6
  • Latest
A new guest at the Punyakoti cowshed Cows on their way to the slaughterhouse are brought back to life!

ಪುಣ್ಯಕೋಟಿ ಗೋಶಾಲೆಗೆ ಹೊಸ ಅತಿಥಿ: ಕಸಾಯಿಖಾನೆಗೆ ಹೋಗುತ್ತಿದ್ದ ಹಸುಗಳಿಗೆ ಮರುಜೀವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪುಣ್ಯಕೋಟಿ ಗೋಶಾಲೆಗೆ ಹೊಸ ಅತಿಥಿ: ಕಸಾಯಿಖಾನೆಗೆ ಹೋಗುತ್ತಿದ್ದ ಹಸುಗಳಿಗೆ ಮರುಜೀವ!

AchyutKumar by AchyutKumar
May 30, 2025
in ಸ್ಥಳೀಯ
A new guest at the Punyakoti cowshed Cows on their way to the slaughterhouse are brought back to life!
advt advt advt
ADVERTISEMENT

ಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕ ರೀತಿ ಸಾಗಿಸುತ್ತದ್ದ ಗೋವುಗಳಿಗೆ ಹಳಿಯಾಳ ಪೊಲೀಸರು ಮರುಜೀವ ನೀಡಿದ್ದಾರೆ. ಹಸುಗಳಿಗೆ ಹಿಂಸೆ ನೀಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದರು.

Advertisement. Scroll to continue reading.

ಗುರುವಾರ ಪೊಲೀಸರು ಹಳಿಯಾಳ-ತೆರಗಾಂವ್ ರಾಜ್ಯ ಹೆದ್ದಾರಿ ಮೇಲೆ ಸಂಚರಿಸುವ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ, ಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಗೋವು ಸಾಗಾಟ ನಡೆದಿರುವುದು ಗಮನಕ್ಕೆ ಬಂದಿತು. ತೆರಗಾಂವ್ ಗ್ರಾಮದ ಬಳಿ ಆ ವಾಹನವನ್ನು ಪೊಲೀಸರು ಹಿಡಿದರು. ದಾಖಲೆ ಪ್ರಶ್ನಿಸಿದಾಗ ಗೋವು ಸಾಗಾಟದ ಅನುಮತಿ ಪತ್ರ ಸಿಗಲಿಲ್ಲ.

ADVERTISEMENT
ADVERTISEMENT

ಕೂಡಲೇ ಪೊಲೀಸರು ಆ ವಾಹನವನ್ನು ವಶಕ್ಕೆಪಡೆದರು. ವಾಹನದಲ್ಲಿದ್ದ ಧಾರವಾಡದ ಚಮನಸಬ್ ಭಗವಾನ್, ಆಯೇಬಬೇಪಾರಿ, ನವೀದ್‌ರಾಜಸಾಬ್ ದತ್ತಿ, ಬಾಬುಸಾಬ್ ಜಪಾರಿ ವಿರುದ್ಧ ಪ್ರಕರಣ ದಾಖಲಿಸಿದರು. ವಶಕ್ಕೆಪಡೆದ ಗೋವುಗಳನ್ನು ದುಸುಗಿ ಗ್ರಾಮದ ಪುಣ್ಯಕೋಟಿ ಗೋಶಾಲೆಗೆ ಕಳುಹಿಸಿದರು. ಪಶು ಸಂಗೋಪನಾ ಇಲಾಖೆಯವರು ಆಗಮಿಸಿ, ಗೋವುಗಳ ಆರೋಗ್ಯ ತಪಾಸಣೆ ಮಾಡಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಯಲ್ಲಾಪುರ: ಈ ಎರಡೂ ಊರುಗಳಲ್ಲಿ ತಂಬಾಕು ಬಳಕೆಯೇ ನಿಷಿದ್ಧ!

Next Post

ದುಡ್ಡಿದ್ದವರು ಮಾಡಿದ ತಪ್ಪಿಗೆ ಅಮಾಯಕರಿಗೆ ಶಿಕ್ಷೆ: ಗುಡ್ಡದ ಅಂಚಿನ ಊರಿಗೆ ಗುಳೆ ಹೋಗುವ ಭೀತಿ!

Next Post
Uttara Kannada It's difficult even if it rains here.. It's a loss even if it doesn't rain!

ದುಡ್ಡಿದ್ದವರು ಮಾಡಿದ ತಪ್ಪಿಗೆ ಅಮಾಯಕರಿಗೆ ಶಿಕ್ಷೆ: ಗುಡ್ಡದ ಅಂಚಿನ ಊರಿಗೆ ಗುಳೆ ಹೋಗುವ ಭೀತಿ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಗಾಂಜಾ-ಮಟ್ಕಾ ಇತ್ಯಾದಿ!

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ--ನಾಲ್ವರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.