6
  • Latest
Kaka's hotel gave beef to those who asked for chicken!

ಚಿಕನ್ ಕೇಳಿದವರಿಗೆ ಗೋಮಾಂಸ ಕೊಟ್ಟ ಕಾಕಾ ಹೋಟೆಲ್!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಿಕನ್ ಕೇಳಿದವರಿಗೆ ಗೋಮಾಂಸ ಕೊಟ್ಟ ಕಾಕಾ ಹೋಟೆಲ್!

AchyutKumar by AchyutKumar
June 4, 2025
in ಸ್ಥಳೀಯ
Kaka's hotel gave beef to those who asked for chicken!
advt advt advt
ADVERTISEMENT

ಹಳಿಯಾಳದ `ತಗಡು ಬಿರಿಯಾನಿ’ ಎಂಬಲ್ಲಿ ಚಿಕನ್ ಕೇಳಿದ ಗ್ರಾಹಕರಿಗೆ ಗೋ ಮಾಂಸ ನೀಡಲಾಗಿದೆ. ಇದನ್ನು ವಿರೋಧಿಸಿ ನೂರಾರು ಜನ ಹೊಟೇಲ್ ಮುಂದೆ ಜಮಾಯಿಸಿ ಆಕ್ರೋಶವ್ಯಕ್ತಪಡಿಸಿದರು.

ಬುಧವಾರ ಸಂಜೆ ಮೂವರು ಸ್ನೇಹಿತರು `ನ್ಯೂ ಹೊಟೆಲ್ ಹುಬ್ಬಳ್ಳಿ ತಗಡ ಬಿರಿಯಾನಿ’ ಹೊಟೇಲಿಗೆ ಬಂದಿದ್ದರು. ಎಂದಿನ0ತೆ ಅವರು ಚಿಕನ್ ಬಿರಿಯಾನಿ ಆರ್ಡರ್ ಮಾಡಿದ್ದರು. ಆದರೆ, ಹೊಟೇಲಿನವರು ಅವರಿಗೆ ಗೋಮಾಂಸದ ಜೊತೆ ಬಿರಿಯಾನಿ ನೀಡಿದ್ದರು. ಮೊದಲು ಆ ಸ್ನೇಹಿತರಿಗೆ ಅದರ ಅರಿವಾಗಲಿಲ್ಲ. ಅದಾದ ನಂತರ ಋಚಿಯಲ್ಲಿ ಬದಲಾವಣೆ ಆದ ಬಗ್ಗೆ ಹೊಟೇಲ್ ಸಿಬ್ಬಂದಿಗೆ ಪ್ರಶ್ನಿಸಿದರು. ಆಗಲೂ ಹೊಟೇಲಿನವರು ಸರಿಯಾಗಿ ಉತ್ತರಿಸಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಕೊನೆಗೆ ಮತ್ತೊಬ್ಬರು ಅಲ್ಲಿಗೆ ಆಗಮಿಸಿ ಹೊಟೇಲಿನವರು ಗೋಮಾಂಸದ ಜೊತೆ ಬಿರಿಯಾನಿ ಕೊಡುತ್ತಿರುವ ಬಗ್ಗೆ ವಿವರಿಸಿದರು. ಚಿಕನ್ ತಿನ್ನಲು ಹೋಗಿ ಗೋಮಾಂಸ ಭಕ್ಷಿಸಿದ ಪಾಪಪ್ರಜ್ಞೆ ಆ ಮೂವರು ಸ್ನೇಹಿತರಿಗೆ ಕಾಡಿತು. ಹೀಗಾಗಿ ಗಲಾಟೆ ಮಾಡಿ ಹೊಟೇಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಹೊಟೇಲ್ ಸಿಬ್ಬಂದಿ ಸ್ಪಂದಿಸದೇ ಇದ್ದಾಗ ಹೊಟೇಲ್ ಮಾಲಕರನ್ನು ಸ್ಥಳಕ್ಕೆ ಕರೆಯಿಸಿದರು. ಆಗ ಹೊಟೇಲಿನವರು `ನಮಗೆ ಪರಮಿಶನ್ ಇದೆ’ ಎಂದು ಉಡಾಪೆಯಿಂದ ಮಾತನಾಡಿದರು.

Advertisement. Scroll to continue reading.

ಈ ವಿಷಯ ದೊಡ್ಡದಾಗುತ್ತಿದ್ದ ಹಾಗೇ ಇನ್ನಷ್ಟು ಜನ ಅಂಗಡಿ ಮುಂದೆ ಜಮಾಯಿಸಿದರು. ಪೊಲೀಸರು ಸಹ ಅಲ್ಲಿಗೆ ಬಂದರು. ಹೊಟೇಲ್ ಮಾಲಕ ಅನುಚಿತವಾಗಿ ವರ್ತಿಸಿದ ಬಗ್ಗೆ ಜನ ದೂರಿದರು. ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಮಾಡಿದ್ದು, ಪುರಸಭೆ ಹಾಗೂ ಆರೋಗ್ಯಾಧಿಕಾರಿಗಳು ಹೊಟೇಲಿನಲ್ಲಿದ್ದ ಆಹಾರ ತಯಾರಿಕಾ ಸಾಮಗ್ರಿಗಳನ್ನು ಜಪ್ತು ಮಾಡಿದರು. ಸದ್ಯ ಜಪ್ತು ಮಾಡಿದ ಸಾಮಗ್ರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ShareSendTweetShare
ADVERTISEMENT
Previous Post

ಭೂ ಕುಸಿತ: ಅಪಾಯ ತಡೆಗೆ ಮೊಬೈಲ್ ಅಪ್ಲಿಕೇಶನ್!

Next Post

ಮಳೆಗಾಲ: ಇಲ್ಲಿನವರ ಬದುಕು ಮೂರು ತಿಂಗಳ ನರಕ!

Next Post
Monsoon season Life here is hell for three months!

ಮಳೆಗಾಲ: ಇಲ್ಲಿನವರ ಬದುಕು ಮೂರು ತಿಂಗಳ ನರಕ!

Karwar Sindhuravan in the temple courtyard!

ಕಾರವಾರ | ದೇವಾಲಯ ಆವಾರದಲ್ಲಿ ಸಿಂಧೂರವನ!

Smart move by government officials Celebrate Environment Day by replanting cut trees!

ಸರ್ಕಾರಿ ಅಧಿಕಾರಿಗಳ ಜಾಣನಡೆ: ಕಡಿದ ಮರ ಮತ್ತೆ ನೆಟ್ಟು ಪರಿಸರ ದಿನ ಆಚರಣೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.