6
  • Latest
Hebbar's expulsion which gave strength to the BJP!

ಬಿಜೆಪಿಗೆ ಶಕ್ತಿ ನೀಡಿದ ಹೆಬ್ಬಾರ್ ಉಚ್ಚಾಟನೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಜೆಪಿಗೆ ಶಕ್ತಿ ನೀಡಿದ ಹೆಬ್ಬಾರ್ ಉಚ್ಚಾಟನೆ!

AchyutKumar by AchyutKumar
in ಸ್ಥಳೀಯ
Hebbar's expulsion which gave strength to the BJP!

`ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ ಆಗಿದ್ದರಿಂದ ಕಾಂಗ್ರೆಸ್ಸಿನ ಅನೇಕ ನಾಯಕರು ಬಿಜೆಪಿಗೆ ಬರಲು ಉತ್ಸಾಹ ತೋರಿದ್ದಾರೆ. ಹೀಗಾಗಿ ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆಯಿಂದ ಬಿಜೆಪಿಗೆ ಶಕ್ತಿ ಬಂದಿದೆ’ ಎಂದು ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಮೇಶ್ವರ ನಾಯ್ಕ ಹೇಳಿದ್ದಾರೆ.

ADVERTISEMENT

`ಈ ಹಿಂದೆ ಬಿಜೆಪಿಯಲ್ಲಿದ್ದ ಅನೇಕರು ಶಿವರಾಮ ಹೆಬ್ಬಾರ್ ಅವರ ಮೇಲಿನ ಬೇಸರದಿಂದ ಕಾಂಗ್ರೆಸ್ ಸೇರಿದ್ದರು. ಇದೀಗ ಬಿಜೆಪಿ ಶಿವರಾಮ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಹೀಗಾಗಿ ಅನೇಕ ನಾಯಕರು ಬಿಜೆಪಿಗೆ ಬರಲಿದ್ದು, ಇದರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬೆಳೆಯಲಿದೆ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

`ಶಿವರಾಮ ಹೆಬ್ಬಾರ್ ಅವರ ನಡೆಯಿಂದ ಅನೇಕರು ಬೇಸರಗೊಂಡಿದ್ದರು. ಬಿಜೆಪಿ ಮೊದಲೇ ಈ ನಿರ್ಣಯ ಕೈಗೊಳ್ಳಬೇಕಿತ್ತು. ತಡವಾದರೂ ಉತ್ತಮ ನಿರ್ಣಯ ಕೈಗೊಂಡಿದ್ದರಿ0ದ ಅನೇಕ ಕಾರ್ಯಕರ್ತರಿಗೆ ಸಮಾಧಾನವಾಗಿದೆ. ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆಯಿಂದ ಬಿಜೆಪಿ ಇನ್ನಷ್ಟು ಪ್ರಭಲವಾಗಲಿದೆ. ಅದಾದ ನಂತರ ಪಟ್ಟಣ ಪಂಚಾಯತ ದುರಾಡಳಿತ, ಆಡಳಿತ ವೈಪಲ ಹಾಗೂ ದಬ್ಬಾಳಿಕೆ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ’ ಎಂದು ಸೋಮೇಶ್ವರ ನಾಯ್ಕ ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಶ್ರೀಕುಮಾರ: ತಪ್ಪು ಮಾಡದಿದ್ದರೂ ಕಲ್ಲಿನ ಏಟು!

Next Post

ಲೋಕಾಯುಕ್ತ ದಾಳಿ: ಈ ಅಧಿಕಾರಿಗೆ ನಿವೃತ್ತಿ ಆದರೂ ನೆಮ್ಮದಿ ಇಲ್ಲ!

Next Post
Lokayukta attack This officer is not at peace even after retirement!

ಲೋಕಾಯುಕ್ತ ದಾಳಿ: ಈ ಅಧಿಕಾರಿಗೆ ನಿವೃತ್ತಿ ಆದರೂ ನೆಮ್ಮದಿ ಇಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ