6
  • Latest
Durgamba bus Dakota Express in government custody..!

ದುರ್ಗಾಂಬಾ ಬಸ್ಸು: ಸರ್ಕಾರಿ ವಶದಲ್ಲಿ ಡಕೋಟಾ ಎಕ್ಸಪ್ರೆಸ್ಸು..!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ದುರ್ಗಾಂಬಾ ಬಸ್ಸು: ಸರ್ಕಾರಿ ವಶದಲ್ಲಿ ಡಕೋಟಾ ಎಕ್ಸಪ್ರೆಸ್ಸು..!

AchyutKumar by AchyutKumar
June 2, 2025
in ರಾಜ್ಯ
Durgamba bus Dakota Express in government custody..!
advt advt advt
ADVERTISEMENT

ಪ್ರಯಾಣಿಕರಿಂದ ಹಣಪಡೆದು ಯೋಗ್ಯ ಸೇವೆ ನೀಡದ ದುರ್ಗಾಂಬಾ ಬಸ್ಸನ್ನು ಸರ್ಕಾರ ವಶಕ್ಕೆಪಡೆದಿದೆ. ಉತ್ತರ ಕನ್ನಡ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರ ಸೂಚನೆ ಮೇರೆಗೆ ಹೊನ್ನಾವರದ ಸಾರಿಗೆ ಅಧಿಕಾರಿಗಳು ಬಸ್ಸನ್ನು ಜಪ್ತು ಮಾಡಿದ್ದಾರೆ.

2025ರ ಮೇ 20ರಂದು ಶಿರಸಿ ಮೂಲದ ಶೃದ್ಧಾ ಭಟ್ಟ ಅವರು ಅವರ ಸಹೋದರಿ ಮೇಧಾ ಭಟ್ಟ ಅವರ ಜೊತೆ ದುರ್ಗಾಂಬಾ ಬಸ್ಸು ಏರಿದ್ದರು. ಮಳೆ ಕಾರಣ ಬಸ್ಸು ಸೋರುತ್ತಿದ್ದು, ಬಸ್ಸಿನ ಒಳಗೆ ನೀರು ನುಗ್ಗುತ್ತಿತ್ತು. ಈ ಬಗ್ಗೆ ವಿವರಿಸಿದಾಗ ಬಸ್ಸಿನ ಸಿಬ್ಬಂದಿ ಅವರ ಜೊತೆ ಅನುಚಿತವಾಗಿ ವರ್ತಿಸಿದ್ದರು. ಶೃದ್ಧಾ ಭಟ್ಟ ಅವರ ಸಹೋದರಿ ಮೇಧಾ ಭಟ್ಟ ಹಾಗೂ ಅವರ 2 ವರ್ಷದ ಮಗು ಸಹ ಈ ಬಸ್ಸಿನಲ್ಲಿ ಹಿಂಸೆ ಅನುಭವಿಸಿದ್ದರು.

ADVERTISEMENT
ADVERTISEMENT

ತಮಗಾದ ಕೆಟ್ಟ ಅನುಭವದ ಬಗ್ಗೆ ಶೃದ್ಧಾ ಭಟ್ಟ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಅದನ್ನು ಗಮನಿಸಿದ ಪೊಲೀಸರು ಕಠಿಣ ಕ್ರಮ ಜರುಗಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರನ್ವಯ ಹೊನ್ನವರದ ಸಾರಿಗೆ ಅಧಿಕಾರಿಗಳು ಆ ಬಸ್ಸನ್ನು ವಶಕ್ಕೆಪಡೆದಿದ್ದಾರೆ.

Advertisement. Scroll to continue reading.
Advertisement. Scroll to continue reading.

ಇದನ್ನು ಓದಿ: ಡಕೋಟಾ ಎಕ್ಸಪ್ರೆಸ್ ಬಸ್ಸು.. ದುರ್ಗಾಂಬೆಗೆ ನೋಟಿಸ್ಸು!

ಅದಾದ ನಂತರ ಪೊಲೀಸ್ ಅಧೀಕ್ಷಕರಿಗೆ ಹೊನ್ನಾವರದ ಸಾರಿಗೆ ಅಧಿಕಾರಿಗಳು ಬಸ್ಸು ವಶಕ್ಕೆಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ದುರ್ಗಾಂಬಾ ಬಸ್ಸಿನ ವಿರುದ್ಧ ಈ ಹಿಂದೆ ಸಾಕಷ್ಟು ದೂರುಗಳಿದ್ದರೂ ಅದನ್ನು ಯಾವ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿರಲಿಲ್ಲ. ಪ್ರಭಾವಿಗಳ ಪ್ರಭಾವದಿಂದ ಬಸ್ಸಿನ ಮಾಲಕರು ಕಾನೂನು ಚೌಕಟ್ಟಿನಿಂದ ತಪ್ಪಿಸಿಕೊಂಡ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಸ್ಸಿನ ವಿರುದ್ಧ ಆಕ್ರೋಶವ್ಯಕ್ತವಾಗುತ್ತಲೇ ಕಠಿಣ ಕ್ರಮವಾಗಿದೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ: ಭೂಮಿಯ ಧಾರಣಾ ಶಕ್ತಿ ಅಧ್ಯಯನಕ್ಕೆ ಅರಣ್ಯ ಸಚಿವರ ಸೂಚನೆ!

Next Post

ವಾಸನೆಯಿಂದ ಸಿಕ್ಕಿಬಿದ್ದ ವ್ಯಸನಿಗಳು: ದಾರಿ ತಪ್ಪಿದ ಮಕ್ಕಳಿಗೆ ಪೊಲೀಸ್ ಪಾಠ!

Next Post
A yoga teacher by name: What he did was intoxicating!

ವಾಸನೆಯಿಂದ ಸಿಕ್ಕಿಬಿದ್ದ ವ್ಯಸನಿಗಳು: ದಾರಿ ತಪ್ಪಿದ ಮಕ್ಕಳಿಗೆ ಪೊಲೀಸ್ ಪಾಠ!

Corona crisis Infected driver escapes from hospital!

ಕೊರೊನಾ ಕಂಟಕ: ಸೋಂಕಿತ ಚಾಲಕ ಆಸ್ಪತ್ರೆಯಿಂದ ಪರಾರಿ!

The lure of double the money It was Mahmuda who gave Manjunatha three names!

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.