6
  • Latest
Kumata A strange wreck washed up on the beach!

ಕುಮಟಾ: ಕಡಲತೀರಕ್ಕೆ ಬಂದ ವಿಚಿತ್ರ ಅವಶೇಷ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕುಮಟಾ: ಕಡಲತೀರಕ್ಕೆ ಬಂದ ವಿಚಿತ್ರ ಅವಶೇಷ!

AchyutKumar by AchyutKumar
in ದೇಶ - ವಿದೇಶ
Kumata A strange wreck washed up on the beach!

ಕುಮಟಾದ ಬಾಡ ಸಮುದ್ರದಲ್ಲಿ ವಿಚಿತ್ರ ವಸ್ತುವೊಂದು ಕಾಣಿಸಿದೆ. ವಿದೇಶಿ ಹಡಗಿನ ಅವಶೇಷ ಅದಾಗಿರಬಹುದು ಎಂದು ಅಂದಾಜಿಸಲಾಗಿದೆ.

ADVERTISEMENT

ಕೇರಳದ ಕೊಚ್ಚಿ ಅರಬ್ಬಿ ಸಮುದ್ರದಲ್ಲಿ ಈಚೆಗೆ ಲೈಬಿರಿಯನ್ ಧ್ವಜ ಹೊಂದ ಎಂಎಸ್ಸಿಎಲಾ-3 ಎಂಬ ಹಡಗು ಮುಳುಗಿದ್ದು, ಅದರ ಅವಶೇಷಗಳಾಗಿರುವ ಸಾಧ್ಯತೆ ಹೆಚ್ಚಿದೆ. ಕೆಂಪು ಬಣ್ಣದ ಲೈಪ್ ರಾಪ್ಟ್ (ತೆಪ್ಪದ ಮಾದರಿ) ಸಮುದ್ರ ದಡದ ಬಳಿ ಬಂದಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ಆತಂಕದಿoದಲೇ ಈ ಬಗ್ಗೆ ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ಅದರ ಪರಿಶೀಲನೆ ನಡೆಸಿದ್ದು, `ಇದೊಂದು ರಕ್ಷಣಾ ಸಾಧನ’ ಎಂದು ಖಚಿತಪಡಿಸಿದ್ದಾರೆ. `ಗೂಡಿನ ಆಕಾರದಲ್ಲಿರುವ ಈ ರಾಫ್ಟ್ ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುತ್ತದೆ. ಗಾಳಿ ತುಂಬಿಕೊoಡು ನೀರಿನಲ್ಲಿ ತೇಲುತ್ತದೆ. ಆಕಸ್ಮಿಕ ಅವಘಡದ ವೇಳೆ ಇದು ಜನರನ್ನು ರಕ್ಷಿಸಲು ನೆರವಾಗುತ್ತದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Advertisement. Scroll to continue reading.
Advertisement. Scroll to continue reading.
Previous Post

ಬಂದೂಕು ಹಿಡಿದಿದ್ದವನ ಬಂಧನ!

Next Post

ಮೇ 29: ಶಾಲೆಗೆ ರಜೆ ಇಲ್ಲ.. ಮಕ್ಕಳು ಬರಬೇಕಿಲ್ಲ!

Next Post
May 29: No school holiday.. Children don't need to come!

ಮೇ 29: ಶಾಲೆಗೆ ರಜೆ ಇಲ್ಲ.. ಮಕ್ಕಳು ಬರಬೇಕಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ