6
  • Latest
Baby in the womb Covid for the body!

ಹೊಟ್ಟೆಯಲ್ಲಿ ಮಗು: ದೇಹಕ್ಕೆ ಕೋವಿಡ್!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹೊಟ್ಟೆಯಲ್ಲಿ ಮಗು: ದೇಹಕ್ಕೆ ಕೋವಿಡ್!

AchyutKumar by AchyutKumar
May 30, 2025
in ರಾಜ್ಯ
Baby in the womb Covid for the body!
advt advt advt
ADVERTISEMENT

ಯಲ್ಲಾಪುರದ ಗರ್ಭಿಣಿಯೊಬ್ಬರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಜೊತೆಗೆ ಚಾಲಕರೊಬ್ಬರಲ್ಲಿಯೂ ಕೊರೊನಾ ಸೊಂಕು ದೃಢವಾಗಿದೆ. ಈ ಹಿನ್ನಲೆ ಆ ಇಬ್ಬರನ್ನು ಕ್ವಾರಂಟೈನ್’ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈಚೆಗೆ ಯಲ್ಲಾಪುರ ತಾಲೂಕು ಆಸ್ಪತ್ರೆಯಲ್ಲಿ ಶೀತ-ನೆಗಡಿ-ಜ್ವರದಿಂದ ಬಳಲಿ ಅಸ್ವಸ್ಥರಾದವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆ ಪೈಕಿ ಕೊರೊನಾ ಲಕ್ಷಣಗಳಿರುವ ಎಂಟು ರೋಗಿಗಳ ಗಂಟಲ ದೃವದ ಮಾದರಿಯನ್ನು ಪಡೆಯಲಾಗಿದ್ದು, ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಇದೀಗ ಇಬ್ಬರಿಗೆ ಕೊರೊನಾ ದೃಢವಾಗಿದೆ. ಯಲ್ಲಾಪುರದಲ್ಲಿ ಇಬ್ಬರಿಗೆ ಕರೊನಾ ದೃಢವಾಗಿದನ್ನು ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಕೊರೊನಾ ಸೊಂಕಿಗೆ ಒಳಗಾದ ಚಾಲಕ ಯಲ್ಲಾಪುರದ ನೂತನ ನಗರದವರು. ಅವರ ವಯಸ್ಸು 27.

Advertisement. Scroll to continue reading.
ADVERTISEMENT
ADVERTISEMENT

ಕೊರೊನಾ ಸೊಂಕಿನಿoದ ಬಳಲುತ್ತಿರುವ ಗರ್ಭಿಣಿ ಕಿರವತ್ತಿ ಭಾಗದವರಾಗಿದ್ದಾರೆ. ಅವರ ವಯಸ್ಸು 26. ಕೊರೊನಾ ಸೊಂಕಿತರ ಎಲ್ಲಿ ಹೋಗಿದ್ದರು? ಯಾರಿಂದ ಅವರಿಗೆ ಸೊಂಕು ಹರಡಿದ್ದು, ಮತ್ತೆ ಯಾರಿಗೆ ಹರಡಿರುವ ಸಾಧ್ಯತೆಯಿದೆ? ಎನ್ನುವ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಯುತ್ತಿದೆ. ಕೊರೊನಾ ಸೊಂಕು ಹೊಂದಿದವರ ಒಡನಾಡಿಗಳ ಆರೋಗ್ಯ ತಪಾಸಣೆಯೂ ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 16 ಜನರ ಗಂಟಲ ದೃವದ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಆ ಎಲ್ಲಾ ವರದಿ ಬರುವುದು ಇನ್ನೂ ಬಾಕಿಯಿದೆ.

Advertisement. Scroll to continue reading.

ಇನ್ನೂ ಮಾನವನ ದೇಹದಲ್ಲಿ ರೊಗ ನಿರೋಧಕ ಶಕ್ತಿ ಮೊದಲಿಗಿಂತಲೂ ಹೆಚ್ಚಿದ್ದು, ಕೊರೊನಾ ಮೂರನೇ ಅಲೆ ಅಷ್ಟು ಶಕ್ತಿಶಾಲಿಯಾಗಿಲ್ಲ. ಹೀಗಾಗಿ ಜನ ಮೊದಲಿನಿಂತೆ ಭಯಪಡುವ ಅಗತ್ಯವಿಲ್ಲ. ಆದರೂ, ಕೋವಿಡ್ ಹರಡದಂತೆ ಎಚ್ಚರವಹಿಸುವುದು ಅತಿಮುಖ್ಯ.

ShareSendTweetShare
ADVERTISEMENT
Previous Post

ರಿಕ್ಷಾಗೆ ಗುದ್ದಿದ ಬಸ್ಸು: ಸ್ಥಳದಲ್ಲಿಯೇ ಪ್ರಾಣಬಿಟ್ಟ ಅಜ್ಜಿ–ನಾಲ್ವರಿಗೆ ಗಾಯ

Next Post

ಆಮೆ ಬಂತು ಆಮೆ: ಅಂಗವಿಕಲ ಆಮೆ!

Next Post
Turtle came Turtle Disabled turtle!

ಆಮೆ ಬಂತು ಆಮೆ: ಅಂಗವಿಕಲ ಆಮೆ!

Expulsion is a game of politics!

ರಾಜಕೀಯ ಆಟದಲ್ಲಿ ಉಚ್ಚಾಟನೆ ಪರ್ವ!

IT Park Construction Swarnavalli Sri's cooperation in the fight for job creation

ಐಟಿ ಪಾರ್ಕ ನಿರ್ಮಾಣ: ಉದ್ಯೋಗ ಸೃಷ್ಠಿಯ ಹೋರಾಟಕ್ಕೆ ಸ್ವರ್ಣವಲ್ಲಿ ಶ್ರೀಗಳ ಸಹಕಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.