6
  • Latest

ಪಶ್ಚಿಮಘಟ್ಟದಲ್ಲಿ ಮಳೆ ಕೊರತೆ: ಅರಬ್ಬಿ ಸಮುದ್ರದಲ್ಲಿ ಮೀನು ಅಭಾವ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪಶ್ಚಿಮಘಟ್ಟದಲ್ಲಿ ಮಳೆ ಕೊರತೆ: ಅರಬ್ಬಿ ಸಮುದ್ರದಲ್ಲಿ ಮೀನು ಅಭಾವ!

`ಸಮುದ್ರ ಪಾಚಿಗಳು ಮೀನುಗಳಿಗೆ ಪ್ರಮುಖ ಆಹಾರ. ಪಶ್ವಿಮ ಘಟ್ಟದಿಂದ ಹರಿದು ಬರುವ ನದಿಗಳು ಮಳೆಗಾಲದಲ್ಲಿ ಹೊತ್ತು ತರುವ ಮಣ್ಣಿನಲ್ಲಿ ಪಾಚಿಗಳ ಬೆಳವಣಿಗೆ ಉತ್ತಮವಾಗಿರುತ್ತದೆ. ಈ ವರ್ಷ ಮಳೆ ಕಡಿಮೆಯಾಗಿದ್ದು, ಮೀನು ಇಳುವರಿ ಕಡಿಮೆಯಾಗಲು ಒಂದು ಕಾರಣ'

AchyutKumar by AchyutKumar
in ರಾಜ್ಯ

ಮೀನುಗಾರಿಕೆ ಉತ್ತರ ಕನ್ನಡ ಪ್ರಮುಖ ಆದಾಯದ ಮೂಲ. ಪ್ರತಿ ವರ್ಷ 1 ಸಾವಿರ ಕೋಟಿಗೂ ಅಧಿ ವಹಿವಾಟು ಮೀನುಗಾರಿಕೆಯಿಂದ ನಡೆಯುತ್ತದೆ. ಲಕ್ಷಕ್ಕೂ ಅಧಿಕ ಕುಟುಂಬಗಳು ಈ ವೃತ್ತಿ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಕಾರವಾರದ ಬೈತಖೋಲ್, ಮುದಗಾ, ಬೇಲೆಕೇರಿ, ತದಡಿ, ಹೊನ್ನಾವರ, ಕಾಸರಕೋಡು, ಮಂಕಿ, ಭಟ್ಕಳ ಸೇರಿ ಆಳ ಸಮುದ್ರ ಮೀನುಗಾರಿಕೆಗೆ 5 ಸಾವಿರಕ್ಕೂ ಅಧಿಕ ದೋಣಿಗಳಿವೆ. ಇಲ್ಲಿನ ಮೀನು ನೆರೆರಾಜ್ಯಗಳಿಗೆ ಸಹ ರಪ್ತಾಗುತ್ತದೆ. ಆದರೆ, ಈ ಬಾರಿ ಅರಬ್ಬಿ ಸಮುದ್ರದಲ್ಲಿ ಸಹ ಬರದ ಛಾಯೆ ಆವರಿಸಿದೆ. ಇದರಿಂದ ಮತ್ಸö್ಯ ಭೇಟೆಗೆ ಹೋದವರಿಗೆ ನಿರಾಸೆಯಿಂದ ಮರಳಿದ್ದಾರೆ.
ಈ ಬಾರಿ ಜಿಲ್ಲೆಯಲ್ಲಿ 15,957 ಮೆಟ್ರಿಕ್ ಟನ್‌ಗಳಷ್ಟು ಮೀನು ಇಳುವರಿ ಕಡಿಮೆಯಾಗಿದೆ. 2023ರ ಏಪ್ರಿಲ್‌ನಿಂದ 20204ರ ಮಾರ್ಚಿನವರೆಗೆ 1004 ಕೋಟಿ ರೂ ಮೌಲ್ಯದ 1.15 ಲಕ್ಷ ಮೆಟ್ರಿಕ್ ಟನ್ ಮೀನು ಹಿಡಿಯಲಾಗಿತ್ತು. 2022ರಲ್ಲಿ 1.31 ಲಕ್ಷ ಮೆಟ್ರಿಕ್ ಟನ್ ಮೀನು ಹಿಡಿಯಲಾಗಿತ್ತು. 2022 ಹಾಗೂ 23ರಲ್ಲಿ ಮಾನ್ಸೂನ್ ನಂತರ ಹಾಗೂ ಬೇಸಿಗೆಯಲ್ಲಿಯೂ ಉತ್ತಮ ಇಳುವರಿ ಕಂಡುಬoದಿತ್ತು. ಆದರೆ, ಈ ಹಂಗಾಮಿನಲ್ಲಿ ಡಿಸೆಂಬರ್‌ನಿAದಲೇ ಸಮುದ್ರದ ಮೀನುಗಳು ಖಾಲಿಯಾಗಿವೆ. ಡಿಸೆಂಬರ್‌ನಿoದ ಮಾರ್ಚ್ ಅವಧಿಯಲ್ಲಿ ಪ್ರತಿ ತಿಂಗಳು ಸುಮಾರು 1200ರಿಂದ 1400 ಮೆಟ್ರಿಕ್ ಟನ್ ಮೀನಿನ ಇಳುವರಿ ಆಗುತ್ತಿತ್ತು. ಆದರೆ, ಈ ವರ್ಷ ಇಳುವರಿ 900 ಟನ್ ಸಹ ದಾಟಿಲ್ಲ.

 

ShareSendTweetShare
Previous Post

ಈ ಪುಟ್ಟ ಗಣಪತಿ ನ್ಯಾಯಮೂರ್ತಿಯೂ ಹೌದು!

Next Post

ಫೈರ್‌ಬ್ಯಾಂಡ್ ಮನೆಗೆ ತಗುಲಿದ ಬೆಂಕಿ!

Next Post

ಫೈರ್‌ಬ್ಯಾಂಡ್ ಮನೆಗೆ ತಗುಲಿದ ಬೆಂಕಿ!

ವಿದ್ಯಾಂಜಲಿ ಶಾಲೆಗೆ ಪ್ರಶಸ್ತಿಯ ಗರಿ

ಅಧಿಕಾರಿಗಳಿಗೆ ಚಳಿ ಬಿಡಿಸಿದ ಆರ್ ವಿ ದೇಶಪಾಂಡೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.