6
  • Latest
Congressman welcomes BJP's move!

ಬಿಜೆಪಿ ನಡೆ ಸ್ವಾಗತಿಸಿದ ಕಾಂಗ್ರೆಸಿಗ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ ನಡೆ ಸ್ವಾಗತಿಸಿದ ಕಾಂಗ್ರೆಸಿಗ!

AchyutKumar by AchyutKumar
in ರಾಜಕೀಯ
Congressman welcomes BJP's move!

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿರುವುದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕಡೆಯಿಂದ ಸ್ವಾಗತ-ಅಭಿನಂದನೆ ಶುರುವಾಗಿದೆ!

ADVERTISEMENT

ಮೊದಲನೆಯದಾಗಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಿಜೆಪಿ ಕ್ರಮವನ್ನು ಸ್ವಾಗತಿಸಿದ್ದಾರೆ. ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಮೂಲಕ ಬಿಜೆಪಿಯ ಶಿಸ್ತು ಸಮಿತಿ ಯೋಗ್ಯ ನಿರ್ಣಯ ಕೈಗೊಂಡಿದೆ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. `ಬಿಜೆಪಿಯಲ್ಲಿ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಬಿಜೆಪಿಯಲ್ಲಿ ಸ್ಥಾನವಿಲ್ಲ’ ಎಂದು ಕಾಗೇರಿ ಹೇಳಿದ್ದಾರೆ.

ಶಿವರಾಮ ಹೆಬ್ಬಾರ್ ಅವರ ಪುತ್ರರಾಗಿರುವ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಸಹ ಬಿಜೆಪಿಯ ನಿರ್ಣಯ ಸ್ವಾಗತಿಸಿ ವಿಡಿಯೋ ಹರಿಬಿಟ್ಟಿದ್ದಾರೆ. `ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಚಾಟಿಸಿದ್ದರಿಂದ ಅವರ ಬೆಂಬಲಿಗರಿಗೆ ಸಂತಸವಾಗಿದೆ. ಹೀಗಾಗಿ ಬಿಜೆಪಿಗೆ ಅಭಿನಂದಿಸುವೆ’ ಎಂದು ವಿವೇಕ್ ಹೆಬ್ಬಾರ್ ಹೇಳಿದ್ದಾರೆ. `ಶಿವರಾಮ ಹೆಬ್ಬಾರ್ ಒಬ್ಬ ವ್ಯಕ್ತಿಯಲ್ಲ. ಅವರೊಬ್ಬ ಶಕ್ತಿ’ ಎಂದು ವಿವೇಕ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ.

Advertisement. Scroll to continue reading.

ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಕರ್ಕಿ ಸಹ ಬಿಜೆಪಿ ನಿರ್ಣಯ ಸ್ವಾಗತಿಸಿದ್ದು, `ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆಯಿಂದ ಮುಜುಗರ ತಪ್ಪಿದೆ’ ಎಂದು ಹೇಳಿಕೊಂಡಿದ್ದಾರೆ.

Advertisement. Scroll to continue reading.
Previous Post

ಫಾರಿನ್ ಪೋರಿಯ ಶಿವ ಧ್ಯಾನ!

Next Post

ಅವನತಿಯ ಹಾದಿ ಹಿಡಿದ ಬಿಜೆಪಿ: ಮಾಧವ ನಾಯಕ ಅಭಿಮತ

Next Post
BJP on the path of decline Madhav Nayak's opinion

ಅವನತಿಯ ಹಾದಿ ಹಿಡಿದ ಬಿಜೆಪಿ: ಮಾಧವ ನಾಯಕ ಅಭಿಮತ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ