6
  • Latest
The rain has come: Thunderstorms are coming again!

ಮೇ 30: ಮಳೆಗೂ ರಜೆ ಇಲ್ಲ.. ಶಾಲೆಗೂ ರಜೆ ಇಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮೇ 30: ಮಳೆಗೂ ರಜೆ ಇಲ್ಲ.. ಶಾಲೆಗೂ ರಜೆ ಇಲ್ಲ!

AchyutKumar by AchyutKumar
in ರಾಜ್ಯ
The rain has come: Thunderstorms are coming again!

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮೇ 30ರಂದು ಗರಿಷ್ಟ 64.4ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲಿಯೂ ಭಟ್ಕಳ ಭಾಗದಲ್ಲಿ 115.5ಮಿಲಿ ಮೀಟರ್’ವರೆಗೂ ಮಳೆಯಾಗುವ ಬಗ್ಗೆ ಅಂದಾಜಿಸಲಾಗಿದೆ.

ADVERTISEMENT

ಮಲೆನಾಡು ಪ್ರದೇಶದಲ್ಲಿ ಸಾದಾರಣ ಮಳೆ ಮುಂದುವರೆಯಲಿದ್ದು, ಗರಿಷ್ಟ 15.5ಮಿಲಿ ಮೀಟರ್’ವರೆಗೆ ಮಳೆ ಬರುವ ಲಕ್ಷಣಗಳಿದೆ. ಅದಾದ ನಂತರ ಮುಂದಿನ ಎರಡು ದಿನಗಳವರೆಗೆ ಮಳೆ ಪ್ರಮಾಣ ಕಡಿಮೆಯಾಗುವ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಬೋತ್ಸವ ಜರುಗಲಿದೆ. ಹೀಗಾಗಿ ಸದ್ಯದ ಮಾಹಿತಿ ಪ್ರಕಾರ ಶುಕ್ರವಾರ ಶಾಲೆಗಳಿಗೆ ರಜೆ ಕೊಡಲಾಗಿಲ್ಲ. ಮೇ 28ರಿಂದ 29ರ ಬೆಳಗ್ಗಿನ 24 ಗಂಟೆಗಳ ಅವಧಿಯಲ್ಲಿ ಅಂಕೋಲಾದಲ್ಲಿ 67.7 ಮಿಮೀ ಮಿಲಿ ಮೀಟರ್ ಮಳೆ ಸುರಿದಿದೆ.

Advertisement. Scroll to continue reading.

ಭಟ್ಕಳದಲ್ಲಿ 114.2, ಹಳಿಯಾಳ 2.6 ಹೊನ್ನಾವರ 98.6, ಕಾರವಾರ 58.2, ಕುಮಟಾ 71.5, ಮುಂಡಗೋಡ 6.2, ಸಿದ್ದಾಪುರ 46.3, ಶಿರಸಿ 25.5, ಸೂಪಾ 7.2 ಯಲ್ಲಾಪುರ 13.9 ದಾಂಡೇಲಿಯಲ್ಲಿ 2.5 ಮಿಲಿ ಮೀಟರ್ ಮಳೆ ಸುರಿದಿದೆ. ಈ ಮಳೆಯಿಂದ 11 ಮನೆಗಳಿಗೆ ಹಾನಿಯಾಗಿದೆ.

Advertisement. Scroll to continue reading.
ಮುಂದಿನ ಮೂರು ದಿನದ ಮಳೆ ಸಾಧ್ಯತೆ ಬಗ್ಗೆ ತಜ್ಞರ ವರದಿ
Previous Post

ಶಿರಸಿ-ಕುಮಟಾ: ರಸ್ತೆ ಸಂಚಾರ ನಡೆಸಿದ ಉಸ್ತುವಾರಿಗೆ ಸುಸ್ತು!

Next Post

ಮಳೆ.. ಮಳೆ.. ಮಳೆ: ದಡಕ್ಕೆ ಅಪ್ಪಳಿಸಿದ ಬಂದರು ದಿಕ್ಸೂಚಿ: ಸುಳ್ಳು ಹೇಳಿ ಸಿಕ್ಕಿಬಿದ್ದ ಸೀಬರ್ಡ ಅಧಿಕಾರಿ!

Next Post
Rain.. Rain.. Rain Port compass crashed into shore Seabird officer caught lying!

ಮಳೆ.. ಮಳೆ.. ಮಳೆ: ದಡಕ್ಕೆ ಅಪ್ಪಳಿಸಿದ ಬಂದರು ದಿಕ್ಸೂಚಿ: ಸುಳ್ಳು ಹೇಳಿ ಸಿಕ್ಕಿಬಿದ್ದ ಸೀಬರ್ಡ ಅಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ