6
  • Latest
Subsidy money not received even after two years Dissatisfaction with the awareness program!

ಎರಡು ವರ್ಷ ಕಳೆದರೂ ಬಾರದ ಸಬ್ಸಿಡಿ ಹಣ: ಅರಿವು ಕಾರ್ಯಕ್ರಮದಲ್ಲಿ ಅಸಮಧಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎರಡು ವರ್ಷ ಕಳೆದರೂ ಬಾರದ ಸಬ್ಸಿಡಿ ಹಣ: ಅರಿವು ಕಾರ್ಯಕ್ರಮದಲ್ಲಿ ಅಸಮಧಾನ!

AchyutKumar by AchyutKumar
in ಸ್ಥಳೀಯ
Subsidy money not received even after two years Dissatisfaction with the awareness program!

ಸರ್ಕಾರಿ ಯೋಜನೆಗಳ ಸಬ್ಸಿಡಿ ಹಣ ಸಮಯಕ್ಕೆ ಸರಿಯಾಗಿ ರೈತರ ಖಾತೆಗೆ ಜಮಾ ಆಗದ ಪರಿಣಾಮ ಸರ್ಕಾರಿ ಅಧಿಕಾರಿಗಳು ಮುಜುಗರ ಅನುಭವಿಸುತ್ತಿದ್ದಾರೆ. ಯಲ್ಲಾಪುರದಲ್ಲಿ ನಡೆದ `ನೈಸರ್ಗಿಕ ಕೃಷಿ ಅರಿವು ಕಾರ್ಯಕ್ರಮ’ದಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಕಾರ್ಯಕ್ರಮ ಉದ್ಘಾಟಕರೇ ತಮ್ಮ ಭಾಷಣದಲ್ಲಿ ಸರ್ಕಾರದ ನೀತಿಯ ವಿರುದ್ಧ ಅಸಮಧಾನವ್ಯಕ್ತಪಡಿಸಿದರು.

ADVERTISEMENT

ಮಂಗಳವಾರ ಯಲ್ಲಾಪುರದ ಉಪಳೇಶ್ವರದಲ್ಲಿನ ಗ್ರಾ ಪಂ ಸಭಾಭವನದಲ್ಲಿ ಕೃಷಿ ವಿಕಸಿತ ಅಭಿಯಾನ ಹಾಗೂ ನೈಸರ್ಗಿಕ ಕೃಷಿ ಅರಿವು ಕಾರ್ಯಕ್ರಮ ನಡೆಯಿತು. ಉತ್ತರ ಕನ್ನಡ ಜಿಲ್ಲಾ ಪಂಚಾಯತ ಹಾಗೂ ಕೃಷಿ ಇಲಾಖೆ ಜಂಟಿಯಾಗಿ ಈ ಕಾರ್ಯಾಗಾರ ಆಯೋಜಿಸಿದ್ದು, ಗ್ರಾ ಪಂ ಸದಸ್ಯ ಸುಬ್ಬಣ್ಣ ಉದ್ದಾಬೈಲ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು `ಸರ್ಕಾರ ಬದಲಾದ ಹಾಗೇ ಯೋಜನೆಗಳು ಸಹ ಬದಲಾಗುತ್ತದೆ. ತೋಟಗಾರಿಕಾ ಇಲಾಖೆ ನೀಡಬೇಕಿದ್ದ ಹನಿ ನೀರಾವರಿ ಸಹಾಯಧನ 2 ವರ್ಷ ಕಳೆದರೂ ರೈತರಿಗೆ ಜಮಾ ಆಗಿಲ್ಲ’ ಎನ್ನುವ ವಿಷಯ ಪ್ರಸ್ತಾಪಿಸಿದ್ದಾರೆ.

`ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಆದರೂ ರಾಜ್ಯ ಸರ್ಕಾರ ಸಬ್ಸಿಡಿ ನೀಡುತ್ತಿಲ್ಲ’ ಎಂದು ಸುಬ್ಬಣ್ಣ ಉದಾಬೈಲ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. `ಹೀಗಾಗಿ ಇಂಥ ಕಾರ್ಯಕ್ರಮಗಳ ಮೇಲೆ ರೈತರು ವಿಶ್ವಾಸಕಳೆದುಕೊಂಡಿದ್ದಾರೆ. ರೈತರ ವಿಶ್ವಾಸಗಳಿಸಲು ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡುವುದರ ಜೊತೆ ಅದನ್ನು ಮುಂದುವರೆಸಬೇಕು’ ಎಂದವರು ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಈ ಮಾತಿಗೆ ವೇದಿಕೆಯಲ್ಲಿದ್ದವರ ಜೊತೆ ನೆರೆದಿದ್ದ ರೈತರು ತಲೆಯಾಡಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ವಿ ಎಸ್ ಭಟ್ಟ ಕಾರೆಮನೆ ಅವರು ಇದಕ್ಕೆ ಧ್ವನಿಗೂಡಿಸಿದರು.

Advertisement. Scroll to continue reading.

ಕೃಷಿ ಇಲಾಖೆ ಉಪನಿರ್ದೇಶಕಿ ಪ್ರತಿಭಾ ಹೂಗಾರ್, ಕೃಷಿ ನಿರ್ದೇಶಕ ನಾಗರಾಜ ನಾಯ್ಕ ಕಾರ್ಯಕ್ರಮದಲ್ಲಿದ್ದರು. ಕೃಷಿ ಸಖಿ ಶ್ರೀಲತಾ ಜಂಬೆಸಾಲ್ ಸಂಘಟಿಸಿದ್ದರು.

Advertisement. Scroll to continue reading.
Previous Post

ಈ ಸರ್ಕಾರಿ ಕಚೇರಿಗೆ ಭಾನುವಾರವೂ ಕೆಲಸ!

Next Post

ಶಿರಸಿ-ಕುಮಟಾ ರಸ್ತೆ: ಸಂಚಾರಕ್ಕೆ ಮುಕ್ತ

Next Post
Sirsi-Kumata road Open to traffic

ಶಿರಸಿ-ಕುಮಟಾ ರಸ್ತೆ: ಸಂಚಾರಕ್ಕೆ ಮುಕ್ತ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ