6
  • Latest
Sirsi-Kumata road Open to traffic

ಶಿರಸಿ-ಕುಮಟಾ ರಸ್ತೆ: ಸಂಚಾರಕ್ಕೆ ಮುಕ್ತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿ-ಕುಮಟಾ ರಸ್ತೆ: ಸಂಚಾರಕ್ಕೆ ಮುಕ್ತ

AchyutKumar by AchyutKumar
in ಸ್ಥಳೀಯ
Sirsi-Kumata road Open to traffic

ಶಿರಸಿ-ಕುಮಟಾ ಮಾರ್ಗದಲ್ಲಿನ ಬೆಣ್ಣೆ ಹೊಳೆ ಸೇತುವೆ ಬಳಿ ರಸ್ತೆ ಕೊಚ್ಚಿ ಹೋಗಿದ್ದರಿಂದ ಆ ಭಾಗದ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಇದೀಗ ಲಘು ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.

ADVERTISEMENT

ಸುಗಮ ವಾಹನ ಸಂಚಾರಕ್ಕಾಗಿ ಬೆಣ್ಣೆಹೊಳೆ ಸೇತುವೆಯಎಡಭಾಗದ ಅಪ್ರೋಚ್ ಸ್ಲಾಬ್ ಜೋಡಣೆ ಕಾರ್ಯವನ್ನು ತುರ್ತಾಗಿ ಮಾಡಲಾಗಿದೆ. ಹೀಗಾಗಿ ಭಾರೀ ತೂಕದ ವಾಹನಗಳನ್ನುಹೊರತುಪಡಿಸಿ ಉಳಿದ ವಾಹನಗಳ ಓಡಾಟಕ್ಕೆ ಯಾವುದೇ ಸಮಸ್ಯೆ ಇಲ್ಲ. ವಾಹನ ಸವಾರರು ಯಾವುದೇ ಆತಂಕ-ಗಡಿಬಿಡಿ ಇಲ್ಲದೇ ಈ ಮಾರ್ಗವಾಗಿ ಚಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. `ನಿಧಾನವಾಗಿ ಸಾಗಿ’ ಎಂಬ ಮುನ್ನಚ್ಚರಿಕೆ ಮರೆಯದಿರಿ.

ಇನ್ನೂ ಈ ಮಾರ್ಗದ ರಸ್ತೆ ನಿರ್ಮಾಣದಲ್ಲಿ ಬಾಕಿ ಉಳಿದಿರುವ ಸೇತುವೆಗಳ ಕಾಮಗಾರಿಯನ್ನು ಶೀಘ್ರದಲ್ಲಿಯೇ ಮುಗಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೇಳಿದ್ದಾರೆ. `ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರು ಹಾಗೂ ವಾಹನ ಸವಾರರಿಗೆ ತೊಂದರೆ ಆಗದಂತೆ ಗರಿಷ್ಠ ಸುರಕ್ಷತಾ ಕ್ರಮ ಅನುಸರಿಸಲಾಗಿದೆ. ಕಟ್ಟುನಿಟ್ಟಾಗಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಗುತ್ತಿಗೆ ಕಂಪನಿಗೆ ಸೂಚಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಎರಡು ವರ್ಷ ಕಳೆದರೂ ಬಾರದ ಸಬ್ಸಿಡಿ ಹಣ: ಅರಿವು ಕಾರ್ಯಕ್ರಮದಲ್ಲಿ ಅಸಮಧಾನ!

Next Post

ಟಾಕ್ಟರ್ ಮೇಲಿದ್ದ ಯುವಕ ನೆಲಕ್ಕೆ ಹಾರಿ ಬಿದ್ದ: ಆತ ಇನ್ನಿಲ್ಲ!

Next Post
The young man on the tractor fell to the ground He is no more!

ಟಾಕ್ಟರ್ ಮೇಲಿದ್ದ ಯುವಕ ನೆಲಕ್ಕೆ ಹಾರಿ ಬಿದ್ದ: ಆತ ಇನ್ನಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ