6
  • Latest
The laddu came and fell into my mouth!

ಲಡ್ಡು ಬಂದು ಬಾಯಿಗೆ ಬಿತ್ತು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಲಡ್ಡು ಬಂದು ಬಾಯಿಗೆ ಬಿತ್ತು!

AchyutKumar by AchyutKumar
in ರಾಜಕೀಯ
The laddu came and fell into my mouth!

ಉತ್ತರ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಜೂನ್ 5ರಂದು 53ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದು, ಅವರ ಅಭಿಮಾನಿಗಳು 18 ಸಾವಿರ ಶಾಲಾ ಮಕ್ಕಳಿಗೆ ಲಡ್ಡು ವಿತರಣೆ ಮಾಡಿದ್ದಾರೆ!

ADVERTISEMENT

ಹೊನ್ನಾವರ ತಾಲೂಕಿನ ವಿವಿಧ ಶಾಲೆಗಳಿಗೆ ತೆರಳಿದ ಮಂಕಾಳು ವೈದ್ಯ ಅವರ ಬೆಂಬಲಿಗರು ಶಾಲಾ ಮಕ್ಕಳಿಗೆ ಸಿಹಿ ವಿತರಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಸಹ ಈ ವೇಳೆ ಮಕ್ಕಳ ಜೊತೆ ಬೆರೆತಿದ್ದು, ಶಾಲೆಯ ಸಮಸ್ಯೆಗಳನ್ನು ಆಲಿಸಿದ್ದಾರೆ. ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುವ ಭರವಸೆಯನ್ನು ನೀಡಿದ್ದಾರೆ.

ಇನ್ನೂ, ಮಂಕಾಳು ವೈದ್ಯ ಅವರಿಗೆ ಅಭಿಮಾನಿಗಳು ದೊಡ್ಡ ಪ್ರಮಾಣದ ಕೇಕ್ ತರಿಸಿದ್ದಾರೆ. ಆ ಕೇಕ್ ಕತ್ತರಿಸಿಯೂ ಅವರು ಸಂಭ್ರಮಾಚರಣೆ ನಡೆಸಿದರು. ಇನ್ನೂ ಕೆಲವರು ಆಸ್ಪತ್ರೆಗೆ ತೆರಳಿ ಅಲ್ಲಿದ್ದ ರೋಗಿಗಳಿಗೆ ಹಣ್ಣು ವಿತರಿಸಿದ್ದಾರೆ. ಹಲವರು ಮಂಕಾಳು ವೈದ್ಯ ಅವರ ಹೆಸರಿನಲ್ಲಿ ವಿಶೇಷ ಪೂಜೆ ನಡೆಸಿದ್ದಾರೆ. `ಸಚಿವರಿಗೆ ಮಕ್ಕಳು ಎಂದರೆ ಇಷ್ಟ. ಹೀಗಾಗಿ ಮಕ್ಕಳಿಗೆ ಲಡ್ಡು ವಿತರಿಸಿದ್ದೇವೆ’ ಎಂದು ಅವರ ಅಭಿಮಾನಿಯೊಬ್ಬರು ಪ್ರತಿಕ್ರಿಯಿಸಿದರು.

Advertisement. Scroll to continue reading.

`ಆರ್‌ಸಿಬಿ ವಿಜಯೋತ್ಸವದ ವೇಳೆ ದುರಂತ ನಡೆದ ಕಾರಣ ಹುಟ್ಟುಹಬ್ಬ ಆಚರಿಸದೇ ಇರಲು ನಿರ್ಧರಿಸಿದ್ದೆ. ಆದರೆ, ಅಪಾರ ಅಭಿಮಾನಿಗಳು ಮನೆಗೆ ಬಂದು ಶುಭಕೋರಿದ್ದಾರೆ. ಜನರ ಋಣ ತೀರಿಸಲು ಸಾಧ್ಯವಿಲ್ಲ’ ಎಂದು ಈ ವೇಳೆ ಮಂಕಾಳು ವೈದ್ಯ ಹೇಳಿದ್ದಾರೆ.

Advertisement. Scroll to continue reading.
Previous Post

ಕ್ರಿಕೆಟ್ ಅಭಿಮಾನಕ್ಕೆ ಬಲಿಯಾದ ಚಿನ್ನದ ಬೊಂಬೆ!

Next Post

ದೇವರ ಆಭರಣ ಕದ್ದವರಿಗೆ ಜೈಲು!

Next Post
Prison for those who stole God's jewelry!

ದೇವರ ಆಭರಣ ಕದ್ದವರಿಗೆ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ