6
  • Latest
ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

AchyutKumar by AchyutKumar
May 30, 2025
in ಸ್ಥಳೀಯ
advt advt advt
ADVERTISEMENT

ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ರಿಕ್ಷಾಗೆ ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾದಲ್ಲಿದ್ದ ಒಬ್ಬರು ಸಾವನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಮೇ 29ರ ರಾತ್ರಿ ಹುಬ್ಬಳ್ಳಿಯಿಂದ ಯಲ್ಲಾಪುರದ ಕಡೆ ಅಥಣಿಯ ಅಸ್ಲಾಂ ಇನಾಮದಾರ್ ಎಂಬಾತರು ಜೋರಾಗಿ ಕೆಎಸ್‌ಆರ್‌ಟಿಸಿ ಬಸ್ಸು ಓಡಿಸುತ್ತಿದ್ದರು. ಯಲ್ಲಾಪುರದ ಗಣಪತಿಗಲ್ಲಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವ ಪ್ರತೀಕ ಕೋಟಾರಕರ್ ಅವರು ತಮ್ಮ ಕುಟುಂಬದ ಜೊತೆ ರಿಕ್ಷಾದಲ್ಲಿ ಹೋಗುತ್ತಿದ್ದರು. ಹುಬ್ಬಳ್ಳಿ ರಸ್ತೆಯ ತೆಂಗನಗಿರಿ ತಿರುವು ದಾಟಿ ಕೊಂಚ ಮುಂದೆ ಹೋಗುತ್ತಿರುವಾಗ ಆ ಬಸ್ಸು ರಿಕ್ಷಾಗೆ ಹಿಂದಿನಿoದ ಡಿಕ್ಕಿ ಹೊಡೆಯಿತು.

Advertisement. Scroll to continue reading.
ADVERTISEMENT
ADVERTISEMENT

ಅಪಘಾತದ ರಭಸಕ್ಕೆ ಪ್ರತೀಕ ಕೋಟಾರಕರ್ ಅವರ ಅಜ್ಜಿ ಸಂತಾನ ಕೋಟಾರಕರ್ ಅಲ್ಲಿಯೇ ಸಾವನಪ್ಪಿದರು. ಪ್ರತೀಕ ಅವರ ತಾಯಿ ಸುನಿತಾ ಕೋಟಾರಕರ್, ತಂಗಿ ಸ್ವಾತಿ ಹಾಗೂ ಪಾಲ್ಗುಣಿ ಎಂಬಾತರು ಗಾಯಗೊಂಡರು. ಈ ಅಪಘಾತದಲ್ಲಿ ಪ್ರತೀಕ ಕೋಟಾರಕರ್ ಸಹ ಗಾಯಗೊಂಡರು. `ರಿಕ್ಷಾಗೆ ಇಂಡಿಕೇಟರ್ ಹಾಕಿ ಬಲಕ್ಕೆ ತಿರುಗಿಸಿದ ಬಗ್ಗೆ ಅರಿವಿದ್ದರೂ ಬಸ್ ಚಾಲಕ ವೇಗವಾಗಿ ಬಂದು ಗುದ್ದಿದ್ದರಿಂದ ಈ ಅಪಘಾತವಾಗಿದೆ. ಇದರಿಂದ ಬಸ್ಸು ಹಾಗೂ ರಿಕ್ಷಾ ಜಖಂ ಆಗಿದೆ’ ಎಂದು ಪ್ರತೀಕ ಕೋಟಾರಕರ್ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಸ್ ಚಾಲಕ ಅಸ್ಲಾಂ ಇನಾಮದಾರ್ ವಿರುದ್ಧ ಕಠಿಣ ಕ್ರಮಕ್ಕಾಗಿ ಅವರು ಒತ್ತಾಯಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಗಾಂಜಾ-ಮಟ್ಕಾ ಇತ್ಯಾದಿ!

Next Post

ಹೊಟ್ಟೆಯಲ್ಲಿ ಮಗು: ದೇಹಕ್ಕೆ ಕೋವಿಡ್!

Next Post
Baby in the womb Covid for the body!

ಹೊಟ್ಟೆಯಲ್ಲಿ ಮಗು: ದೇಹಕ್ಕೆ ಕೋವಿಡ್!

Turtle came Turtle Disabled turtle!

ಆಮೆ ಬಂತು ಆಮೆ: ಅಂಗವಿಕಲ ಆಮೆ!

Expulsion is a game of politics!

ರಾಜಕೀಯ ಆಟದಲ್ಲಿ ಉಚ್ಚಾಟನೆ ಪರ್ವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.