6
  • Latest
A new guest at the Punyakoti cowshed Cows on their way to the slaughterhouse are brought back to life!

ಪುಣ್ಯಕೋಟಿ ಗೋಶಾಲೆಗೆ ಹೊಸ ಅತಿಥಿ: ಕಸಾಯಿಖಾನೆಗೆ ಹೋಗುತ್ತಿದ್ದ ಹಸುಗಳಿಗೆ ಮರುಜೀವ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪುಣ್ಯಕೋಟಿ ಗೋಶಾಲೆಗೆ ಹೊಸ ಅತಿಥಿ: ಕಸಾಯಿಖಾನೆಗೆ ಹೋಗುತ್ತಿದ್ದ ಹಸುಗಳಿಗೆ ಮರುಜೀವ!

AchyutKumar by AchyutKumar
in ಸ್ಥಳೀಯ
A new guest at the Punyakoti cowshed Cows on their way to the slaughterhouse are brought back to life!

ಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕ ರೀತಿ ಸಾಗಿಸುತ್ತದ್ದ ಗೋವುಗಳಿಗೆ ಹಳಿಯಾಳ ಪೊಲೀಸರು ಮರುಜೀವ ನೀಡಿದ್ದಾರೆ. ಹಸುಗಳಿಗೆ ಹಿಂಸೆ ನೀಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದರು.

ADVERTISEMENT

ಗುರುವಾರ ಪೊಲೀಸರು ಹಳಿಯಾಳ-ತೆರಗಾಂವ್ ರಾಜ್ಯ ಹೆದ್ದಾರಿ ಮೇಲೆ ಸಂಚರಿಸುವ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ, ಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಗೋವು ಸಾಗಾಟ ನಡೆದಿರುವುದು ಗಮನಕ್ಕೆ ಬಂದಿತು. ತೆರಗಾಂವ್ ಗ್ರಾಮದ ಬಳಿ ಆ ವಾಹನವನ್ನು ಪೊಲೀಸರು ಹಿಡಿದರು. ದಾಖಲೆ ಪ್ರಶ್ನಿಸಿದಾಗ ಗೋವು ಸಾಗಾಟದ ಅನುಮತಿ ಪತ್ರ ಸಿಗಲಿಲ್ಲ.

ಕೂಡಲೇ ಪೊಲೀಸರು ಆ ವಾಹನವನ್ನು ವಶಕ್ಕೆಪಡೆದರು. ವಾಹನದಲ್ಲಿದ್ದ ಧಾರವಾಡದ ಚಮನಸಬ್ ಭಗವಾನ್, ಆಯೇಬಬೇಪಾರಿ, ನವೀದ್‌ರಾಜಸಾಬ್ ದತ್ತಿ, ಬಾಬುಸಾಬ್ ಜಪಾರಿ ವಿರುದ್ಧ ಪ್ರಕರಣ ದಾಖಲಿಸಿದರು. ವಶಕ್ಕೆಪಡೆದ ಗೋವುಗಳನ್ನು ದುಸುಗಿ ಗ್ರಾಮದ ಪುಣ್ಯಕೋಟಿ ಗೋಶಾಲೆಗೆ ಕಳುಹಿಸಿದರು. ಪಶು ಸಂಗೋಪನಾ ಇಲಾಖೆಯವರು ಆಗಮಿಸಿ, ಗೋವುಗಳ ಆರೋಗ್ಯ ತಪಾಸಣೆ ಮಾಡಿದರು.

Advertisement. Scroll to continue reading.
Advertisement. Scroll to continue reading.
Previous Post

ಯಲ್ಲಾಪುರ: ಈ ಎರಡೂ ಊರುಗಳಲ್ಲಿ ತಂಬಾಕು ಬಳಕೆಯೇ ನಿಷಿದ್ಧ!

Next Post

ದುಡ್ಡಿದ್ದವರು ಮಾಡಿದ ತಪ್ಪಿಗೆ ಅಮಾಯಕರಿಗೆ ಶಿಕ್ಷೆ: ಗುಡ್ಡದ ಅಂಚಿನ ಊರಿಗೆ ಗುಳೆ ಹೋಗುವ ಭೀತಿ!

Next Post
Uttara Kannada It's difficult even if it rains here.. It's a loss even if it doesn't rain!

ದುಡ್ಡಿದ್ದವರು ಮಾಡಿದ ತಪ್ಪಿಗೆ ಅಮಾಯಕರಿಗೆ ಶಿಕ್ಷೆ: ಗುಡ್ಡದ ಅಂಚಿನ ಊರಿಗೆ ಗುಳೆ ಹೋಗುವ ಭೀತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ