6
  • Latest
ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

AchyutKumar by AchyutKumar
in ಸ್ಥಳೀಯ
ಸಿಲೆಂಡರ್ ಸ್ಪೋಟ: ಸ್ಥಿತಿ ಚಿಂತಾಜನಕ!

ಹಳಿಯಾಳ ಪಟ್ಟಣದ ದೇಸಾಯಿ ಗಲ್ಲಿಯಲ್ಲಿ ಭಾನುವಾರ ರಾತ್ರಿ 10.30ರ ಸುಮಾರಿಗೆ ಪರಶುರಾಮ ಹಣಬರ ಎನ್ನುವವರ ಮನೆಯಲ್ಲಿ ಸಿಲೆಂಡರ್ ಸ್ಫೋಟಗೊಂಡಿದೆ.

ಪರಶುರಾಮ ಹಣಬರ ಸ್ಥಿತಿ ಚಿಂತಾಜನಕವಾಗಿದೆ. ಶೇ 80ರಷ್ಟು ಪ್ರಮಾಣದಲ್ಲಿ ಅವರಿಗೆ ಸುಟ್ಟಗಾಯಗಳಾಗಿದೆ. ಇದರೊಂದಿಗೆ ಯಲ್ಲಪ್ಪ ಹಣಬರ ಹಾಗೂ ನಾಗರಾಜ ಹಣಬರ ಅವರು ಶೇ 20ರಷ್ಟು ಸುಟ್ಟಗಾಯಗಳಿಂದ ಬಳಸುತ್ತಿದ್ದಾರೆ.

ADVERTISEMENT

ಸಿಲೆಂಡರ್  ಸ್ಫೋಟ ಅವಘಡವಾದ ಕೂಡಲೇ ಸುತ್ತಮುತ್ತಲಿನ ಜನ ಗಾಬರಿಗೊಂಡು ಹೊರ ಓಡಿಹೋಗಿದ್ದರು. ತಕ್ಷಣ ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿದರು. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ತಕ್ಷಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ

Advertisement. Scroll to continue reading.
Advertisement. Scroll to continue reading.
Previous Post

ದುಪ್ಪಟ್ಟು ಹಣದ ಆಮೀಷ: ಮಂಜುನಾಥನಿಗೆ ಮೂರುನಾಮ ಹಾಕಿದವ ಮಹ್ಮದ!

Next Post

ಅವಧಿ ಮೀರಿದ ಸಿಲೆಂಡರ್ ಪೂರೈಕೆ ಆರೋಪ: ತೂಕದಲ್ಲಿಯೂ ಮೋಸ.. ವ್ಯವಹಾರದಲ್ಲಿಯೂ ಅನ್ಯಾಯ!

Next Post
Accusations of supplying expired cylinders: Fraud in weight and injustice in business!

ಅವಧಿ ಮೀರಿದ ಸಿಲೆಂಡರ್ ಪೂರೈಕೆ ಆರೋಪ: ತೂಕದಲ್ಲಿಯೂ ಮೋಸ.. ವ್ಯವಹಾರದಲ್ಲಿಯೂ ಅನ್ಯಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ