6
  • Latest
BJP on the path of decline Madhav Nayak's opinion

ಅವನತಿಯ ಹಾದಿ ಹಿಡಿದ ಬಿಜೆಪಿ: ಮಾಧವ ನಾಯಕ ಅಭಿಮತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಅವನತಿಯ ಹಾದಿ ಹಿಡಿದ ಬಿಜೆಪಿ: ಮಾಧವ ನಾಯಕ ಅಭಿಮತ

AchyutKumar by AchyutKumar
in ರಾಜಕೀಯ
BJP on the path of decline Madhav Nayak's opinion

`ಲಾರಿ ಚಾಲಕನಾಗಿ ದುಡಿದು ಕಾರ್ಮಿಕ ಸಚಿವ ಸ್ಥಾನದವರೆಗೂ ಅಧಿಕಾರಪಡೆದಿದ್ದ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಅನಿವಾರ್ಯವಲ್ಲ. ಆದರೆ, ಬಿಜೆಪಿಗೆ ಶಿವರಾಮ ಹೆಬ್ಬಾರ್ ಅಗತ್ಯವಿದ್ದು, ಈ ಸತ್ಯ ಅರಿಯದೇ ಬಿಜೆಪಿಗರು ಅವರನ್ನು ಪಕ್ಷದಿಂದ ಹೊರದಬ್ಬಿದ್ದಾರೆ’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದ್ದಾರೆ.

ADVERTISEMENT

`ಯಲ್ಲಾಪುರ-ಮುಂಡಗೋಡು ಹಾಗೂ ಬನವಾಸಿಯಲ್ಲಿ ಶಿವರಾಮ ಹೆಬ್ಬಾರ್ ಅವರಿಗೆ ಅಪಾರ ಪ್ರಮಾಣದ ಬೆಂಬಲಿಗರಿದ್ದಾರೆ. ಯಾವುದೇ ಚುನಾವಣೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಅವರಲ್ಲಿದೆ. ಮತದಾರರು ಹಾಗೂ ಅಭಿಮಾನಿಗಳ ಜೊತೆ ಸೌಜನ್ಯಯುತವಾಗಿ ಬೆರೆಯುವ ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿ ಸರಿಯಾಗಿಲ್ಲ. ಜನಪರ ಕೆಲಸ ಮಾಡಿದ ನಾಯಕ ಎಲ್ಲಾ ಪಕ್ಷಗಳಿಗೂ ಅಗತ್ಯವಿರುವ ಸನ್ನಿವೇಶದಲ್ಲಿ ಶಿವರಾಮ ಹೆಬ್ಬಾರ್ ಅಂಥವರನ್ನು ಬಿಜೆಪಿ ಉಚ್ಚಾಟಿಸಿದ್ದು ವಿಚಿತ್ರ’ ಎಂದವರು ತಮ್ಮ ಅನಿಸಿಕೆ ಹಂಚಿಕೊoಡಿದ್ದಾರೆ.

`ಕೋವಿಡ್ ಸಮಯದಲ್ಲಿ ಹಳ್ಳಿ ಹಳ್ಳಿಗೆ ಓಡಾಡಿ ಶಿವರಾಮ ಹೆಬ್ಬಾರ್ ಸಾಕಷ್ಟು ಕೆಲಸ ಮಾಡಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಅಂಥವರನ್ನು ಉಚ್ಚಾಟಿಸಿದ ಬಳಿಕ ಬಿಜೆಪಿಯ ಶಕ್ತಿ ಕಡಿಮೆಯಾಗಿದೆ’ ಎಂದವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. `ಜನನಾಯಕರಾಗಿ ಗುರುತಿಸಿಕೊಂಡಿರುವ ಶಿವರಾಮ ಹೆಬ್ಬಾರ್ ಅವರು ಇದೀಗ ಪಕ್ಷೇತರರಾಗಿಯೂ ಸ್ಪರ್ಧಿಸಿದರೂ ಗೆಲ್ಲುವಷ್ಟು ಬೆಳೆದಿದ್ದಾರೆ. ಬಿಜೆಪಿ ಅವರ ಮನವೊಲೈಸುವ ಕೆಲಸ ಮಾಡದೇ ಉಚ್ಚಾಟನೆ ಮಾಡಿದ್ದು ಸರಿಯಲ್ಲ’ ಎಂದವರು ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಬಿಜೆಪಿ ನಡೆ ಸ್ವಾಗತಿಸಿದ ಕಾಂಗ್ರೆಸಿಗ!

Next Post

ಜೀವನ ಸಂಗಮ ಎಂಬುದು ಸರ್ಕಾರವೇ ಹೇಳಿದ ಸುಳ್ಳಿನ ಕಥೆ: ಮದುವೆಯೂ ಇಲ್ಲ.. ಮಕ್ಕಳು ಇಲ್ಲ!

Next Post
Life is a lie told by the government: No marriage.. no children!

ಜೀವನ ಸಂಗಮ ಎಂಬುದು ಸರ್ಕಾರವೇ ಹೇಳಿದ ಸುಳ್ಳಿನ ಕಥೆ: ಮದುವೆಯೂ ಇಲ್ಲ.. ಮಕ್ಕಳು ಇಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ