6
  • Latest
Vehicle hits wildlife Deer dies after being hit by unknown car!

ವನ್ಯಜೀವಿ ಓಡಾಟಕ್ಕೆ ಅಡ್ಡಬಂದ ವಾಹನ: ಅಪರಿಚಿತ ಕಾರಿಗೆ ಬಲಿಯಾದ ಜಿಂಕೆಯ ಜೀವನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವನ್ಯಜೀವಿ ಓಡಾಟಕ್ಕೆ ಅಡ್ಡಬಂದ ವಾಹನ: ಅಪರಿಚಿತ ಕಾರಿಗೆ ಬಲಿಯಾದ ಜಿಂಕೆಯ ಜೀವನ!

AchyutKumar by AchyutKumar
in ಸ್ಥಳೀಯ
Vehicle hits wildlife Deer dies after being hit by unknown car!

ಜೊಯಿಡಾ-ದಾಂಡೇಲಿ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ಜಿಂಕೆಗೆ ಕಾರು ಗುದ್ದಿದೆ. ಪರಿಣಾಮ ಆ ಚಿಂಕೆ ರಸ್ತೆಯಲ್ಲಿಯೇ ಸಾವನಪ್ಪಿದೆ.

ದಟ್ಟ ಅರಣ್ಯದಿಂದ ಕೂಡಿದ ಜೊಯಿಡಾ-ದಾಂಡೇಲಿ ಕಾಡು ಸೀಳಿಕೊಂಡು ರಸ್ತೆ ನಿರ್ಮಿಸಲಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಆಗಾಗ ವನ್ಯಜೀವಿಗಳ ಅಪಘಾತ ನಡೆಯುತ್ತಿದೆ. ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನದಲ್ಲಿ ನಿಧಾನವಾಗಿ ಚಲಿಸುವಂತೆ ಜಾಗೃತಿ ಫಲಕ ಅಳವಡಿಸಲಾಗಿದೆ. ವನ್ಯಜೀವಿಗಳಿಗೆ ವಾಹನ ಅಪಘಾತ ನಡೆದರೆ ಅದಕ್ಕೆ ವಿಧಿಸಬಹುದಾದ ಶಿಕ್ಷೆಯ ಬಗ್ಗೆಯೂ ಆ ಭಾಗದಲ್ಲಿ ನಾಮಫಲಕಗಳಿವೆ.

ಅದಾಗಿಯೂ ಅನೇಕರು ವೇಗವಾಗಿ ಇಲ್ಲಿ ವಾಹನ ಓಡಿಸುತ್ತಾರೆ. ರಾತ್ರಿ ವೇಳೆ ಬೇಕಾಬಿಟ್ಟಿ ಗಾಡಿ ಓಡಿಸುವವರ ಸಂಖ್ಯೆ ಈ ಭಾಗದಲ್ಲಿ ಹೆಚ್ಚಿದೆ. ಜೂನ್ 3ರ ಮಧ್ಯಾಹ್ನ 3 ಗಂಟೆ ಆಸುಪಾಸಿನಲ್ಲಿ ಸಹ ಜಿಂಕೆಯೊoದು ರಸ್ತೆ ದಾಡುವಾಗ ಅಪರಿಚಿತ ಕಾರು ಆಗಮಿಸಿದೆ. ವೇಗವಾಗಿ ಬಂದ ಕಾರು ರಸ್ತೆ ಅಂಚಿನಲ್ಲಿದ್ದ ಜಿಂಕೆಗೆ ಡಿಕ್ಕಿಯಾಗಿದೆ. ಪರಿಣಾಮ ಜಿಂಕೆ ಅಲ್ಲಿಯೇ ತನ್ನ ಜೀವ ಬಿಟ್ಟಿದೆ.

ShareSendTweetShare
Previous Post

MES ಕಾಲೇಜಿಗೆ ತುಂಬಲಾಗದ ನಷ್ಟ: ಬದುಕಿನ ಯಾತ್ರೆ ಮುಗಿಸಿದ ದೂರದೃಷ್ಠಿಯ ಉಪನ್ಯಾಸಕ

Next Post

ಜನ ಮೆಚ್ಚಿದ ನಾಯಕನಿಗೆ 68ರ ಸಡಗರ!

Next Post
Happy Birthday | 68th Birthday to the beloved leader!

ಜನ ಮೆಚ್ಚಿದ ನಾಯಕನಿಗೆ 68ರ ಸಡಗರ!

One year since going to Kageri Center.. One hundred percent happy for the achievements of the MPs

ಕಾಗೇರಿ ಕೇಂದ್ರಕ್ಕೆ ಹೋಗಿ ಒಂದು ವರುಷ.. ಸಂಸದರ ಸಾಧನೆಗೆ ನೂರು ಹರುಷ

A huge tree that has reached Uttara Kannada This tree is immortal forever!

ಉತ್ತರ ಕನ್ನಡಕ್ಕೂ ಆಗಮಿಸಿದ ವಿಶಾಲ ವೃಕ್ಷ: ಈ ಮರ ಎಂದೆoದಿಗೂ ಅಮರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.