6
  • Latest
Government instructions have no value here!

ಸರ್ಕಾರಿ ಸೂಚನೆಗೆ ಇಲ್ಲಿ ಕಿಂಚಿತ್ತೂ ಕಿಮ್ಮತ್ತಿಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರ್ಕಾರಿ ಸೂಚನೆಗೆ ಇಲ್ಲಿ ಕಿಂಚಿತ್ತೂ ಕಿಮ್ಮತ್ತಿಲ್ಲ!

AchyutKumar by AchyutKumar
in ರಾಜ್ಯ
Government instructions have no value here!

ಹವಾಮಾನ ವೈಪರಿತ್ಯದಿಂದಾಗಿ ಕಡಲತೀರಗಳು ಅಪಾಯ ಸೃಷ್ಠಿಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಗೆ ಬರುವ ಪ್ರವಾಸಿಗರು ಈ ಸೂಚನೆಗೆ ಖ್ಯಾರೇ ಎನ್ನುತ್ತಿಲ್ಲ!

ADVERTISEMENT

ರಜಾ ದಿನಗಳಲ್ಲಿ ಗೋಕರ್ಣ ಹಾಗೂ ಮುರುಡೇಶ್ವರಕ್ಕೆ ಹೆಚ್ಚಿ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಅನೇಕರು ದೇವರ ದರ್ಶನ ಮಾಡಿದ ನಂತರ ಸಮುದ್ರದ ಕಡೆ ವಿಹರಿಸಲು ತೆರಳುತ್ತಾರೆ. ಅದರಲ್ಲಿ ಹಲವರು ಅಪಾಯದ ಸೂಚನೆಯನ್ನು ಮೀರಿ ಕಡಲಿಗೆ ಇಳಿಯುತ್ತಿದ್ದಾರೆ. ಕಡಲತೀರದಲ್ಲಿ ಕಾವಲಿಗಿರುವ ಭದ್ರತಾ ಸಿಬ್ಬಂದಿಯ ಮಾತನ್ನು ಧಿಕ್ಕರಿಸಿ ನೀರಿಗಿಳಿದು ಅಪಾಯಕ್ಕೆ ಸಿಲುಕುತ್ತಿದ್ದಾರೆ.

ಗೋಕರ್ಣ ಹಾಗೂ ಮುರುಡೇಶ್ವರ ಕಡಲ ತೀರದಲ್ಲಿ ಜೀವಹಾನಿ ಪ್ರಕರಣಗಳ ಸಂಖ್ಯೆ ಈಚೆಗೆ ಹೆಚ್ಚಾಗಿದೆ. ಕಡಲಿನಲ್ಲಿ ಸೆಳೆತ ಜೋರಾಗಿರುವ ಕಾರಣ ಜಿಲ್ಲಾಡಳಿತ ನೀರಿಗೆ ಇಳಿಯದಂತೆ ನಾಮಫಲಕಗಳನ್ನು ಅಳವಡಿಸಿದೆ. ಜೊತೆಗೆ ನೀರಿಗೆ ಇಳಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಆದರೆ, ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಆ ಎಚ್ಚರಿಕೆಯ ಫಲಕವನ್ನು ಓದುವಷ್ಟು ತಾಳ್ಮೆಯಿಲ್ಲ. ಹೇಳಿದವರ ಮಾತಿಗೂ ಅವರು ಬೆಲೆ ಕೊಡುತ್ತಿಲ್ಲ.

Advertisement. Scroll to continue reading.

ಸಮುದ್ರದಲ್ಲಿನ ವಾತಾವರಣ ಸರಿಯಿಲ್ಲದ ಕಾರಣ ಮೀನುಗಾರರಿಗೆ ಸಹ ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ. ಸ್ಥಳೀಯ ಮೀನುಗಾರರು ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಈ ಮೂರು ತಿಂಗಳು ಮೀನು ಸಂತನೋತ್ಪತಿ ಕಾಲವಾಗಿದ್ದು, ಭವಿಷ್ಯದ ಮೀನುಗಾರಿಕೆಕಾಗಿ ಮೀನುಗಾರರು ಮೊದಲಿನಿಂದಲೂ ಮಳೆಗಾಲದ ಅವಧಿಯಲ್ಲಿ ಸಮುದ್ರಕ್ಕೆ ಹೋಗುತ್ತಿಲ್ಲ. ಆದರೆ, ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗೆ ಸ್ಥಳೀಯರು ಎಷ್ಟೇ ಹೇಳಿದರೂ ಅದು ಕೇಳಿಸುತ್ತಿಲ್ಲ.

Advertisement. Scroll to continue reading.

ಅದರಲ್ಲಿಯೂ ಶನಿವಾರ-ಭಾನುವಾರ ಬಂತೆದoತೆ ಪೊಲೀಸರ ಜೊತೆ ಲೈಪ್‌ಗಾರ್ಡ ಸಿಬ್ಬಂದಿ ಸಹ ಪ್ರವಾಸಿಗರನ್ನು ನಿಯಂತ್ರಿಸಲು ಹರಸಾಹಸಪಡುತ್ತಿದ್ದಾರೆ. ಸದ್ಯ ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆಯಲು ಮುರುಡೇಶ್ವರದಲ್ಲಿ ಪೊಲೀಸರು ಸಮುದ್ರಕ್ಕೆ ತೆರಳುವ ಮಾರ್ಗವನ್ನು ಬಂದ್ ಮಾಡಿದ್ದಾರೆ. ಅದಾಗಿಯೂ ಕೆಲವರು ಕದ್ದು ಮುಚ್ಚಿ ಕಡಲು ಪ್ರವೇಶ ಮಾಡುತ್ತಿದ್ದಾರೆ.

Previous Post

ಅರಣ್ಯದಲ್ಲಿ ಅಂದರ್ ಬಾಹರ್ ಆಟ: ಸಿಕ್ಕಿಬಿದ್ದವರು ಮೂರು ಜನ.. ಓಡಿ ಹೋದವರೇ ಜಾಸ್ತಿ ಜನ!

Next Post

ದಟ್ಟ ಕಾಡಿನಲ್ಲಿ ಪ್ರವಾಸಿಗರ ರಂಪಾಟ: ಅರಣ್ಯ ಸಿಬ್ಬಂದಿಗೆ ಥಳಿಸಿದವರಿಗೆ ಸೆರೆಮನೆ ವಾಸ!

Next Post
Tourists' rampage in dense forest Those who beat up forest guards sentenced to prison!

ದಟ್ಟ ಕಾಡಿನಲ್ಲಿ ಪ್ರವಾಸಿಗರ ರಂಪಾಟ: ಅರಣ್ಯ ಸಿಬ್ಬಂದಿಗೆ ಥಳಿಸಿದವರಿಗೆ ಸೆರೆಮನೆ ವಾಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ