6
  • Latest
Lawyers' strength in organizing the struggle!

ಹೋರಾಟದ ಸಂಘಟನೆಗೆ ನ್ಯಾಯವಾದಿಗಳ ಬಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೋರಾಟದ ಸಂಘಟನೆಗೆ ನ್ಯಾಯವಾದಿಗಳ ಬಲ!

AchyutKumar by AchyutKumar
in ಸ್ಥಳೀಯ
Lawyers' strength in organizing the struggle!

ಮಾನವ ಹಕ್ಕುಗಳ ಬಗ್ಗೆ ಜನ ಜಾಗೃತಿ ಮೂಡಿಸುತ್ತಿರುವ ಡಬ್ಲುಎಚ್‌ಆರ್ ಆರ್ ಕೆ ಪೌಂಡೇಶನ್ ಯಲ್ಲಾಪುರದಲ್ಲಿ ಸಭೆ ನಡೆಸಿದ್ದು, ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದೆ.

ADVERTISEMENT

ಈ ಸಭೆಯಲ್ಲಿ ಸಂಘಟನೆಯ ಮಹಿಳಾ ಅಧ್ಯಕ್ಷೆಯೂ ಆಗಿರುವ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಮಹಿಳಾ ಅಧ್ಯಕ್ಷೆ ಅರ್ಚನಾ ನಾಯಕ ಅವರು ಆಗಮಿಸಿ ಮಾರ್ಗದರ್ಶನ ಮಾಡಿದ್ದಾರೆ. `ಮಾನವ ಹಕ್ಕು ಉಲ್ಲಂಘನೆ, ಅಕ್ರಮ-ಅವ್ಯವಹಾರ ಸೇರಿ ಭ್ರಷ್ಟಾಚಾರದ ವಿರುದ್ಧವೂ ನಮ್ಮ ಸಂಘಟನೆ ಶ್ರಮಿಸುತ್ತಿದೆ. ಯಾರಿಗೆ ಅನ್ಯಾಯವಾದರೂ ಅವರಿಗೆ ನ್ಯಾಯ ಕೊಡಿಸಲು ಹೋರಾಟ ನಡೆಸುತ್ತದೆ’ ಎಂದು ಅರ್ಚನಾ ನಾಯಕ ಅವರು ಈ ಸಭೆಯಲ್ಲಿ ಹೇಳಿದರು. 10 ಜನ ನೂತನ ಸದಸ್ಯರು ಸಂಘಟನೆಗೆ ಸೇರಿದ್ದು, ಸದಸ್ಯರಿಗೆ ಗುರುತಿನ ಚೀಟಿ ವಿತರಿಸುವ ಬಗ್ಗೆ ಚರ್ಚೆ ನಡೆಯಿತು.

Lawyers' strength in organizing the struggle!ಸಂಘಟನೆಯ ಯಲ್ಲಾಪುರ ಘಟಕದ ಅಧ್ಯಕ್ಷೆ ನ್ಯಾಯವಾದಿ ಬೀಬೀ ಅಮೀನಾ ಶೇಖ ಅವರು ಮಾತನಾಡಿ, `ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಯಲ್ಲಿಯೂ ಪ್ರತಿನಿಧಿಗಳನ್ನು ಮಾಡಿ ಸಂಘಟನೆಯನ್ನು ಬಲಪಡಿಸಲಾಗುತ್ತದೆ. ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರಿಗೆ ಕಾನೂನಿನ ಚೌಕಟ್ಟಿನ ಅಡಿ ನ್ಯಾಯ ಕೊಡಿಸಲಾಗುತ್ತದೆ’ ಎಂದು ಹೇಳಿದರು. ಕೆಲವೇ ದಿನದಲ್ಲಿ ಕಿರವತ್ತಿಯಲ್ಲಿ ಕಾನೂನು ಕಾರ್ಯಾಗಾರ ನಡೆಸುವ ಬಗ್ಗೆ ನಿರ್ಧರಿಸಲಾಯಿತು. ಟಿ ಪಿ ಆಯಿಷಾ ಸ್ವಾಗತಿಸಿದ್ದು, ಶೀಲಾ ಮರಾಠಿ ವಂದಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಬಕ್ರೀದ್: ಅಕ್ರಮ ಗೋ ಸಾಗಾಟದಲ್ಲಿ ಸಿಕ್ಕಿ ಬಿದ್ದರೆ 7 ವರ್ಷ ಜೈಲು.. 10 ಲಕ್ಷ ರೂ ದಂಡ!

Next Post

ಕ್ರಿಕೆಟ್ ಅಭಿಮಾನಕ್ಕೆ ಬಲಿಯಾದ ಚಿನ್ನದ ಬೊಂಬೆ!

Next Post
A golden doll that fell victim to cricket fanaticism!

ಕ್ರಿಕೆಟ್ ಅಭಿಮಾನಕ್ಕೆ ಬಲಿಯಾದ ಚಿನ್ನದ ಬೊಂಬೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ