6
  • Latest
Threat of thieves: Conservation is the challenge for areca nut growers!

ಕಳ್ಳರ ಕಾಟ: ಅಡಿಕೆ ಬೆಳೆಗಾರರಿಗೆ ಸಂರಕ್ಷಣೆಯೇ ಸವಾಲು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳರ ಕಾಟ: ಅಡಿಕೆ ಬೆಳೆಗಾರರಿಗೆ ಸಂರಕ್ಷಣೆಯೇ ಸವಾಲು!

AchyutKumar by AchyutKumar
in ಸ್ಥಳೀಯ
Threat of thieves: Conservation is the challenge for areca nut growers!

ಯಲ್ಲಾಪುರದ ಗೋಪಾಲಕೃಷ್ಣ ಹೆಬ್ಬಾರ್ ಅವರು ಜೋಪಾನವಾಗಿರಿಸಿದ್ದ ಅಡಿಕೆ ಕಳ್ಳರ ಪಾಲಾಗಿದೆ. ಅವರ ಮನೆ ಹಿಂದಿನ ಶೆಡ್ಡಿಗೆ ನುಗ್ಗಿದ ಕಳ್ಳರು ಅಲ್ಲಿದ್ದ ಅಡಿಕೆ ಕದ್ದು ಪರಾರಿಯಾಗಿದ್ದಾರೆ.

ADVERTISEMENT

ಅಡಿಕೆ ಬೆಳೆಯನ್ನು ನಂಬಿ ಬದುಕುತ್ತಿರುವ ಬೆಳೆಗಾರರಿಗೆ ಕಳ್ಳರ ಕಾಟ ನಿದ್ದೆಗೆಡಿಸಿದೆ. ಕಳ್ಳರಿಂದ ಅಡಿಕೆ ಬೆಳೆ ಸಂರಕ್ಷಿಸಿಕೊಳ್ಳುವುದೇ ಸವಾಲಾಗಿದೆ. ಶಿರಸಿ, ಕುಮಟಾ, ಸಿದ್ದಾಪುರ ಹಾಗೂ ಯಲ್ಲಾಪುರದಲ್ಲಿ ಈಚೆಗೆ ವ್ಯಾಪಕ ಪ್ರಮಾಣದಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದೆ.

75 ವರ್ಷದ ಗೋಪಾಲಕೃಷ್ಣ ಹೆಬ್ಬಾರ್ ಅವರು ಯಲ್ಲಾಪುರದ ಇಡಗುಂದಿಯ ಜೋಗದಮನೆಯಲ್ಲಿ ವಾಸವಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಅವರು ಕೃಷಿ-ತೋಟಗಾರಿಕೆ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅದಾಗಿಯೂ ಅವರು ದುಡಿದು ಜೋಪಾನ ಮಾಡಿದ್ದ ಅಡಿಕೆಯನ್ನು ಕಳ್ಳರು ಕದ್ದೊಯ್ದರು. ಮಾರ್ಚ 3ರಿಂದ ಏಪ್ರಿಲ್ 9ರ ಅವಧಿಯಲ್ಲಿ ಅವರ ಅರಿವಿಗೆ ಬಾರದಂತೆ ಅಡಿಕೆ ಕಳ್ಳತನ ನಡೆದಿದ್ದು, ಅಡಿಕೆ ಮರಳಿ ಸಿಗಬಹುದು ಎಂದು ಅವರು ಇಷ್ಟು ದಿನ ಕಾದರು.

Advertisement. Scroll to continue reading.

ಕೊನೆಗೆ ಕುಟುಂಬದವರಲ್ಲಿ ಚರ್ಚಿಸಿ ಇದೀಗ ಅವರು ಪೊಲೀಸ್ ದೂರು ನೀಡಿದರು. ತಗಡಿನ ಶೆಡ್ಡಿನ ಒಳಗಿರಿಸಿದ್ದ 1.40 ಲಕ್ಷ ರೂ ಮೌಲ್ಯದ 7 ಕ್ವಿಂಟಲ್ ಅಡಿಕೆ ಕಳ್ಳತನ ನಡೆದ ಬಗ್ಗೆ ಅವರು ದೂರಿದ್ದಾರೆ.

Advertisement. Scroll to continue reading.
Previous Post

ರಾತ್ರಿ ಬರ್ತಾರೆ.. ಕಾರು ತರ್ತಾರೆ.. ಗೋವು ಕದಿತಾರೆ!

Next Post

ಉತ್ತರ ಕನ್ನಡ | ಸಮಸ್ಯೆಗಳ ನಿವಾರಣೆಗೆ ನೂರಾರು ಸಲಹೆ!

Next Post
Uttara Kannada Hundreds of tips to solve problems!

ಉತ್ತರ ಕನ್ನಡ | ಸಮಸ್ಯೆಗಳ ನಿವಾರಣೆಗೆ ನೂರಾರು ಸಲಹೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ