6
  • Latest
Corona crisis Infected driver escapes from hospital!

ಕೊರೊನಾ ಕಂಟಕ: ಸೋಂಕಿತ ಚಾಲಕ ಆಸ್ಪತ್ರೆಯಿಂದ ಪರಾರಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೊರೊನಾ ಕಂಟಕ: ಸೋಂಕಿತ ಚಾಲಕ ಆಸ್ಪತ್ರೆಯಿಂದ ಪರಾರಿ!

AchyutKumar by AchyutKumar
June 2, 2025
in ರಾಜ್ಯ
Corona crisis Infected driver escapes from hospital!
advt advt advt
ADVERTISEMENT

ಕೊರೊನಾ ಕಾಯಿಲೆಯಿಂದ ಬಳಲುತ್ತಿದ್ದ ಯಲ್ಲಾಪುರದ ಯುವಕ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಆತ ಕಾರು ಚಲಾಯಿಸಿಕೊಂಡು ಉತ್ತರ ಪ್ರದೇಶಕ್ಕೆ ಹೋದ ಮಾಹಿತಿ ಸಿಕ್ಕಿದೆ.

ಈಚೆಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಎಂಟು ರೋಗಿಗಳಿಗೆ ಕೊರೊನಾ ತಪಾಸಣೆ ನಡೆಸಲಾಗಿತ್ತು. ಆ ಎಂಟು ಜನರ ಗಂಟಲದೃವದ ಮಾದರಿ ಪರೀಕ್ಷೆಗೆ ಕಳುಹಿಸಿದಾಗ ಇಬ್ಬರಲ್ಲಿ ಕೊರೊನಾ ಸೋಂಕು ದೃಢವಾಗಿತ್ತು. ಅದರಲ್ಲಿ ಒಬ್ಬರು 27 ವರ್ಷದ ಚಾಲಕರಾಗಿದ್ದು, ಇನ್ನೊಬ್ಬರು ಗರ್ಭಿಣಿಯಾಗಿದ್ದರು. ಕೊರೊನಾ ಸೋಂಕಿತ ಚಾಲಕ ಯಲ್ಲಾಪುರದ ನೂತನ ನಗರ (ಜಡ್ಡಿ) ಮೂಲದವರು. ಗರ್ಭಿಣಿ ಕಿರವತ್ತಿ ಭಾಗದವರು. ಅವರಿಬ್ಬರಿಗೂ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ನಡುವೆ ಚಾಲಕ ವೃತ್ತಿ ಮಾಡಿಕೊಂಡಿದ್ದ ಯುವಕನಿಗೆ ಮೊನ್ನೆ ಫೋನ್ ಬಂದಿದ್ದು, ಅದಾದ ನಂತರ ಆತನ ಫೋನ್ ಸ್ವಿಚ್ ಆಫ್ ಆಗಿದೆ. ಚಿಕಿತ್ಸೆಯಲ್ಲಿದ್ದ ಯುವಕ ಗುಣಮುಖವಾಗುವ ಮುನ್ನವೇ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಸಾಕಷ್ಟು ಹುಡುಕಾಟ ನಡೆಸಿದರೂ ಆತನ ಸುಳಿವು ಸಿಕ್ಕಿಲ್ಲ. ಕುಟುಂಬದವರನ್ನು ವಿಚಾರಿಸಿದಾಗ ಆತ ಉತ್ತರ ಪ್ರದೇಶಕ್ಕೆ ಹೋದ ಬಗ್ಗೆ ಮಾಹಿತಿ ಸಿಕ್ಕಿದೆ.

Advertisement. Scroll to continue reading.

ಕಾರು ಬಾಡಿಗೆಗಾಗಿ ಆತ ಉತ್ತರ ಪ್ರದೇಶಕ್ಕೆ ತೆರಳಿದ್ದು, ಆತನ ಸಂಪರ್ಕಕ್ಕೆ ಬಂದ ಕುಟುಂಬದವರ ಆರೋಗ್ಯದ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಕಾರು ಚಾಲಕನ ಮೊಬೈಲ್ ಈವರೆಗೂ ಸ್ವಿಚ್ ಆನ್ ಆಗಿಲ್ಲ.

ShareSendTweetShare
ADVERTISEMENT
Previous Post

ವಾಸನೆಯಿಂದ ಸಿಕ್ಕಿಬಿದ್ದ ವ್ಯಸನಿಗಳು: ದಾರಿ ತಪ್ಪಿದ ಮಕ್ಕಳಿಗೆ ಪೊಲೀಸ್ ಪಾಠ!

Next Post

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

Next Post
The lure of double the money It was Mahmuda who gave Manjunatha three names!

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

Accusations of supplying expired cylinders: Fraud in weight and injustice in business!

ಅವಧಿ ಮೀರಿದ ಸಿಲೆಂಡರ್ ಪೂರೈಕೆ ಆರೋಪ: ತೂಕದಲ್ಲಿಯೂ ಮೋಸ.. ವ್ಯವಹಾರದಲ್ಲಿಯೂ ಅನ್ಯಾಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.