6
  • Latest
This bottle of water... isn't just water... it's poison!

ಈ ಬಾಟಲಿ ನೀರು.. ಬರೀ ನೀರಲ್ಲ.. ವಿಷ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಬಾಟಲಿ ನೀರು.. ಬರೀ ನೀರಲ್ಲ.. ವಿಷ!

AchyutKumar by AchyutKumar
in ಸ್ಥಳೀಯ
This bottle of water... isn't just water... it's poison!

`ಶುದ್ಧ ಕುಡಿಯುವ ನೀರು’ ಎಂಬ ಹೆಸರಿನಲ್ಲಿ ಮಾರುಕಟ್ಟೆಯಲ್ಲಿ ಮಾರಾಟವಾಗುವ `ಸಿಗ್ನೇಜರ್’ ಕಂಪನಿಯ ಬಾಟಲಿ ನೀರಿನಲ್ಲಿ ಪ್ಲಾಸ್ಟಿಕ್ ಅಂಶ ಕಾಣಿಸಿದೆ. ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಪ್ಲಾಸ್ಟಿಕ್ ಕುರುಹು ಪತ್ತೆ ಮಾಡಿದ್ದು, ಆ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ADVERTISEMENT

ಪ್ರವಾಸಿ ತಾಣವಾದ ಗೋಕರ್ಣದಲ್ಲಿ ವ್ಯಕ್ತಿಯೊಬ್ಬರು ಸಿಗ್ನೇಚರ್ ಕಂಪನಿಯ ನೀರು ಖರೀದಿಸಿದ್ದರು. ಆ ನೀರು ಬಾಟಲಿ ಒಡೆಯುವ ಮುನ್ನ ಅದರಲ್ಲಿ ಕಸವನ್ನು ಗಮನಿಸಿದರು. ಈ ಬಗ್ಗೆ ಪ್ರಶ್ನಿಸಿದಾಗ ಅಂಗಡಿಯವರು `ಕಂಪನಿಯವರು ಕೊಟ್ಟಿದ್ದೇ ಹಾಗೇ’ ಎಂದು ಉತ್ತರಿಸಿದರು. ಆ ಬಾಟಲಿ ನೀರಿನಲ್ಲಿ ಪ್ಲಾಸ್ಟಿಕ್ ಕಸಗಳಿರುವುದನ್ನು ನೋಡಿದ ಅವರು ಸರ್ಕಾರಿ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದರು. ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸಹ ಇದಕ್ಕೆ ಧ್ವನಿಗೂಡಿಸಿ ಬಾಟಲಿ ನೀರಿನ ತಪಾಸಣೆಗೆ ಒತ್ತಾಯಿಸಿದರು.

`ಗೋಕರ್ಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇಲ್ಲದ ಕಾರಣ ಜನ ದುಡ್ಡು ಕೊಟ್ಟು ನೀರು ಖರೀದಿಸುತ್ತಾರೆ. ಆದರೆ, ಕೆಲ ಕಂಪನಿಯವರು ಪಡೆದ ದುಡ್ಡಿದ ಯೋಗ್ಯ ನೀರು ಸರಬರಾಜು ಮಾಡುವುದಿಲ್ಲ’ ಎಂದು ಗ್ರಾಹಕರು ಅಸಮಧಾನವ್ಯಕ್ತಪಡಿಸಿದರು. ಸರ್ಕಾರಿ ಅಧಿಕಾರಿಗಳ ಮೂಲಕವೇ ಆ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಯಲ್ಲಾಪುರ: ಇಲ್ಲಿನ ಪೊಲೀಸರು ಹೆಲ್ಮೆಟ್ ಧರಿಸದವರ ಬೈಕ್ ನಿಲ್ಲಿಸುವುದಿಲ್ಲ!

Next Post

ಅಕ್ರಮ ಗೋಸಾಗಾಟ ಸಾಧ್ಯತೆ: ಕಾನೂನು ಕ್ರಮಕ್ಕೆ ಬಿಜೆಪಿಗರ ಒತ್ತಡ

Next Post
Possibility of illegal cow slaughter BJP's pressure for legal action

ಅಕ್ರಮ ಗೋಸಾಗಾಟ ಸಾಧ್ಯತೆ: ಕಾನೂನು ಕ್ರಮಕ್ಕೆ ಬಿಜೆಪಿಗರ ಒತ್ತಡ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ