6
  • Latest
Corona crisis Infected driver escapes from hospital!

ಕೊರೊನಾ ಕಂಟಕ: ಸೋಂಕಿತ ಚಾಲಕ ಆಸ್ಪತ್ರೆಯಿಂದ ಪರಾರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೊರೊನಾ ಕಂಟಕ: ಸೋಂಕಿತ ಚಾಲಕ ಆಸ್ಪತ್ರೆಯಿಂದ ಪರಾರಿ!

AchyutKumar by AchyutKumar
in ರಾಜ್ಯ
Corona crisis Infected driver escapes from hospital!

ಕೊರೊನಾ ಕಾಯಿಲೆಯಿಂದ ಬಳಲುತ್ತಿದ್ದ ಯಲ್ಲಾಪುರದ ಯುವಕ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಆತ ಕಾರು ಚಲಾಯಿಸಿಕೊಂಡು ಉತ್ತರ ಪ್ರದೇಶಕ್ಕೆ ಹೋದ ಮಾಹಿತಿ ಸಿಕ್ಕಿದೆ.

ADVERTISEMENT

ಈಚೆಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಎಂಟು ರೋಗಿಗಳಿಗೆ ಕೊರೊನಾ ತಪಾಸಣೆ ನಡೆಸಲಾಗಿತ್ತು. ಆ ಎಂಟು ಜನರ ಗಂಟಲದೃವದ ಮಾದರಿ ಪರೀಕ್ಷೆಗೆ ಕಳುಹಿಸಿದಾಗ ಇಬ್ಬರಲ್ಲಿ ಕೊರೊನಾ ಸೋಂಕು ದೃಢವಾಗಿತ್ತು. ಅದರಲ್ಲಿ ಒಬ್ಬರು 27 ವರ್ಷದ ಚಾಲಕರಾಗಿದ್ದು, ಇನ್ನೊಬ್ಬರು ಗರ್ಭಿಣಿಯಾಗಿದ್ದರು. ಕೊರೊನಾ ಸೋಂಕಿತ ಚಾಲಕ ಯಲ್ಲಾಪುರದ ನೂತನ ನಗರ (ಜಡ್ಡಿ) ಮೂಲದವರು. ಗರ್ಭಿಣಿ ಕಿರವತ್ತಿ ಭಾಗದವರು. ಅವರಿಬ್ಬರಿಗೂ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದರು.

ಈ ನಡುವೆ ಚಾಲಕ ವೃತ್ತಿ ಮಾಡಿಕೊಂಡಿದ್ದ ಯುವಕನಿಗೆ ಮೊನ್ನೆ ಫೋನ್ ಬಂದಿದ್ದು, ಅದಾದ ನಂತರ ಆತನ ಫೋನ್ ಸ್ವಿಚ್ ಆಫ್ ಆಗಿದೆ. ಚಿಕಿತ್ಸೆಯಲ್ಲಿದ್ದ ಯುವಕ ಗುಣಮುಖವಾಗುವ ಮುನ್ನವೇ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಸಾಕಷ್ಟು ಹುಡುಕಾಟ ನಡೆಸಿದರೂ ಆತನ ಸುಳಿವು ಸಿಕ್ಕಿಲ್ಲ. ಕುಟುಂಬದವರನ್ನು ವಿಚಾರಿಸಿದಾಗ ಆತ ಉತ್ತರ ಪ್ರದೇಶಕ್ಕೆ ಹೋದ ಬಗ್ಗೆ ಮಾಹಿತಿ ಸಿಕ್ಕಿದೆ.

Advertisement. Scroll to continue reading.

ಕಾರು ಬಾಡಿಗೆಗಾಗಿ ಆತ ಉತ್ತರ ಪ್ರದೇಶಕ್ಕೆ ತೆರಳಿದ್ದು, ಆತನ ಸಂಪರ್ಕಕ್ಕೆ ಬಂದ ಕುಟುಂಬದವರ ಆರೋಗ್ಯದ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಕಾರು ಚಾಲಕನ ಮೊಬೈಲ್ ಈವರೆಗೂ ಸ್ವಿಚ್ ಆನ್ ಆಗಿಲ್ಲ.

Advertisement. Scroll to continue reading.
Previous Post

ವಾಸನೆಯಿಂದ ಸಿಕ್ಕಿಬಿದ್ದ ವ್ಯಸನಿಗಳು: ದಾರಿ ತಪ್ಪಿದ ಮಕ್ಕಳಿಗೆ ಪೊಲೀಸ್ ಪಾಠ!

Next Post

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

Next Post
The lure of double the money It was Mahmuda who gave Manjunatha three names!

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ