6
  • Latest
ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

AchyutKumar by AchyutKumar
in ಸ್ಥಳೀಯ
ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ರಿಕ್ಷಾಗೆ ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾದಲ್ಲಿದ್ದ ಒಬ್ಬರು ಸಾವನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ADVERTISEMENT

ಮೇ 29ರ ರಾತ್ರಿ ಹುಬ್ಬಳ್ಳಿಯಿಂದ ಯಲ್ಲಾಪುರದ ಕಡೆ ಅಥಣಿಯ ಅಸ್ಲಾಂ ಇನಾಮದಾರ್ ಎಂಬಾತರು ಜೋರಾಗಿ ಕೆಎಸ್‌ಆರ್‌ಟಿಸಿ ಬಸ್ಸು ಓಡಿಸುತ್ತಿದ್ದರು. ಯಲ್ಲಾಪುರದ ಗಣಪತಿಗಲ್ಲಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವ ಪ್ರತೀಕ ಕೋಟಾರಕರ್ ಅವರು ತಮ್ಮ ಕುಟುಂಬದ ಜೊತೆ ರಿಕ್ಷಾದಲ್ಲಿ ಹೋಗುತ್ತಿದ್ದರು. ಹುಬ್ಬಳ್ಳಿ ರಸ್ತೆಯ ತೆಂಗನಗಿರಿ ತಿರುವು ದಾಟಿ ಕೊಂಚ ಮುಂದೆ ಹೋಗುತ್ತಿರುವಾಗ ಆ ಬಸ್ಸು ರಿಕ್ಷಾಗೆ ಹಿಂದಿನಿoದ ಡಿಕ್ಕಿ ಹೊಡೆಯಿತು.

ಅಪಘಾತದ ರಭಸಕ್ಕೆ ಪ್ರತೀಕ ಕೋಟಾರಕರ್ ಅವರ ಅಜ್ಜಿ ಸಂತಾನ ಕೋಟಾರಕರ್ ಅಲ್ಲಿಯೇ ಸಾವನಪ್ಪಿದರು. ಪ್ರತೀಕ ಅವರ ತಾಯಿ ಸುನಿತಾ ಕೋಟಾರಕರ್, ತಂಗಿ ಸ್ವಾತಿ ಹಾಗೂ ಪಾಲ್ಗುಣಿ ಎಂಬಾತರು ಗಾಯಗೊಂಡರು. ಈ ಅಪಘಾತದಲ್ಲಿ ಪ್ರತೀಕ ಕೋಟಾರಕರ್ ಸಹ ಗಾಯಗೊಂಡರು. `ರಿಕ್ಷಾಗೆ ಇಂಡಿಕೇಟರ್ ಹಾಕಿ ಬಲಕ್ಕೆ ತಿರುಗಿಸಿದ ಬಗ್ಗೆ ಅರಿವಿದ್ದರೂ ಬಸ್ ಚಾಲಕ ವೇಗವಾಗಿ ಬಂದು ಗುದ್ದಿದ್ದರಿಂದ ಈ ಅಪಘಾತವಾಗಿದೆ. ಇದರಿಂದ ಬಸ್ಸು ಹಾಗೂ ರಿಕ್ಷಾ ಜಖಂ ಆಗಿದೆ’ ಎಂದು ಪ್ರತೀಕ ಕೋಟಾರಕರ್ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಸ್ ಚಾಲಕ ಅಸ್ಲಾಂ ಇನಾಮದಾರ್ ವಿರುದ್ಧ ಕಠಿಣ ಕ್ರಮಕ್ಕಾಗಿ ಅವರು ಒತ್ತಾಯಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಗಾಂಜಾ-ಮಟ್ಕಾ ಇತ್ಯಾದಿ!

Next Post

ಹೊಟ್ಟೆಯಲ್ಲಿ ಮಗು: ದೇಹಕ್ಕೆ ಕೋವಿಡ್!

Next Post
Baby in the womb Covid for the body!

ಹೊಟ್ಟೆಯಲ್ಲಿ ಮಗು: ದೇಹಕ್ಕೆ ಕೋವಿಡ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ