ಗಂಟೆ ವೇಳೆಗೆ ಬಂದ ಕಳ್ಳರು ಕಾರಿನಲ್ಲಿ ಆಕಳನ್ನು ಹೊತ್ತೊಯ್ದಿದ್ದರು. ಕಳ್ಳರು ರಸ್ತೆ ಅಂಚಿನಲ್ಲಿ ಮಲಗಿದ್ದ ಗೋವುಗಳಿಗೆ ಹಿಂಸೆ ನೀಡುವುದನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದರು. ಅದನ್ನು ನೋಡಿದ ಕಳ್ಳರು ಕಾರನ್ನು ವೇಗವಾಗಿ ಓಡಿಸಿಕೊಂಡು ಹೋಗಿ ಪರಾರಿಯಾಗಿದ್ದರು. ಇದೀಗ ಶಿರಸಿಯಲ್ಲಿ ಸಹ ಇಂಥಹುದೇ ಪ್ರಕರಣ ನಡೆದಿದೆ.

Advertisement. Scroll to continue reading.

ಸ್ಕಾರ್ಪಿಯೋ ವಾಹನದಲ್ಲಿ ಆಗಮಿಸಿದ ಗೋವು ಕಳ್ಳರು ಎರಡು ಕಡೆ ಜಾನುವಾರು ಕಳ್ಳತನ ಪ್ರಯತ್ನ ಮಾಡಿದ್ದಾರೆ. ಕೆಎಚ್‌ಬಿ ಕಾಲೋನಿ ಹಾಗೂ ವಿವೇಕಾನಂದ ನಗರದಲ್ಲಿ ಕಳ್ಳರು ತಮ್ಮ ದುಷ್ಕೃತ್ಯ ನಡೆಸಿದ್ದಾರೆ. ಅಲ್ಲಿ ಜಾನುವಾರುಗಳು ಗುಂಪಿನಲ್ಲಿರುವುದನ್ನು ಗಮನಿಸಿ ಅದನ್ನು ಕಾರಿನೊಳಗೆ ತುಂಬುವ ಪ್ರಯತ್ನ ಮಾಡಿದ್ದು, ಜನರ ಬೊಬ್ಬೆ ಕೇಳಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Advertisement. Scroll to continue reading.

ಈ ಎಲ್ಲದರ ನಡುವೆ ಶಿರಸಿಯ ಇಳಸೂರಿನಲ್ಲಿಯೂ ಗೋ ಕಳ್ಳತನ ನಡೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಭಾಷ್ ರೆಡ್ಡಿ ಅವರು ಸಾಕಿದ್ದ ಮೂರು ಹಸುಗಳು ಕಾಣೆಯಾಗಿದೆ. 70 ಸಾವಿರ ರೂ ಮೌಲ್ಯದ ಗೋವು ಕಳ್ಳತನ ನಡೆದ ಬಗ್ಗೆ ಸುಭಾಷ್ ರೆಡ್ಡಿ ಅಳಲು ತೋಡಿಕೊಂಡಿದ್ದಾರೆ.

Previous Post

ಟಿಕೆಟು ಕೊಡಲ್ಲ.. ಪಕ್ಷದಲ್ಲಿಯೂ ಇಟ್ಟುಕೊಳ್ಳಲ್ಲ.. ಶಿವರಾಮ ಹೆಬ್ಬಾರ್ ಇನ್ಮುಂದೆ ಬಿಜೆಪಿಗರಲ್ಲ!

Next Post

ಕಳ್ಳರ ಕಾಟ: ಅಡಿಕೆ ಬೆಳೆಗಾರರಿಗೆ ಸಂರಕ್ಷಣೆಯೇ ಸವಾಲು!

Next Post
Threat of thieves: Conservation is the challenge for areca nut growers!

ಕಳ್ಳರ ಕಾಟ: ಅಡಿಕೆ ಬೆಳೆಗಾರರಿಗೆ ಸಂರಕ್ಷಣೆಯೇ ಸವಾಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ