6
  • Latest
Prison for those who stole God's jewelry!

ದೇವರ ಆಭರಣ ಕದ್ದವರಿಗೆ ಜೈಲು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವರ ಆಭರಣ ಕದ್ದವರಿಗೆ ಜೈಲು!

AchyutKumar by AchyutKumar
June 6, 2025
in ಸ್ಥಳೀಯ
Prison for those who stole God's jewelry!
advt advt advt
ADVERTISEMENT

ಕಾರವಾರದ ಸಾಯಿ ಮಂದಿರದ ಒಳಗೆ ಬೂಟು ಧರಿಸಿ ಓಡಾಡಿದಲ್ಲದೇ ಅಲ್ಲಿದ್ದ ಆಭರಣ ಕದ್ದು ಪರಾರಿಯಾಗಿದ್ದ ಕಳ್ಳರು ಇದೀಗ ಸಿಕ್ಕಿ ಬಿದ್ದಿದ್ದಾರೆ.

ಕಾರವಾರದಕೋಡಿಬಾಗದ ಸಾಯಿ ಮಂದಿರದಲ್ಲಿ ಏಪ್ರಿಲ್ 24ರಂದು ಕಳ್ಳತನ ನಡೆದಿತ್ತು. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಸಾಕಷ್ಟು ಹುಡುಕಾಟ ನಡೆಸಿದರೂ ಕಳ್ಳರು ಸಿಕ್ಕಿ ಬಿದ್ದಿರಲಿಲ್ಲ. ಆದರೂ, ಪೊಲೀಸರು ತಮ್ಮ ಪ್ರಯತ್ನ ಬಿಟ್ಟಿರಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಳ್ಳರ ಹುಡುಕಾಟ ನಡೆಸಿದ್ದ ಪೊಲೀಸರಿಗೆ ದೆಹಲಿಯ ತ್ರಿಲೊಕ ಸಿಂಗ್, ಉತ್ತರಖಾಂಡದ ರೇಸಮ್ ಸಿಂಗ್ ಹಾಗೂ ಕುಲವಂತ ಸಿಂಗ್ ಎಂಬಾತರ ಮೇಲೆ ಅನುಮಾನ ಮೂಡಿತು. ಅವರ ಶೋಧ ನಡೆಸಿದಾಗ ಕಳ್ಳರು ಸಿಕ್ಕಿ ಬಿದ್ದರು. ಸಾಯಿಬಾಬಾ ಮೂರ್ತಿ ಸುತ್ತಲಿನ ಆಭರಣ ದೋಚಿರುವುದನ್ನು ಅವರು ಒಪ್ಪಿಕೊಂಡರು.

ಕೆಜಿಗಟ್ಟಲೆ ತೂಕದ ಬೆಳ್ಳಿ ಆಭರಣವನ್ನು ಆ ಕಳ್ಳರು ಗೋವಾದಲ್ಲಿ ಮಾರಾಟ ಮಾಡಿದ್ದರು. ಮಾರಾಟ ಮಾಡಿದ ಆಭರಣವನ್ನು ಸಹ ಪೊಲೀಸರು ವಶಕ್ಕೆಪಡೆದಿದ್ದಾರೆ.

ShareSendTweetShare
ADVERTISEMENT
Previous Post

ಲಡ್ಡು ಬಂದು ಬಾಯಿಗೆ ಬಿತ್ತು!

Next Post

ಕಟ್ಟೆ ಪಂಚಾಯ್ತಿ ನಿರ್ಣಯಕ್ಕೆ ನಿಸರ್ಗಮನೆ ವೇದಿಕೆ: ತೋಟದ ಮಡಿಲಿನಲ್ಲಿ ಗಾಂಧೀಜಿ ಪರಿಕಲ್ಪನೆ

Next Post
Nisargamane Forum for Katte Panchayat Resolution Gandhiji's concept in the lap of the garden

ಕಟ್ಟೆ ಪಂಚಾಯ್ತಿ ನಿರ್ಣಯಕ್ಕೆ ನಿಸರ್ಗಮನೆ ವೇದಿಕೆ: ತೋಟದ ಮಡಿಲಿನಲ್ಲಿ ಗಾಂಧೀಜಿ ಪರಿಕಲ್ಪನೆ

The road is open for sacrifice Tourists slow down.. this is Gokarna!

ಬಲಿಗಾಗಿ ಬಾಯ್ತೆರೆದಿದೆ ರಸ್ತೆ ಬೀದಿ: ಪ್ರವಾಸಿಗರೇ ನಿಧಾನ.. ಇದು ಗೋಕರ್ಣ!

Environmental sacrifice The resolve to plant trees comes from those who have encroached on the forest!

ಪರಿಸರ ಯಜ್ಞ | ಅರಣ್ಯ ಅತಿಕ್ರಮಿಸಿದವರಿಂದಲೇ ಗಿಡ ನಾಟಿ ಮಾಡುವ ಸಂಕಲ್ಪ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.