6
  • Latest
Tobacco sales around schools Rs 200 fine for selling Rs 1000 worth of tobacco!

ಶಾಲೆ ಸುತ್ತ ತಂಬಾಕು ಮಾರಾಟ: ಸಾವಿರ ರೂ ತಂಬಾಕು ಮಾರುವವನಿಗೆ 200 ರೂ ದಂಡ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲೆ ಸುತ್ತ ತಂಬಾಕು ಮಾರಾಟ: ಸಾವಿರ ರೂ ತಂಬಾಕು ಮಾರುವವನಿಗೆ 200 ರೂ ದಂಡ!

AchyutKumar by AchyutKumar
in ಸ್ಥಳೀಯ
Tobacco sales around schools Rs 200 fine for selling Rs 1000 worth of tobacco!

ಕಾರವಾರ ನಗರದ ಬಾಲ ಮಂದಿರ ಹಾಗೂ ಉರ್ದು ಶಾಲೆ ಮುಂಭಾಗ ತಂಬಾಕು ಮಾರಾಟ ಮಾಡಲಾಗುತ್ತಿದ್ದು, 9ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಂಬಾಕು ಮಾರಾಟಗಾರರಿಗೆ 200ರೂ ದಂಡ ವಿಧಿಸುವ ಮೂಲಕ ಕಾನೂನಿನ ಪ್ರಕಾರ ಅತ್ಯಂತ ಕಠಿಣ ಕ್ರಮ ಜರುಗಿಸಿದ್ದಾರೆ!

ADVERTISEMENT

ಕಾರವಾರ ತಹಶೀಲ್ದಾರ್ ನಿಶ್ಚಲ್ ನರೋನಾ ನೇತ್ರತ್ವದಲ್ಲಿ ಮಂಗಳವಾರ ಈ ದಾಳಿ ನಡೆದಿದೆ. ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾ ಕೋಶದ ನೋಡಲ್ ಅಧಿಕಾರಿಗಳ ನಿರ್ದೇಶನದ ಮೇರೆಗೆ ಈ ದಾಳಿ ನಡೆಸಲಾಗಿದೆ. ಇಡೀ ದಿನ ನಡೆದ ದಾಳಿಯಿಂದ ಸರ್ಕಾರಕ್ಕೆ 2300ರೂ ಹಣ ಸಂಗ್ರಹವಾಗಿದೆ!

ಇನ್ನೂ `ದಾಳಿ ವೇಳೆ ತಂಬಾಕು ಸೇವನೆ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಅರಿವು ಮೂಡಿಸಲಾಯಿತು’ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಧೂಮಪಾನ ನಿಷೇಧಿತ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವಂತೆ ಸೂಚಿಸಿರುವುದಾಗಿಯೂ ಷರಾ ಬರೆದಿದ್ದಾರೆ.

Advertisement. Scroll to continue reading.

`ಕೆಲವು ಅಂಗಡಿಗಳ ಹಿಂದೆ ಅನಧಿಕೃತವಾಗಿ ಧೂಮಪಾನ ಅಡ್ಡೆ ನಿರ್ಮಿಸಲಾಗಿದೆ. ಅಂಥವರಿಗೆ ಎಚ್ಚರಿಕೆ ನೀಡಲಾಗಿದೆ. 18 ವರ್ಷದ ಒಳಗಿನವರಿಗೆ ತಂಬಾಕು ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ’ ಎಂದು ದಾಳಿಯಲ್ಲಿದ್ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಡಾ ಸುಧೀತಾ ಪಡ್ನೇಕರ್, ಗ್ರೇಡ್-2 ತಹಸೀಲ್ದಾರ್‌ರೂಪಾ ಎಂ ಪಿ.ಎಸ್.ಐ ಬೃಂದಾ ಟಿ ಅಘಾನಾಶಿನಿ ಇನ್ನಿತರರು ಈ ಮಹತ್ವದ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದರು.

Advertisement. Scroll to continue reading.
Previous Post

ಅಕ್ರಮ ಮರಳು: ನದಿಗೆ ಬಿದ್ದ ಟಿಪ್ಪರ್ ವಿರುದ್ಧ ಬೀಟ್ ಪೊಲೀಸ್ ದೂರು!

Next Post

ಐಟಿ ಪಾರ್ಕ ಬರಲಿ.. ಕ್ಷೇತ್ರದ ಅಭಿವೃದ್ಧಿ ಆಗಲಿ’

Next Post
Let the IT park come... let the sector develop'

ಐಟಿ ಪಾರ್ಕ ಬರಲಿ.. ಕ್ಷೇತ್ರದ ಅಭಿವೃದ್ಧಿ ಆಗಲಿ'

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ