6
  • Latest
Ankola Good health to the civic workers!

ಅಂಕೋಲಾ: ಪೌರ ಸೇವಕರಿಗೆ ಆರೋಗ್ಯ ಭಾಗ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾ: ಪೌರ ಸೇವಕರಿಗೆ ಆರೋಗ್ಯ ಭಾಗ್ಯ!

AchyutKumar by AchyutKumar
May 31, 2025
in ಸ್ಥಳೀಯ
Ankola Good health to the civic workers!
advt advt advt
ADVERTISEMENT

ಅಂಕೋಲಾ ಪುರಸಭೆ ಪೌರ ಕಾರ್ಮಿಕರು ಹಾಗೂ ಪುರಸಭೆ ಸಿಬ್ಬಂದಿಗೆ `ನಮ್ಮ ಕ್ಲಿನಿಕ್’ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಜೊತೆಗೆ ವಿವಿಧ ರೋಗಗಳ ಬಗ್ಗೆ ಮಾಹಿತಿ ನೀಡಿ, ಔಷದೋಪಚಾರದ ಕುರಿತು ಅರಿವು ಮೂಡಿಸಿದ್ದಾರೆ.

ಈ ವೇಳೆ ನೂರಕ್ಕೂ ಅಧಿಕ ನೌಕರರು ಉಚಿತವಾಗಿ ಆರೋಗ್ಯ ತಪಾಸಣೆಗೆ ಒಳಗಾದರು. ಅಗತ್ಯವಿದ್ದವರಿಗೆ ಉಚಿತ ಔಷಧವನ್ನು ವಿತರಿಸಲಾಯಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ನಮ್ಮ ಕ್ಲಿನಿಕ್ ಮೂಲಕ ಉತ್ತಮ ಸೇವೆ ಸಿಗುತ್ತಿದೆ. ಅನಾರೋಗ್ಯಕ್ಕೆ ಒಳಗಾದ ವೇಳೆ ಸಾರ್ವಜನಿಕರು ಸಮೀಪದ ನಮ್ಮ ಕ್ಲಿನಿಕ್ ಕೇಂದ್ರಕ್ಕೆ ತೆರಳಿ ಚಿಕಿತ್ಸೆಪಡೆಯಬೇಕು’ ಎಂದು ಈ ವೇಳೆ ಅಂಕೋಲಾ ತಾಲೂಕಾ ಆರೋಗ್ಯಾಧಿಕಾರಿ ಡಾ ಜಗದೀಶ ನಾಯ್ಕ ಅವರು ಕರೆ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಎಚ್ ಅಕ್ಷತಾ ಅವರು ನಮ್ಮ ಕ್ಲಿನಿಕ್ ಸೇವೆಯನ್ನು ಶ್ಲಾಘಿಸಿದರು. ಇಲ್ಲಿ ಸಿಗುವ ಗುಣಮಟ್ಟದ ಔಷಧಿಯನ್ನು ಪರಿಕ್ಷಿಸಿ ಮೆಚ್ಚುಗೆವ್ಯಕ್ತಪಡಿಸಿದರು

ShareSendTweetShare
ADVERTISEMENT
Previous Post

ಕಿವುಡನ ಮುಂದೆ ಹಾರ್ನ ಬಾರಿಸಿದ ಲೋಕೋ ಪೈಲೆಟ್: ಆ ಭಕ್ತನನ್ನು ದೇವರು ಕಾಪಾಡಲಿಲ್ಲ!

Next Post

ಅರಣ್ಯದಲ್ಲಿ ಅಂದರ್ ಬಾಹರ್ ಆಟ: ಸಿಕ್ಕಿಬಿದ್ದವರು ಮೂರು ಜನ.. ಓಡಿ ಹೋದವರೇ ಜಾಸ್ತಿ ಜನ!

Next Post
Andar Bahar game in the forest Three people were caught... More than six people ran away!

ಅರಣ್ಯದಲ್ಲಿ ಅಂದರ್ ಬಾಹರ್ ಆಟ: ಸಿಕ್ಕಿಬಿದ್ದವರು ಮೂರು ಜನ.. ಓಡಿ ಹೋದವರೇ ಜಾಸ್ತಿ ಜನ!

Government instructions have no value here!

ಸರ್ಕಾರಿ ಸೂಚನೆಗೆ ಇಲ್ಲಿ ಕಿಂಚಿತ್ತೂ ಕಿಮ್ಮತ್ತಿಲ್ಲ!

Tourists' rampage in dense forest Those who beat up forest guards sentenced to prison!

ದಟ್ಟ ಕಾಡಿನಲ್ಲಿ ಪ್ರವಾಸಿಗರ ರಂಪಾಟ: ಅರಣ್ಯ ಸಿಬ್ಬಂದಿಗೆ ಥಳಿಸಿದವರಿಗೆ ಸೆರೆಮನೆ ವಾಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.