6
  • Latest
This government office works even on Sundays!

ಈ ಸರ್ಕಾರಿ ಕಚೇರಿಗೆ ಭಾನುವಾರವೂ ಕೆಲಸ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಈ ಸರ್ಕಾರಿ ಕಚೇರಿಗೆ ಭಾನುವಾರವೂ ಕೆಲಸ!

AchyutKumar by AchyutKumar
in ರಾಜ್ಯ
This government office works even on Sundays!

ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿ ಇನ್ಮುಂದೆ ಭಾನುವಾರವೂ ತೆರೆದಿರಲಿದೆ. 2 ಹಾಗೂ 4ನೇ ಶನಿವಾರದ ದಿನ ಸಹ ಈ ಕಚೇರಿಗೆ ರಜೆ ಇಲ್ಲ!

ADVERTISEMENT

ಸರ್ಕಾರದ ಆದಾಯ ವೃದ್ಧಿಸುವಲ್ಲಿ ಉಪನೋಂದಣಿ ಕಚೇರಿ ಕೊಡುಗೆ ದೊಡ್ಡದು. ಉಪನೋಂದಣಿ ಕಚೇರಿಯಲ್ಲಿನ ಭ್ರಷ್ಟಾಚಾರ ಆರೋಪಗಳು ಕಡಿಮೆ ಇಲ್ಲ. ಭೂ ನೋಂದಣಿ, ವಿವಾಹ ನೋಂದಣಿ ಸೇರಿ ಹಲವು ಬಗೆಯ ಕೆಲಸಗಳಿಗಾಗಿ ನಿತ್ಯ ಇಲ್ಲಿ ಜನ ಬರುತ್ತಾರೆ. ಸರ್ಕಾರಿ ಶುಲ್ಕ ಪಾವತಿಸಿ, ಪಾಳಿಯಲ್ಲಿ ನಿಂತರೂ ಒಂದೇ ದಿನದಲ್ಲಿ ಕೆಲಸ ಮುಗಿದರೆ ಅದು ಅವರ ಪುಣ್ಯ!

ಉಪನೋಂದಣಿ ಕಚೇರಿಗೆ ಆಗಮಿಸುವ ಜನ ಕೆಲಸ ಆಗದೇ ಪರದಾಡುವುದನ್ನು ಗಮನಿಸಿದ ಸರ್ಕಾರ ರಜಾ ದಿನಗಳಲ್ಲಿ ಸಹ ಕಚೇರಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದೆ. ರಾಜ್ಯದ ಪ್ರತಿಯೊಂದು ಉಪನೋಂದಣಿ ಕಚೇರಿಗೂ ಈ ನಿಯಮ ಅನ್ವಯವಾಗಲಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೂ ಹೆಚ್ಚಿನ ಆದಾಯ ಬರುವ ನಿರೀಕ್ಷೆಯಿದೆ.

Advertisement. Scroll to continue reading.

ಭಾನುವಾರ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಹಾಗೂ ಕಚೇರಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಮೇ 23ರಂದು ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಆ ಆದೇಶ ಜಾರಿಗೆ ಬಂದಿದೆ. ಅದರಂತೆ ಜೂ 8ರ ಭಾನುವಾರ ಉಪನೋಂದಣಿ ಕಚೇರಿ ಸೇವೆಗೆ ಸಿಗಲಿದ್ದು, ಜೂ 10ರಂದು ರಜೆ ನೀಡಲಾಗಿದೆ.

Advertisement. Scroll to continue reading.
Previous Post

ರಾತ್ರಿ ಬರ್ತಾರೆ.. ಹಸು ಕದಿತಾರೆ: ಐಷಾರಾಮಿ ಕಾರಿಗೆ ನಕಲಿ ನೋಂದಣಿ!

Next Post

ಎರಡು ವರ್ಷ ಕಳೆದರೂ ಬಾರದ ಸಬ್ಸಿಡಿ ಹಣ: ಅರಿವು ಕಾರ್ಯಕ್ರಮದಲ್ಲಿ ಅಸಮಧಾನ!

Next Post
Subsidy money not received even after two years Dissatisfaction with the awareness program!

ಎರಡು ವರ್ಷ ಕಳೆದರೂ ಬಾರದ ಸಬ್ಸಿಡಿ ಹಣ: ಅರಿವು ಕಾರ್ಯಕ್ರಮದಲ್ಲಿ ಅಸಮಧಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ