6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಗಾಂಜಾ-ಮಟ್ಕಾ ಇತ್ಯಾದಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಜಾ-ಮಟ್ಕಾ ಇತ್ಯಾದಿ!

AchyutKumar by AchyutKumar
May 30, 2025
in ಸ್ಥಳೀಯ
advt advt advt
ADVERTISEMENT

ಹಳಿಯಾಳದ ಹವಗಿ ಕೆರೆ ಹತ್ತಿರ ಸಾರ್ವಜನಿಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಆ ವೇಳೆ ಆ ಮೂವರು ಗಾಂಜಾ ನಶೆಯಲ್ಲಿರುವುದು ಗೊತ್ತಾಗಿದೆ.

ಮೇ 29ರಂದು ಖಾನಾಪುರದ ನಾಗರಾಜ ಕುರುಬರ್, ವಿಠ್ಠಲ ಇಟಗಿ, ಅಲ್ತಾಪ ಬಡೋದೆಕರ್ ಪರಸ್ಪರ ನಿಂದಿಸಿಕೊಳ್ಳುತ್ತಿದ್ದರು. ಜೊತೆಗೆ ಹವಗಿ ಕೆರೆ ಬಳಿ ಓಡಾಡುವವರನ್ನು ಹಿಯಾಳಿಸುತ್ತಿದ್ದರು. ಪದೇ ಪದೇ ನಗುವುದು, ಕೆಟ್ಟ ಭಾಷೆ ಉಪಯೋಗದಲ್ಲಿ ತೊಡಗಿದ್ದ ಆ ಮೂವರನ್ನು ಹಳಿಯಾಳದ ಪಿಎಸ್‌ಐ ಬಸವರಾಜ ಮಬನೂರು ಅವರು ಆ ಮೂವರನ್ನು ವಿಚಾರಣೆಗೆ ಒಳಪಡಿಸಿದರು. ಪೊಲೀಸರ ಬಳಿಯೂ ಅವರು ಮೊದಲು ಸರಿಯಾಗಿ ಮಾತನಾಡಲಿಲ್ಲ. ಅದಾದ ನಂತರ ತಾವೆಲ್ಲರೂ ಗಾಂಜಾ ಸೇದಿರುವುದನ್ನು ಒಪ್ಪಿಕೊಂಡರು. ವೈದ್ಯಕೀಯ ಪರೀಕ್ಷೆಯಲ್ಲಿ ಸಹ ಅವರು ಗಾಂಜಾ ಸೇವಿಸಿರುವುದು ದೃಢವಾಯಿತು. ಹೀಗಾಗಿ ಆ ಮೂವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದರು.

ADVERTISEMENT
ADVERTISEMENT

1ರೂಪಾಯಿಗೆ 80ರೂ ನೀಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ಸಿದ್ದಾಪುರದ ಜೈರಾಮ್ ಮಡಿವಾಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಸಿದ್ದಾಪುರದ ಹಲಗೇರಿ ಬಳಿಯ ಪಡವನಬೈಲು ಜೈರಾಮ ಮಡಿವಾಳ ಅವರು ಮೇ 29ರಂದು ಭಗತ್ ಸಿಂಗ್ ಸರ್ಕಲ್ ಬಳಿ ನಿಂತಿದ್ದರು. ಅಲ್ಲಿ ಹೋಗಿ-ಬರುವವರನ್ನು ಕರೆದು ಮಟ್ಕಾ ಆಡುವಂತೆ ಪ್ರೇರೇಪಿಸುತ್ತಿದ್ದರು. ಪೊಲೀಸ ನಿರೀಕ್ಷಕ ಜೆ ಬಿ ತಿಪ್ಪೆಸ್ವಾಮಿ ಅವರ ಮೇಲೆ ದಾಳಿ ನಡೆಸಿದ್ದು, ಆಗ ಜನರಿಂದ ವಸೂಲಿ ಮಾಡಿದ್ದ 910ರೂ ಹಣ ಸಿಕ್ಕಿತು. ಅದರೊಂದಿಗೆ ಮಟ್ಕಾ ಪರಿಕ್ಕರಗಳನ್ನು ವಶಕ್ಕೆಪಡೆದ ಪೊಲೀಸರು ಜೈರಾಮ್ ಮಡಿವಾಳ ವಿರುದ್ಧ ಪ್ರಕರಣ ದಾಖಲಿಸಿಕೊಂಡರು.


ವಿಪರೀತ ಸರಾಯಿ ಕುಡಿಯುವ ಚಟ ಹೊಂದಿದ್ದ ಕುಮಟಾ ಗುಂದದ ರಾಘವೇಂದ್ರ ನಾಯ್ಕ ನೀರಿನಲ್ಲಿ ಬಿದ್ದು ಸಾವನಪ್ಪಿದ್ದಾರೆ.
ಮೇ 29ರ ರಾತ್ರಿ ರಾಘವೇಂದ್ರ ನಾಯ್ಕ ಅವರು ಕಾಣೆಯಾಗಿದ್ದರು. ಮೇ 30ರ ಬೆಳಗ್ಗೆ ಮೀನು ಮಾರುಕಟ್ಟೆ ಸೇತುವೆ ಬಳಿಯ ತಾರಬಾಗಿಲು ಸಮುದ್ರದ ಹಿನ್ನೀರು ಪ್ರದೇಶದಲ್ಲಿ ಅವರ ಶವ ಸಿಕ್ಕಿದೆ. ಗೂಡಂಗಡಿ ನಡೆಸುವ ರಾಘವೇಂದ್ರ ನಾಯ್ಕ ಅವರ ಅಣ್ಣ ವಿನಾಯಕ ನಾಯ್ಕ ಈ ಬಗ್ಗೆ ಕುಮಟಾ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ದುಡ್ಡಿದ್ದವರು ಮಾಡಿದ ತಪ್ಪಿಗೆ ಅಮಾಯಕರಿಗೆ ಶಿಕ್ಷೆ: ಗುಡ್ಡದ ಅಂಚಿನ ಊರಿಗೆ ಗುಳೆ ಹೋಗುವ ಭೀತಿ!

Next Post

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

Next Post
ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ--ನಾಲ್ವರಿಗೆ ಗಾಯ

Baby in the womb Covid for the body!

ಹೊಟ್ಟೆಯಲ್ಲಿ ಮಗು: ದೇಹಕ್ಕೆ ಕೋವಿಡ್!

Turtle came Turtle Disabled turtle!

ಆಮೆ ಬಂತು ಆಮೆ: ಅಂಗವಿಕಲ ಆಮೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.