6
  • Latest
Lokayukta attack This officer is not at peace even after retirement!

ಲೋಕಾಯುಕ್ತ ದಾಳಿ: ಈ ಅಧಿಕಾರಿಗೆ ನಿವೃತ್ತಿ ಆದರೂ ನೆಮ್ಮದಿ ಇಲ್ಲ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಲೋಕಾಯುಕ್ತ ದಾಳಿ: ಈ ಅಧಿಕಾರಿಗೆ ನಿವೃತ್ತಿ ಆದರೂ ನೆಮ್ಮದಿ ಇಲ್ಲ!

AchyutKumar by AchyutKumar
May 31, 2025
in ರಾಜ್ಯ
Lokayukta attack This officer is not at peace even after retirement!
advt advt advt
ADVERTISEMENT

ಶಿರಸಿ ಹಾಗೂ ಕಾರವಾರ ಲೋಕೋಪಯೋಗಿ ಇಲಾಖೆಗೆ ಒಳಪಡುವ ಧಾರವಾಡದ ಮುಖ್ಯ ಇಂಜಿನಿಯರ್ ಎಚ್ ಸುರೇಶ ತಮ್ಮ ನಿವೃತ್ತಿಯ ಕೊನೆಯ ದಿನ ಲೋಕಾಯುಕ್ತ ದಾಳಿಗೆ ಒಳಗಾಗಿದ್ದಾರೆ. ನಿವೃತ್ತಿ ಹಿನ್ನಲೆ ಬೀಳ್ಕೊಡುಗೆ ಸಮಾರಂಭಕ್ಕೆ ಸಿದ್ಧವಾಗಿದ್ದ ಸುರೇಶ ಅವರ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕೆಲ ಗುತ್ತಿಗೆದಾರರು ಸಹ ಎಚ್ ಸುರೇಶ ವಿರುದ್ಧ ಹಿಂದೊಮ್ಮೆ ಆರೋಪ ಮಾಡಿದ್ದರು. ಕೆಲಸ ಮಾಡಿದ ಹಣ ಪಾವತಿಗೆ ಅನಗತ್ಯವಾಗಿ ಕಾಡಿಸುವ ಬಗ್ಗೆ ದೂರಿದ್ದರು. ಸದ್ಯ ಎಚ್ ಸುರೇಶ ಅವರು ತಮ್ಮ ಸೇವಾ ಅವಧಿಯಲ್ಲಿ 3ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿಗಳಿಸಿರುವುದು ಲೋಕಾಯುಕ್ತರ ದಾಳಿಯಲ್ಲಿ ಗೊತ್ತಾಗಿದೆ. ಅವರಿಗೆ ಸರ್ಕಾರ ನೀಡಿದ ಮನೆಯಲ್ಲಿಯೇ ರಾಶಿ ರಾಶಿ ಚಿನ್ನಾಭರಣಗಳು ಸಿಕ್ಕಿವೆ. ಅವರಿಗೆ ಸಿಗುತ್ತಿದ್ದ ಸರ್ಕಾರಿ ಸಂಬಳ ಹಾಗೂ ಅವರುಗಳಿಸಿದ ಆಸ್ತಿಗೆ ಕಿಂಚಿತ್ತು ತಾಳೆ ಆಗುತ್ತಿಲ್ಲ.

Advertisement. Scroll to continue reading.
ADVERTISEMENT
ADVERTISEMENT

75 ಸಾವಿರ ರೂ ಹಣ, 28.58 ಲಕ್ಷ ರೂ ಮೌಲ್ಯದ ಚಿನ್ನ, 2.5 ಕೆಜಿ ಬೆಳ್ಳಿ, 26 ಲಕ್ಷ ರೂ ಮೌಲ್ಯದ ಎರಡು ಕಾರು, 25 ಲಕ್ಷ ರೂ ಮೌಲ್ಯದ ಪಿಠೋಪಕರಣ, 2.60 ಕೋಟಿ ರೂ ಮೌಲ್ಯದ ಮನೆ, 11 ಎಕರೆ ಕೃಷಿಭೂಮಿ, 13 ಲಕ್ಷ ರೂ ಮೌಲ್ಯದ ಎರಡು ಸೈಟ್, 50 ಲಕ್ಷ ರೂ ಮೌಲ್ಯದ ಆರು ವಾಣಿಜ್ಯ ಮಳಿಗೆಗಳಿಗೆ ಸುರೇಶ್ ಎಚ್ ಒಡೆಯರಾಗಿದ್ದಾರೆ. ಆದರೆ, ಈ ಆಸ್ತಿಗೆ ಅವರ ಬಳಿ ಲೆಕ್ಕವೇ ಇಲ್ಲ.

Advertisement. Scroll to continue reading.

ಸಂಜೆ 4 ಗಂಟೆಯವರೆಗೂ ಲೋಕಾಯುಕ್ತ ಅಧಿಕಾರಿಗಳು ಸುರೇಶ ಅವರ ಮನೆ ಶೋಧ ನಡೆಸಿದರು. ಗದಗ ಹಾಗೂ ಬೆಳಗಾವಿಯಲ್ಲಿ ಸಹ ಸುರೇಶ ಆಸ್ತಿ ಮಾಡಿದ್ದು, ಅಲ್ಲಿಯೂ ದಾಳಿ ನಡೆಸಿದರು. ಆಸ್ತಿಯ ಕುರಿತು ಲೆಕ್ಕಾಚಾರದ ಬಗ್ಗೆ ಲೋಕಾಯುಕ್ತರು ಪ್ರಶ್ನಿಸುತ್ತಿದ್ದು, ಸುರೇಶ ಅವರು ತಲೆ ಮೇಲೆ ಕಯ ಹೊತ್ತು ಕುಳಿತಿದ್ದರು.

ShareSendTweetShare
ADVERTISEMENT
Previous Post

ಬಿಜೆಪಿಗೆ ಶಕ್ತಿ ನೀಡಿದ ಹೆಬ್ಬಾರ್ ಉಚ್ಚಾಟನೆ!

Next Post

ಗೋಕರ್ಣ ಗಾಂಧಿಗೆ ಗಾಂಜಾ ವ್ಯಾಮೋಹ!

Next Post
A yoga teacher by name: What he did was intoxicating!

ಗೋಕರ್ಣ ಗಾಂಧಿಗೆ ಗಾಂಜಾ ವ್ಯಾಮೋಹ!

Loco pilot honks in front of deaf man God did not protect that devotee!

ಕಿವುಡನ ಮುಂದೆ ಹಾರ್ನ ಬಾರಿಸಿದ ಲೋಕೋ ಪೈಲೆಟ್: ಆ ಭಕ್ತನನ್ನು ದೇವರು ಕಾಪಾಡಲಿಲ್ಲ!

Ankola Good health to the civic workers!

ಅಂಕೋಲಾ: ಪೌರ ಸೇವಕರಿಗೆ ಆರೋಗ್ಯ ಭಾಗ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.