6
  • Latest
Andar Bahar game in the forest Three people were caught... More than six people ran away!

ಅರಣ್ಯದಲ್ಲಿ ಅಂದರ್ ಬಾಹರ್ ಆಟ: ಸಿಕ್ಕಿಬಿದ್ದವರು ಮೂರು ಜನ.. ಓಡಿ ಹೋದವರೇ ಜಾಸ್ತಿ ಜನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯದಲ್ಲಿ ಅಂದರ್ ಬಾಹರ್ ಆಟ: ಸಿಕ್ಕಿಬಿದ್ದವರು ಮೂರು ಜನ.. ಓಡಿ ಹೋದವರೇ ಜಾಸ್ತಿ ಜನ!

AchyutKumar by AchyutKumar
in ಸ್ಥಳೀಯ
Andar Bahar game in the forest Three people were caught... More than six people ran away!

ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಆಡುತ್ತಿದ್ದ 15 ಜನರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರು ಮಾತ್ರ ಸಿಕ್ಕಿ ಬಿದ್ದಿದ್ದು, ಉಳಿದವರು ಕಾಡಿನಲ್ಲಿ ಓಡಿ ಪರಾರಿಯಾಗಿದ್ದಾರೆ.

ADVERTISEMENT

ಭಟ್ಕಳದ ನೂಜ್ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮೇ 30ರ ರಾತ್ರಿ 15 ಜನ ಅಂದರ್ ಬಾಹರ್ ಆಡುತ್ತಿದ್ದರು. ಭಟ್ಕಳ ಡಿವೈಎಸ್‌ಪಿ ಮಹೇಶ ಎಂ ಕೆ ಅವರಿಗೆ ಈ ಬಗ್ಗೆ ಮಾಹಿತಿ ಬಂದಿದ್ದು, ಅವರು ಸಿಪಿಐ ಮಂಜುನಾಥ ಲಿಂಗರೆಡ್ಡಿ ಹಾಗೂ ಪಿಎಸ್‌ಐ ಬರಮಪ್ಪ ಬೆಳಗಲಿ ಜೊತೆ ಕಾಡಿಗೆ ತೆರಳಿದರು. ಪೊಲೀಸ್ ಸಿಬ್ಬಂದಿ ಶಿವಾನಂದ್ಪ ವಡ್ಡರ್, ಶ್ರೀಪಾದ ನಾಯ್ಕ, ವೀರಣ್ಣ ಬಳ್ಳಾರಿ, ಮದಾರಸಾಬ ಚಕ್ಕೇರಿ, ಮಂಜುನಾಥ ನಾಯ್ಕ ಹಾಗೂ ವಾಹನ ಚಾಲಕ ಸಂತೋಷ ನಾಯ್ಕ ಅವರ ಜೊತೆಯಾದರು.

ಈ ಎಲ್ಲರೂ ಸೇರಿ ಹಣ ಕಟ್ಟಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಮುಗಿ ಬಿದ್ದರು. ಆಗ ಬೈಂದೂರಿನ ಬೋಟಿಯಲ್ಲಿ ಕೆಲಸ ಮಾಡುವ ಗೋಪಾಲ ಖಾರ್ವಿ ಸಿಕ್ಕಿ ಬಿದ್ದರು. ಅವರ ಜೊತೆ ಭಟ್ಕಳ ಉತ್ತರಕೊಪ್ಪ ಕೊಳಗೇರಿಯ ರೈಸ್ ಮಿಲ್ ಕಾರ್ಮಿಕ ನಾರಾಯಣ ನಾಯ್ಕ ಹಾಗೂ ರವೀಂದ್ರ ಸಿದ್ದಾಪುರದ ಜಬ್ಬಾರ ಸಾಬ್‌ರನ್ನು ಪೊಲೀಸರು ಹಿಡಿದರು. ಈ ದಾಳಿಯ ವೇಳೆ ಉಳಿದವರು ಕಾಡಿನ ಕಡೆ ದಿಕ್ಕಾಪಾಲಾಗಿ ಓಡಿದರು.

Advertisement. Scroll to continue reading.

ಪೊಲೀಸರು ಉಳಿದವರ ಬೆನ್ನಟ್ಟಿದರೂ ಅವರು ಸಿಗಲಿಲ್ಲ. ಕೊನೆಗೆ ಮುರುಡೇಶ್ವರದ ಜಯಂತ ನಾಯ್ಕ, ಶಿರಾಲಿಯ ಬಾಬು ನಾಯ್ಕ, ಕೋಟೆಬಾಗಿಲಿನ ದತ್ತಾ ನಾಯ್ಕ, ಮುರುಡೇಶ್ವರದ ಇರ್ಫಾನ್, ಉತ್ತರಕೊಪ್ಪದ ಕುಮಾರ ಗೌಡ ಹಾಗೂ ಬೈಂದೂರಿನ ರಾಜೇಶ ಜೊತೆ ಮತ್ತೆ 6 ಜನ ಕಾಡಿನಲ್ಲಿ ಓಡಿ ಪರಾರಿಯಾದದನ್ನು ಪೊಲೀಸರು ಖಚಿತಪಡಿಸಿಕೊಂಡರು.

Advertisement. Scroll to continue reading.

ಸಿಕ್ಕಿ ಬಿದ್ದವರ ಜೊತೆ ಓಡಿ ಹೋದವರ ಹೆಸರು-ವಿಳಾಸವನ್ನುಪಡೆದು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು. ಇನ್ನೂ ಸಿಕ್ಕಿ ಬಿದ್ದವರ ಬಳಿಯಿದ್ದ 9700ರೂ ಹಣ ಹಾಗೂ 8075ರೂ ಸ್ವತ್ತುಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Previous Post

ಅಂಕೋಲಾ: ಪೌರ ಸೇವಕರಿಗೆ ಆರೋಗ್ಯ ಭಾಗ್ಯ!

Next Post

ಸರ್ಕಾರಿ ಸೂಚನೆಗೆ ಇಲ್ಲಿ ಕಿಂಚಿತ್ತೂ ಕಿಮ್ಮತ್ತಿಲ್ಲ!

Next Post
Government instructions have no value here!

ಸರ್ಕಾರಿ ಸೂಚನೆಗೆ ಇಲ್ಲಿ ಕಿಂಚಿತ್ತೂ ಕಿಮ್ಮತ್ತಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ