6
  • Latest
A golden doll that fell victim to cricket fanaticism!

ಕ್ರಿಕೆಟ್ ಅಭಿಮಾನಕ್ಕೆ ಬಲಿಯಾದ ಚಿನ್ನದ ಬೊಂಬೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕ್ರಿಕೆಟ್ ಅಭಿಮಾನಕ್ಕೆ ಬಲಿಯಾದ ಚಿನ್ನದ ಬೊಂಬೆ!

AchyutKumar by AchyutKumar
June 5, 2025
in ರಾಜ್ಯ
A golden doll that fell victim to cricket fanaticism!
advt advt advt
ADVERTISEMENT

ಮೊನ್ನೆ ಮಂಗಳವಾರ ಬೆಂಗಳೂರಿಗೆ ಮರಳಿದ್ದ ಸಿದ್ದಾಪುರದ ಅಕ್ಷತಾ ಅವರು ಈ ದಿನ ಶವವಾಗಿ ಊರಿಗೆ ಬಂದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವನಪ್ಪಿದ 11 ಜನರಲ್ಲಿ ಅಕ್ಷತಾ (27 ವರ್ಷ) ಸಹ ಒಬ್ಬರು. ಗುರುವಾರ ಸಿದ್ದಾಪುರದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಿತು.

ಅಕ್ಷತಾ ಪೈ ಮೂಲತಃ ಮಂಗಳೂರಿನ ಮುಲ್ಕಿಯವರು. ಬಾಲ್ಯದಿಂದಲೂ ಅವರು ಪ್ರತಿಭಾವಂತರಾಗಿದ್ದರು. ಸಿಎ ಪರೀಕ್ಷೆಯಲ್ಲಿ ಅವರು ಚಿನ್ನದ ಪದಕಪಡೆದಿದ್ದರು. ಕಳೆದ ಒಂದುವರೆ ವರ್ಷದ ಹಿಂದೆ ಅವರು ಸಾಪ್ಟವೇರ್ ಇಂಜಿನಿಯರ್ ಆಯಿಶ್ ಅವರನ್ನು ಮದುವೆ ಆಗಿದ್ದರು. ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ಬದುಕು ಕಟ್ಟಿಕೊಂಡಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕ್ಷತಾ ಅವರು ಉದ್ಯೋಗ ಮಾಡುತ್ತಿದ್ದರು. ಈಚೆಗೆ ಊರಿಗೆ ಬಂದಿದ್ದ ಈ ದಂಪತಿ ಮೊನ್ನೆ ಮಂಗಳವಾರ ಬೆಂಗಳೂರಿಗೆ ಮರಳಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಆರ್‌ಸಿಬಿ ಅಭಿಮಾನಿಯಾಗಿದ್ದ ಅಕ್ಷತಾ ಅವರು ಪತಿಯ ಜೊತೆ ಪಂದ್ಯಾವಳಿ ವೀಕ್ಷಣೆಗೆ ಹೋಗಿದ್ದರು. ಗಂಡ-ಹೆAಡತಿ ಇಬ್ಬರು ಕೈ ಕೈ ಹಿಡಿದುಕೊಂಡು ಹೋಗುತ್ತಿದ್ದು, ಒಮ್ಮೆಲೆ ನೂಕು ನುಗ್ಗಲು ಉಂಟಾಯಿತು. ಆ ವೇಳೆ ಅಕ್ಷತಾ ಕೈ ಬಿಡಿಸಿಕೊಂಡರು. ಮುಂದಿನ ಎರಡು ತಾಸುಗಳ ಕಾಲ ಹುಡುಕಾಟ ನಡೆಸಿದರೂ ಅಕ್ಷತಾ ಅವರ ಸುಳಿವು ಸಿಗಲಿಲ್ಲ. ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿಯೂ ಅವರು ಕಾಣಲಿಲ್ಲ.

ಅಲ್ಲಿನ ಪೊಲೀಸರ ಬಳಿ ಆಯಿಷ್ ಪತ್ನಿಯ ಬಗ್ಗೆ ವಿಚಾರಿಸಿದ್ದರು. ಪೊಲೀಸರಿಗೆ ಸಹ ಅಲ್ಲಿ ಏನಾಗುತ್ತಿದೆ? ಎಂದು ಗೊತ್ತಾಗುತ್ತಿರಲಿಲ್ಲ. `ನಾವು ನೋಡಿಲ್ಲ’ ಎಂದು ಅವರು ಹೇಳಿದರು. ಕೊನೆಗೆ ಬೋರಿಂಗ್ ಆಸ್ಪತ್ರೆಗೆ ಹೋದಾಗ ಅಲ್ಲಿ ಅಕ್ಷತಾ ಶವವಾಗಿದ್ದರು. ಆಸ್ಪತ್ರೆಗೆ ಬರುವ ಮುನ್ನವೇ ಅಕ್ಷತಾ ಸಾವನಪ್ಪಿದ ಬಗ್ಗೆ ವೈದ್ಯರು ಹೇಳಿದ್ದರು. ಆ ದಂಪತಿ ಧರಿಸಿದ್ದ ಆರ್‌ಸಿಬಿ ಟೀಶರ್ಟನಿಂದ ಅಕ್ಷತಾ ಶವ ಗುರುತಿಸಲು ಸಾಧ್ಯವಾಯಿತು. ಗುರುವಾರ ಅಕ್ಷತಾ ಅವರ ಶವ ಆಂಬುಲೆನ್ಸ ಮೂಲಕ ಸಿದ್ದಾಪುರಕ್ಕೆ ಬಂದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ShareSendTweetShare
ADVERTISEMENT
Previous Post

ಹೋರಾಟದ ಸಂಘಟನೆಗೆ ನ್ಯಾಯವಾದಿಗಳ ಬಲ!

Next Post

ಲಡ್ಡು ಬಂದು ಬಾಯಿಗೆ ಬಿತ್ತು!

Next Post
The laddu came and fell into my mouth!

ಲಡ್ಡು ಬಂದು ಬಾಯಿಗೆ ಬಿತ್ತು!

Prison for those who stole God's jewelry!

ದೇವರ ಆಭರಣ ಕದ್ದವರಿಗೆ ಜೈಲು!

Nisargamane Forum for Katte Panchayat Resolution Gandhiji's concept in the lap of the garden

ಕಟ್ಟೆ ಪಂಚಾಯ್ತಿ ನಿರ್ಣಯಕ್ಕೆ ನಿಸರ್ಗಮನೆ ವೇದಿಕೆ: ತೋಟದ ಮಡಿಲಿನಲ್ಲಿ ಗಾಂಧೀಜಿ ಪರಿಕಲ್ಪನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.