6
  • Latest
The lure of double the money It was Mahmuda who gave Manjunatha three names!

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

AchyutKumar by AchyutKumar
in ಸ್ಥಳೀಯ
The lure of double the money It was Mahmuda who gave Manjunatha three names!

ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಮುರುಡೇಶ್ವರದ ಗುತ್ತಿಗೆದಾರ ಮಂಜುನಾಥ ನಾಯ್ಕ ಅವರಿಗೆ ಮೊಹಮದ್ ಶಬ್ಬೀರ ಎಂಬಾತರು ಮೋಸ ಮಾಡಿದ್ದಾರೆ. ಮೊಹಮದ್ ಶಬ್ಬೀರ ಅವರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಮುರುಡೇಶ್ವರ ಮಾವಳ್ಳಿ ಬಳಿಯ ಮಂಜುನಾಥ ನಾಯ್ಕ ಅವರು ವಾಸವಾಗಿದ್ದು, ಗುತ್ತಿಗೆ ಕೆಲಸ ಮಾಡಿಕೊಂಡು ಬದುಕುತ್ತಿದ್ದರು. ಭಟ್ಕಳ ಗುಳ್ಮೆಯ ಬಿಲಾಲಖಂಡ ಬಳಿ ಪೇಂಟಿoಗ್ ಕೆಲಸ ಮಾಡಿಕೊಂಡಿರುವ ಮೊಹಮದ್ ಶಬ್ಬೀರ ಅವರು ಮಂಜುನಾಥ ನಾಯ್ಕರಿಗೆ ಹಣ ಡಬಲ್ ಮಾಡಿಕೊಡುವ ಆಮೀಷ ಒಡ್ಡಿದ್ದರು. ಇದಕ್ಕಾಗಿ ಮೊಹಮದ್ ಶಬ್ಬೀರ 3.25 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು.

ಮೇ 27ರಂದು ಮೊದಲ ಬಾರಿ 2.10 ಲಕ್ಷ ರೂ ಹಣ ಪಡೆದ ಮಹಮದ್ ಶಬ್ಬಿರ್ ಮೇ 29ರಂದು ,ತ್ತೆ 1.15 ಲಕ್ಷ ರೂ ಸ್ವೀಕರಿಸಿದ್ದರು. ಆದರೆ, ಹಣ ಮಾತ್ರ ಡಬಲ್ ಮಾಡಿರಲಿಲ್ಲ. ಕೊಟ್ಟಿರುವ ಹಣವನ್ನು ಮರಳಿಸದೇ ಸತಾಯಿಸುತ್ತಿದ್ದರು. ಹೀಗಾಗಿ ಮಂಜುನಾಥ ನಾಯ್ಕರು ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದರು. ಆಂಜಿನೇಯ ದೇವಸ್ಥಾನ ಹತ್ತಿರ ಹಣಪಡೆದ ಬಗ್ಗೆ ದಾಖಲೆಗಳನ್ನು ಒದಗಿಸಿದರು.

Advertisement. Scroll to continue reading.

ಎಸ್ಪಿ ಎಂ ನಾರಾಯಣ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ ಅವರು ಡಿವೈಎಸ್‌ಪಿ ಮಹೇಶ್ ಎಂ ಅವರ ಬಳಿ ಈ ಪ್ರಕರಣದ ಬಗ್ಗೆ ವಿಚಾರಿಸಿದರು. ಪಿಎಸ್‌ಐ ಹಣಮಂತ ಬೀರಾದರ್ ಅವರ ನೇತ್ರತ್ವದಲ್ಲಿ ಹುಡುಕಾಟ ನಡೆಸಿ ಮಹಮದ್ ಶಬ್ಬೀರರನ್ನು ಬಂಧಿಸಿದರು. ಮಹಮದ್ ಶಬ್ಬೀರ್ ಬಳಿಯಿದ್ದ 50 ಸಾವಿರ ರೂ ಹಣವನ್ನು ಪೊಲೀಸರು ವಶಕ್ಕೆಪಡೆದರು. ಪೊಲೀಸ್ ಸಿಬ್ಬಂದಿ ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಸಿದ್ದಪ್ಪ ಕಾಂಬಳೆ, ಪರೀದ್ ಚಿಗರಳ್ಳಿ ಹಾಗೂ ಲೋಕಪ್ಪ ಕತ್ತಿ ಈ ಕಾರ್ಯಾಚರಣೆಯಲ್ಲಿದ್ದರು.

Advertisement. Scroll to continue reading.
Previous Post

ಕೊರೊನಾ ಕಂಟಕ: ಸೋಂಕಿತ ಚಾಲಕ ಆಸ್ಪತ್ರೆಯಿಂದ ಪರಾರಿ!

Next Post

ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

Next Post
ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ