6
  • Latest
Prison for those who stole God's jewelry!

ದೇವರ ಆಭರಣ ಕದ್ದವರಿಗೆ ಜೈಲು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವರ ಆಭರಣ ಕದ್ದವರಿಗೆ ಜೈಲು!

AchyutKumar by AchyutKumar
in ಸ್ಥಳೀಯ
Prison for those who stole God's jewelry!

ಕಾರವಾರದ ಸಾಯಿ ಮಂದಿರದ ಒಳಗೆ ಬೂಟು ಧರಿಸಿ ಓಡಾಡಿದಲ್ಲದೇ ಅಲ್ಲಿದ್ದ ಆಭರಣ ಕದ್ದು ಪರಾರಿಯಾಗಿದ್ದ ಕಳ್ಳರು ಇದೀಗ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಕಾರವಾರದಕೋಡಿಬಾಗದ ಸಾಯಿ ಮಂದಿರದಲ್ಲಿ ಏಪ್ರಿಲ್ 24ರಂದು ಕಳ್ಳತನ ನಡೆದಿತ್ತು. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಸಾಕಷ್ಟು ಹುಡುಕಾಟ ನಡೆಸಿದರೂ ಕಳ್ಳರು ಸಿಕ್ಕಿ ಬಿದ್ದಿರಲಿಲ್ಲ. ಆದರೂ, ಪೊಲೀಸರು ತಮ್ಮ ಪ್ರಯತ್ನ ಬಿಟ್ಟಿರಲಿಲ್ಲ.

ಕಳ್ಳರ ಹುಡುಕಾಟ ನಡೆಸಿದ್ದ ಪೊಲೀಸರಿಗೆ ದೆಹಲಿಯ ತ್ರಿಲೊಕ ಸಿಂಗ್, ಉತ್ತರಖಾಂಡದ ರೇಸಮ್ ಸಿಂಗ್ ಹಾಗೂ ಕುಲವಂತ ಸಿಂಗ್ ಎಂಬಾತರ ಮೇಲೆ ಅನುಮಾನ ಮೂಡಿತು. ಅವರ ಶೋಧ ನಡೆಸಿದಾಗ ಕಳ್ಳರು ಸಿಕ್ಕಿ ಬಿದ್ದರು. ಸಾಯಿಬಾಬಾ ಮೂರ್ತಿ ಸುತ್ತಲಿನ ಆಭರಣ ದೋಚಿರುವುದನ್ನು ಅವರು ಒಪ್ಪಿಕೊಂಡರು.

Advertisement. Scroll to continue reading.

ಕೆಜಿಗಟ್ಟಲೆ ತೂಕದ ಬೆಳ್ಳಿ ಆಭರಣವನ್ನು ಆ ಕಳ್ಳರು ಗೋವಾದಲ್ಲಿ ಮಾರಾಟ ಮಾಡಿದ್ದರು. ಮಾರಾಟ ಮಾಡಿದ ಆಭರಣವನ್ನು ಸಹ ಪೊಲೀಸರು ವಶಕ್ಕೆಪಡೆದಿದ್ದಾರೆ.

Advertisement. Scroll to continue reading.
Previous Post

ಲಡ್ಡು ಬಂದು ಬಾಯಿಗೆ ಬಿತ್ತು!

Next Post

ಕಟ್ಟೆ ಪಂಚಾಯ್ತಿ ನಿರ್ಣಯಕ್ಕೆ ನಿಸರ್ಗಮನೆ ವೇದಿಕೆ: ತೋಟದ ಮಡಿಲಿನಲ್ಲಿ ಗಾಂಧೀಜಿ ಪರಿಕಲ್ಪನೆ

Next Post
Nisargamane Forum for Katte Panchayat Resolution Gandhiji's concept in the lap of the garden

ಕಟ್ಟೆ ಪಂಚಾಯ್ತಿ ನಿರ್ಣಯಕ್ಕೆ ನಿಸರ್ಗಮನೆ ವೇದಿಕೆ: ತೋಟದ ಮಡಿಲಿನಲ್ಲಿ ಗಾಂಧೀಜಿ ಪರಿಕಲ್ಪನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ