6
  • Latest
Let the IT park come... let the sector develop'

ಐಟಿ ಪಾರ್ಕ ಬರಲಿ.. ಕ್ಷೇತ್ರದ ಅಭಿವೃದ್ಧಿ ಆಗಲಿ’

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಐಟಿ ಪಾರ್ಕ ಬರಲಿ.. ಕ್ಷೇತ್ರದ ಅಭಿವೃದ್ಧಿ ಆಗಲಿ’

AchyutKumar by AchyutKumar
in ಸ್ಥಳೀಯ
Let the IT park come... let the sector develop'
advt advt advt
ADVERTISEMENT

`ಯಲ್ಲಾಪುರದ ಮಾಗೋಡು ಮಾಹಿತಿ ತಂತ್ರಜ್ಞಾನದ ಕೇಂದ್ರವಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಹೋರಾಟಕ್ಕೆ ನಾನು ಬೆಂಬಲಿಸುವೆ’ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಹೇಳಿದ್ದಾರೆ.

`ಮಾಗೋಡಿನಲ್ಲಿರುವ ನೂರಾರು ಎಕರೆ ಸರಕಾರಿ ಭೂ ಪ್ರದೇಶದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರ ಸ್ಥಾಪನೆಯಾಗಬೇಕು ಎಂಬ ಸಾರ್ವಜನಿಕರ ಬೇಡಿಕೆ ಸ್ವಾಗತಾರ್ಹ. ಈ ಬೇಡಿಕೆ ಅತ್ಯುತ್ತಮ ಜನಪರ ಕಾಳಜಿಯ ಚಿಂತನೆ. ಮಾಗೋಡಿನಲ್ಲಿ ಐಟಿ ಪಾರ್ಕ ಆಗುವುದರಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ. ಸ್ಥಳೀಯರಿಗೆ ಉದ್ಯೋಗವೂ ಸಿಗುತ್ತದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಇಲ್ಲಿನ ಅನೇಕರು ದೂರ ದೂರದ ಊರುಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಐಟಿ ಪಾರ್ಕ ಸ್ಥಾಪನೆಯಿಂದ ಅವರಿಗೆ ಊರಿನಲ್ಲಿಯೇ ಉದ್ಯೋಗ ಸಿಗಲಿದೆ. ಇದರಿಂದ ಅವರನ್ನು ಅವಲಂಬಿಸಿರುವ ಪಾಲಕರು ನೆಮ್ಮದಿಯಾಗಿರುತ್ತಾರೆ’ ಎಂದು ರಾಮು ನಾಯ್ಕ ಅವರು ಹೇಳಿದ್ದಾರೆ.

Advertisement. Scroll to continue reading.

`ಸಾರ್ವಜನಿಕರ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಯಲ್ಲಾಪುರದ ಅಭಿವೃದ್ಧಿಯ ದೃಷ್ಟಿಯಿಂದ ಇಲ್ಲಿನ ಪಟ್ಟಣ ಪಂಚಾಯತ, ಮಾಗೋಡ ಭೂಪ್ರದೇಶ ವ್ಯಾಪ್ತಿಯ ನಂದೊಳ್ಳಿ ಹಾಗೂ ಚಂದಗುಳಿ ಗ್ರಾಮ ಪಂಚಾಯತವೂ ಈ ದಿಶೆಯಲ್ಲಿ ಕೆಲಸ ಮಾಡಬೇಕು. ಶಾಸಕ-ಸಂಸದರು ಒಟ್ಟಾಗಿ ಶ್ರಮಿಸಿದರೆ ಈ ಯೋಜನೆ ಯಶಸ್ವಿ ಆಗುವುದರಲ್ಲಿ ಅನುಮಾನವಿಲ್ಲ’ ಎಂದವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಶಾಲೆ ಸುತ್ತ ತಂಬಾಕು ಮಾರಾಟ: ಸಾವಿರ ರೂ ತಂಬಾಕು ಮಾರುವವನಿಗೆ 200 ರೂ ದಂಡ!

Next Post

ರೈಲು ಹಳಿ ಮೇಲೆ ನಡಿಗೆ: ಅಪರಿಚಿತ ದೇಹ ಛಿದ್ರ ಛಿದ್ರ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ರೈಲು ಹಳಿ ಮೇಲೆ ನಡಿಗೆ: ಅಪರಿಚಿತ ದೇಹ ಛಿದ್ರ ಛಿದ್ರ!

Court and office harassment for those who play Matka!

ಕಾನಗೋಡು ಹೆಗಡೆರಿಗೂ ಮಟ್ಕಾ ಆಡಿಸುವ ಚಟ!

Foreigner's Shiva meditation!

ಫಾರಿನ್ ಪೋರಿಯ ಶಿವ ಧ್ಯಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.