6
  • Latest
Camera Eye An unknown voice saved a child in danger!

ಸೇತುವೆ ಮೇಲೆ ಸರ್ಕಸ್: ಅಪಾಯದಲ್ಲಿದ್ದ ಮಗು ರಕ್ಷಿಸಿದ ಅಪರಿಚಿತ ಧ್ವನಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೇತುವೆ ಮೇಲೆ ಸರ್ಕಸ್: ಅಪಾಯದಲ್ಲಿದ್ದ ಮಗು ರಕ್ಷಿಸಿದ ಅಪರಿಚಿತ ಧ್ವನಿ!

AchyutKumar by AchyutKumar
June 1, 2025
in ಸ್ಥಳೀಯ
Camera Eye An unknown voice saved a child in danger!
advt advt advt
ADVERTISEMENT

ಗಂಗಾವಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ಪುಟ್ಟ ಮಗುವಿನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದ ದಂಪತಿಗೆ ಗೋಕರ್ಣ ಪೊಲೀಸರು ತುರ್ತು ಸಂದೇಶ ರವಾನಿಸಿದ್ದಾರೆ. ಆ ಮೂಲಕ ಕೊಂಚ ಆಯತಪ್ಪಿದರೂ ನದಿಗೆ ಬೀಳುವ ಸಾಧ್ಯತೆಯಿದ್ದ ಮಗುವನ್ನು ಪೊಲೀಸರು ಕಾಪಾಡಿದ್ದಾರೆ.

ಭಾನುವಾರ ಸಂಜೆ ಗೋಕರ್ಣದಿಂದ ಅಂಕೋಲಾ ಕಡೆ ದಂಪತಿ ಕಾರಿನಲ್ಲಿ ಸಂಚರಿಸಿದ್ದಾರೆ. ಗಂಗಾವಳಿ- ಮಂಜುಗುಣಿ ಸಂಪರ್ಕ ಕಲ್ಪಿಸುವ ಗಂಗಾವಳಿ ಸೇತುವೆಯ ಮೇಲೆ ಅವರು ತಮ್ಮ ಕಾರು ನಿಲ್ಲಿಸಿದ್ದಾರೆ. ಅದಾದ ನಂತರ ಕೆಲ ದೂರದವರೆಗೆ ನಡೆದು ಬಂದಿದ್ದು, ನದಿ ಬಳಿ ಅಪಾಯಕಾರಿ ರೀತಿ ಮಗುವನ್ನು ಹಿಡಿದು ಫೋಟೋ ತೆಗೆಸಿಕೊಂಡಿದ್ದಾರೆ. ಗೋಕರ್ಣ ಪೊಲೀಸ್ ಠಾಣೆಯ ಸಿಸಿ ಟಿವಿಯಲ್ಲಿ ಈ ದೃಶ್ಯವಾಗಳಿಗಳು ಕಾಣಿಸಿದೆ. ಇದನ್ನು ಗಮನಿಸಿದ ಸಿಪಿಐ ಶ್ರೀಧರ್ ಅವರು ಕ್ಯಾಮರಾ ಮೂಲಕವೇ ತುರ್ತು ಸಂದೇಶ ರವಾನಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಪ್ರವಾಸಿರೇ ಇಲ್ಲಿ ಗಮನಿಸಿ. ನೀವು ಗೋಕರ್ಣದ ಗಂಗಾವಳಿ ನದಿ ಸೇತುವೆ ಮೇಲೆ ನಿಂತಿದ್ದು, ನದಿ ರಭಸವಾಗಿ ಹರಿಯುತ್ತಿದೆ. ಇದು ಅಪಾಯಕಾರಿಯಾಗಿದೆ. ನಿಮ್ಮ ಮಗುವನ್ನು ದಯವಿಟ್ಟು ಸುರಕ್ಷಿತವಾಗಿರಿಸಿಕೊಳ್ಳಿ’ ಎಂಬ ಧ್ವನಿ ಅಲ್ಲಿ ಅಳವಡಿಸಿದ್ದ ಕ್ಯಾಮರಾ ಮೂಲಕ ಆ ದಂಪತಿಗೆ ಕೇಳಿಸಿದೆ. ತಕ್ಷಣ ಮಗುವನ್ನು ಇನ್ನಷ್ಟು ಗಟ್ಟಿಯಾಗಿ ತಂಬಿಕೊoಡು ಅವರು ಅಲ್ಲಿಂದ ತೆರಳಿದ್ದಾರೆ. ಈ ವೇಳೆ ಪೊಲೀಸರು ಕ್ಯಾಮರಾ ಮೂಲಕ ಜೋರಾಗಿ ಸೈರನ್ ಸಹ ಮೊಳಗಿಸಿ ಎಚ್ಚರಿಕೆ ನೀಡಿದ್ದಾರೆ.

Advertisement. Scroll to continue reading.

ಗೋಕರ್ಣದಲ್ಲಿ ಈಚೆಗೆ ಪೊಲೀಸ್ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ. ಅದರ ಅನುಕೂಲಕ್ಕಾಗಿ ಎಲ್ಲಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, 5ಕಿಮೀ ದೂರದ ಗಂಗಾವಳಿ ಸೇತುವೆಯ ದೃಶ್ಯಾವಳಿಗಳು ನೇರವಾಗಿ ಠಾಣೆಯಲ್ಲಿ ಕಾಣುತ್ತಿದೆ.

ShareSendTweetShare
ADVERTISEMENT
Previous Post

ದಟ್ಟ ಕಾಡಿನಲ್ಲಿ ಪ್ರವಾಸಿಗರ ರಂಪಾಟ: ಅರಣ್ಯ ಸಿಬ್ಬಂದಿಗೆ ಥಳಿಸಿದವರಿಗೆ ಸೆರೆಮನೆ ವಾಸ!

Next Post

ದಿವ್ಯ ದೇಗುಲ | ಮಳೆಗಾಲದಲ್ಲಿಯೂ ಮನಸಿಗೆ ಮದ ನೀಡುವ ಕೈಲಾಸ ಗುಡ್ಡ!

Next Post
Divine Temple Mount Kailash which soothes the soul even during the rainy season!

ದಿವ್ಯ ದೇಗುಲ | ಮಳೆಗಾಲದಲ್ಲಿಯೂ ಮನಸಿಗೆ ಮದ ನೀಡುವ ಕೈಲಾಸ ಗುಡ್ಡ!

Uttara Kannada Forest Minister's instructions for studying the carrying capacity of the earth!

ಉತ್ತರ ಕನ್ನಡ: ಭೂಮಿಯ ಧಾರಣಾ ಶಕ್ತಿ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ!

Durgamba bus Dakota Express in government custody..!

ದುರ್ಗಾಂಬಾ ಬಸ್ಸು: ಸರ್ಕಾರಿ ವಶದಲ್ಲಿ ಡಕೋಟಾ ಎಕ್ಸಪ್ರೆಸ್ಸು..!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.