6
  • Latest
The rain has come: Thunderstorms are coming again!

ಮೇ 30: ಮಳೆಗೂ ರಜೆ ಇಲ್ಲ.. ಶಾಲೆಗೂ ರಜೆ ಇಲ್ಲ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮೇ 30: ಮಳೆಗೂ ರಜೆ ಇಲ್ಲ.. ಶಾಲೆಗೂ ರಜೆ ಇಲ್ಲ!

AchyutKumar by AchyutKumar
May 29, 2025
in ರಾಜ್ಯ
The rain has come: Thunderstorms are coming again!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮೇ 30ರಂದು ಗರಿಷ್ಟ 64.4ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲಿಯೂ ಭಟ್ಕಳ ಭಾಗದಲ್ಲಿ 115.5ಮಿಲಿ ಮೀಟರ್’ವರೆಗೂ ಮಳೆಯಾಗುವ ಬಗ್ಗೆ ಅಂದಾಜಿಸಲಾಗಿದೆ.

ಮಲೆನಾಡು ಪ್ರದೇಶದಲ್ಲಿ ಸಾದಾರಣ ಮಳೆ ಮುಂದುವರೆಯಲಿದ್ದು, ಗರಿಷ್ಟ 15.5ಮಿಲಿ ಮೀಟರ್’ವರೆಗೆ ಮಳೆ ಬರುವ ಲಕ್ಷಣಗಳಿದೆ. ಅದಾದ ನಂತರ ಮುಂದಿನ ಎರಡು ದಿನಗಳವರೆಗೆ ಮಳೆ ಪ್ರಮಾಣ ಕಡಿಮೆಯಾಗುವ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದೆ.

Advertisement. Scroll to continue reading.
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಬೋತ್ಸವ ಜರುಗಲಿದೆ. ಹೀಗಾಗಿ ಸದ್ಯದ ಮಾಹಿತಿ ಪ್ರಕಾರ ಶುಕ್ರವಾರ ಶಾಲೆಗಳಿಗೆ ರಜೆ ಕೊಡಲಾಗಿಲ್ಲ. ಮೇ 28ರಿಂದ 29ರ ಬೆಳಗ್ಗಿನ 24 ಗಂಟೆಗಳ ಅವಧಿಯಲ್ಲಿ ಅಂಕೋಲಾದಲ್ಲಿ 67.7 ಮಿಮೀ ಮಿಲಿ ಮೀಟರ್ ಮಳೆ ಸುರಿದಿದೆ.

Advertisement. Scroll to continue reading.

ಭಟ್ಕಳದಲ್ಲಿ 114.2, ಹಳಿಯಾಳ 2.6 ಹೊನ್ನಾವರ 98.6, ಕಾರವಾರ 58.2, ಕುಮಟಾ 71.5, ಮುಂಡಗೋಡ 6.2, ಸಿದ್ದಾಪುರ 46.3, ಶಿರಸಿ 25.5, ಸೂಪಾ 7.2 ಯಲ್ಲಾಪುರ 13.9 ದಾಂಡೇಲಿಯಲ್ಲಿ 2.5 ಮಿಲಿ ಮೀಟರ್ ಮಳೆ ಸುರಿದಿದೆ. ಈ ಮಳೆಯಿಂದ 11 ಮನೆಗಳಿಗೆ ಹಾನಿಯಾಗಿದೆ.

ಮುಂದಿನ ಮೂರು ದಿನದ ಮಳೆ ಸಾಧ್ಯತೆ ಬಗ್ಗೆ ತಜ್ಞರ ವರದಿ
ShareSendTweetShare
ADVERTISEMENT
Previous Post

ಶಿರಸಿ-ಕುಮಟಾ: ರಸ್ತೆ ಸಂಚಾರ ನಡೆಸಿದ ಉಸ್ತುವಾರಿಗೆ ಸುಸ್ತು!

Next Post

ಮಳೆ.. ಮಳೆ.. ಮಳೆ: ದಡಕ್ಕೆ ಅಪ್ಪಳಿಸಿದ ಬಂದರು ದಿಕ್ಸೂಚಿ: ಸುಳ್ಳು ಹೇಳಿ ಸಿಕ್ಕಿಬಿದ್ದ ಸೀಬರ್ಡ ಅಧಿಕಾರಿ!

Next Post
Rain.. Rain.. Rain Port compass crashed into shore Seabird officer caught lying!

ಮಳೆ.. ಮಳೆ.. ಮಳೆ: ದಡಕ್ಕೆ ಅಪ್ಪಳಿಸಿದ ಬಂದರು ದಿಕ್ಸೂಚಿ: ಸುಳ್ಳು ಹೇಳಿ ಸಿಕ್ಕಿಬಿದ್ದ ಸೀಬರ್ಡ ಅಧಿಕಾರಿ!

Yellapur Tobacco use is prohibited in both these towns!

ಯಲ್ಲಾಪುರ: ಈ ಎರಡೂ ಊರುಗಳಲ್ಲಿ ತಂಬಾಕು ಬಳಕೆಯೇ ನಿಷಿದ್ಧ!

A new guest at the Punyakoti cowshed Cows on their way to the slaughterhouse are brought back to life!

ಪುಣ್ಯಕೋಟಿ ಗೋಶಾಲೆಗೆ ಹೊಸ ಅತಿಥಿ: ಕಸಾಯಿಖಾನೆಗೆ ಹೋಗುತ್ತಿದ್ದ ಹಸುಗಳಿಗೆ ಮರುಜೀವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.