6
  • Latest
A yoga teacher by name: What he did was intoxicating!

ಗೋಕರ್ಣ ಗಾಂಧಿಗೆ ಗಾಂಜಾ ವ್ಯಾಮೋಹ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋಕರ್ಣ ಗಾಂಧಿಗೆ ಗಾಂಜಾ ವ್ಯಾಮೋಹ!

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!

ಗೋಕರ್ಣದ ವೇದಿಕಾ ವಿಲೇಜ್ ಹೋಂ ಸ್ಟೇ ಎದುರಿನ ರಸ್ತೆಯಲ್ಲಿ ಗಾಂಜಾ ಸೇದುತ್ತಿದ್ದ ಗಾಂಧಿ ಗೌಡ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT

ಗೋಕರ್ಣ ರುದ್ರಪಾದ ಬಳಿಯ ಬೆಳಗದ್ದೆಯ ಗಾಂಧಿ ಗೌಡ ತಮ್ಮ 30ನೇ ವಯಸ್ಸಿನಲ್ಲಿಯೇ ವ್ಯಸನಕ್ಕೆ ಒಳಗಾಗಿದ್ದಾರೆ. ವಿಪರೀತ ಪ್ರಮಾಣದಲ್ಲಿ ಗಾಂಜಾ ಸೇವಿಸಿ ಅಲೆದಾಡುತ್ತಿದ್ದ ಅವರನ್ನು ಪಿಎಸ್‌ಐ ಖಾದರ್ ಭಾಷಾ ವಿಚಾರಿಸಿದ್ದಾರೆ. ಅದಾದ ನಂತರ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದು, ಗಾಂಧಿ ಗೌಡ ಗಾಂಜಾ ಸೇವಿಸಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ಸಾರ್ವಜನಿಕ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಸೇದಿದಲ್ಲದೇ, ಅನುಚಿತವಾಗಿ ವರ್ತಿಸಿದ ಕಾರಣ ಪೊಲೀಸರು ಗಾಂಧಿ ಗೌಡರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದರಿಂದ ಗಾಂಧಿ ಗೌಡ ಕೋರ್ಟು-ಕಚೇರಿ ಅಲೆದಾಟ ಶುರು ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಲೋಕಾಯುಕ್ತ ದಾಳಿ: ಈ ಅಧಿಕಾರಿಗೆ ನಿವೃತ್ತಿ ಆದರೂ ನೆಮ್ಮದಿ ಇಲ್ಲ!

Next Post

ಕಿವುಡನ ಮುಂದೆ ಹಾರ್ನ ಬಾರಿಸಿದ ಲೋಕೋ ಪೈಲೆಟ್: ಆ ಭಕ್ತನನ್ನು ದೇವರು ಕಾಪಾಡಲಿಲ್ಲ!

Next Post
Loco pilot honks in front of deaf man God did not protect that devotee!

ಕಿವುಡನ ಮುಂದೆ ಹಾರ್ನ ಬಾರಿಸಿದ ಲೋಕೋ ಪೈಲೆಟ್: ಆ ಭಕ್ತನನ್ನು ದೇವರು ಕಾಪಾಡಲಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ