6
  • Latest
Rain.. Rain.. Rain Port compass crashed into shore Seabird officer caught lying!

ಮಳೆ.. ಮಳೆ.. ಮಳೆ: ದಡಕ್ಕೆ ಅಪ್ಪಳಿಸಿದ ಬಂದರು ದಿಕ್ಸೂಚಿ: ಸುಳ್ಳು ಹೇಳಿ ಸಿಕ್ಕಿಬಿದ್ದ ಸೀಬರ್ಡ ಅಧಿಕಾರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಳೆ.. ಮಳೆ.. ಮಳೆ: ದಡಕ್ಕೆ ಅಪ್ಪಳಿಸಿದ ಬಂದರು ದಿಕ್ಸೂಚಿ: ಸುಳ್ಳು ಹೇಳಿ ಸಿಕ್ಕಿಬಿದ್ದ ಸೀಬರ್ಡ ಅಧಿಕಾರಿ!

AchyutKumar by AchyutKumar
in ಸ್ಥಳೀಯ
Rain.. Rain.. Rain Port compass crashed into shore Seabird officer caught lying!

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ನಗರದ ಬಾಡದಲ್ಲಿ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ADVERTISEMENT

ಧಾರಾಕಾರವಾಗಿ ಸುರಿದ ಮಳೆಗೆ ಬಂದರು ಇಲಾಖೆ ಸಮುದ್ರದಲ್ಲಿ ಅಳವಡಿಸಿದ್ದ ದಿಕ್ಸೂಚಿ ಮುರಿದಿದೆ. ಹಡಗುಗಳಿಗೆ ದಾರಿ ತೋರುವುದಕ್ಕಾಗಿ ಅಳವಡಿಸಲಾಗಿದ್ದ ದಿಕ್ಸೂಚಿ ತುಂಡಾಗಿ ಕಾರವಾರ ಕಡಲಿಗೆ ಅಪ್ಪಳಿಸಿದೆ. ಬೋಯ್ ಆಂಕರ್ ಎಂದು ಗುರುತಿಸಲ್ಪಡುವ ಯಂತ್ರ ತುಂಡಾಗಿದ್ದರಿAದ ಹಡಗುಗಳು ಬಂದರಿಗೆ ಬರಲು ಸಮಸ್ಯೆ ಅನುಭವಿಸುವ ಸಾಧ್ಯತೆಯಿದೆ.

ಕಾರವಾರದ ನೌಕಾನೆಲೆ ಮುಂಭಾಗ ಬಾರೀ ಪ್ರಮಾಣದಲ್ಲಿ ನೀರು ತುಂಬಿಕೊoಡಿದ್ದರಿoದ ವಾಹನಗಳು ಸಮಸ್ಯೆಗೆ ಸಿಲುಕಿದೆ. ನೌಕಾನೆಲೆ ಬಳಿ ಕೃತಕ ಪ್ರವಾಹ ಉಂಟಾಗದoತೆ ಮುನ್ನಚ್ಚರಿಕೆವಹಿಸಿರುವ ಬಗ್ಗೆ ಅಲ್ಲಿನ ಅಧಿಕಾರಿಗಳು ನೀಡಿದ ಮಾಹಿತಿ ಸುಳ್ಳಾಗಿದೆ. ಅರಗಾ ಬಳಿ ನೀರು ನುಗ್ಗಿದ್ದರಿಂದ ವಾಹನ ಸವಾರರು ಸಾಕಷ್ಟು ಸಂಖ್ಯೆಯಲ್ಲಿ ಸಮಸ್ಯೆ ಅನುಭವಿಸಿದ್ದಾರೆ.

Advertisement. Scroll to continue reading.

`ಅರಗಾ ಗೇಟಿನ ಬಳಿ ಯಾವುದೇ ಕಾರಣಕ್ಕೂ ನೀರು ನಿಲ್ಲುವುದಿಲ್ಲ. ಅಲ್ಲಿ ನೀರು ನಿಲ್ಲದಂತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ’ ಎಂದು ನೌಕಾನೆಲೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಬಳಿ ಹೇಳಿದ್ದು, ಅದಾಗಿ ಒಂದೇ ವಾರದಲ್ಲಿ ನೈಜ ಪರಿಸ್ಥಿತಿ ಅರಿವಿಗೆ ಬಂದಿದೆ.

Advertisement. Scroll to continue reading.
Previous Post

ಮೇ 30: ಮಳೆಗೂ ರಜೆ ಇಲ್ಲ.. ಶಾಲೆಗೂ ರಜೆ ಇಲ್ಲ!

Next Post

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

Next Post
ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ