6
  • Latest
Sirsi-Kumata The road traffic supervisor is tired!

ಶಿರಸಿ-ಕುಮಟಾ: ರಸ್ತೆ ಸಂಚಾರ ನಡೆಸಿದ ಉಸ್ತುವಾರಿಗೆ ಸುಸ್ತು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರಸಿ-ಕುಮಟಾ: ರಸ್ತೆ ಸಂಚಾರ ನಡೆಸಿದ ಉಸ್ತುವಾರಿಗೆ ಸುಸ್ತು!

AchyutKumar by AchyutKumar
May 29, 2025
in ರಾಜ್ಯ
Sirsi-Kumata The road traffic supervisor is tired!
advt advt advt
ADVERTISEMENT

ಉತ್ತರ ಕನ್ನಡ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೊಡಬೋಲೆ ಅವರು ಗುರುವಾರ ಶಿರಸಿ-ಕುಮಟಾ ರಸ್ತೆಯಲ್ಲಿ ಸಂಚಾರ ನಡೆಸಿದ್ದಾರೆ. ಅಲ್ಲಿನ ಅವ್ಯವಸ್ಥೆ ನೋಡಿ ಅವರು ಮರುಕವ್ಯಕ್ತಪಡಿಸಿದ್ದಾರೆ.

ಅದಾದ ನಂತರ ಕಾರವಾರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸುಷ್ಮಾ ಗೊಡಬೋಲೆ ಅವರು ಹೆದ್ದಾರಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. `ಶಿರಸಿ-ಕುಮಟಾ ಹೆದ್ದಾರಿ ಕಾಮಗಾರಿಯ ಮುಕ್ತಾಯಕ್ಕೆ ಜಿಲ್ಲಾಡಳಿತ ಸಾಕಷ್ಟು ಕಾಲವಕಾಶ ನೀಡಿದರೂ ಕೆಲಸ ಮುಗಿದಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು. `ಕೂಡಲೇ ಹೆಚ್ಚುವರಿ ಯಂತ್ರೋಪಕರಣ ತಂದು ಕೆಲಸವನ್ನು ಬೇಗ ಮುಗಿಸಬೇಕು. ಆ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು’ ಎಂದು ಅವರು ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

ಎರಡೇ ದಿನದಲ್ಲಿ ಬೆಣ್ಣೆ ಹೊಳೆ ರಸ್ತೆ ರಿಪೇರಿ!
ಮಳೆಯ ಕಾರಣದಿಂದ ಬೆಣ್ಣೆಹೊಳೆ ಸೇತುವೆ ಬಳಿ ನಿರ್ಮಿಸಿದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಶಾಲೆ ಆರಂಭವಾಗುವ ಕಾರಣ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರಿಗೆ ಸಂಚಾರಕ್ಕೆ ಅನುಕೂಲವಾಗುವಂತೆ 2 ದಿನದಲ್ಲಿ ಈ ರಸ್ತೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮರು ನಿರ್ಮಾಣ ಮಾಡಬೇಕು’ ಎಂದು ಅವರು ಸೂಚನೆ ನೀಡಿದರು. `ಹೆದ್ದಾರಿಗಳಲ್ಲಿ ನಿಗಧಿಗಿಂತ ಅಧಿಕ ಭಾರದ ಸರಕುಗಳನ್ನು ಹೊಂದಿರುವ ವಾಹನಗಳ ಸಂಚಾರದಿAದ ಸೇತುವೆಗಳಿಗೆ ಹಾನಿಯಾಗುವ ಸಾಧ್ಯತೆಯಿದ್ದು, ಅಂಥವನ್ನು ಜಿಲ್ಲೆಯ ಗಡಿಯಲ್ಲಿಯೇ ನಿಯಂತ್ರಿಸಬೇಕು’ ಎಂದು ಆದೇಶಿಸಿದರು.

Advertisement. Scroll to continue reading.

`ಶಾಲೆಗಳ ಸುರಕ್ಷತೆಯ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಮೂಲಕ ಅವರ ಶಿಕ್ಷಣ ಮೊಟಕುಗೊಳ್ಳದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು. `ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೀಡುವ ಪರಿಹಾರ ಕ್ರಮಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ರಾಷ್ಟಿಯ ಹೆದ್ದಾರಿಯ ಸೂಕ್ತ ಸ್ಥಳದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂನಾರಾಯಣ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಇತರರಿದ್ದರು.

ShareSendTweetShare
ADVERTISEMENT
Previous Post

ಭೂ ವ್ಯಾಜ್ಯ: ತೆಂಗಿನಮರದ ಹಕ್ಕಿಗಾಗಿ ರಕ್ತ ಬರುವ ರೀತಿ ಹೊಡೆದಾಟ!

Next Post

ಮೇ 30: ಮಳೆಗೂ ರಜೆ ಇಲ್ಲ.. ಶಾಲೆಗೂ ರಜೆ ಇಲ್ಲ!

Next Post
The rain has come: Thunderstorms are coming again!

ಮೇ 30: ಮಳೆಗೂ ರಜೆ ಇಲ್ಲ.. ಶಾಲೆಗೂ ರಜೆ ಇಲ್ಲ!

Rain.. Rain.. Rain Port compass crashed into shore Seabird officer caught lying!

ಮಳೆ.. ಮಳೆ.. ಮಳೆ: ದಡಕ್ಕೆ ಅಪ್ಪಳಿಸಿದ ಬಂದರು ದಿಕ್ಸೂಚಿ: ಸುಳ್ಳು ಹೇಳಿ ಸಿಕ್ಕಿಬಿದ್ದ ಸೀಬರ್ಡ ಅಧಿಕಾರಿ!

Yellapur Tobacco use is prohibited in both these towns!

ಯಲ್ಲಾಪುರ: ಈ ಎರಡೂ ಊರುಗಳಲ್ಲಿ ತಂಬಾಕು ಬಳಕೆಯೇ ನಿಷಿದ್ಧ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.