6
  • Latest
Nisargamane Forum for Katte Panchayat Resolution Gandhiji's concept in the lap of the garden

ಕಟ್ಟೆ ಪಂಚಾಯ್ತಿ ನಿರ್ಣಯಕ್ಕೆ ನಿಸರ್ಗಮನೆ ವೇದಿಕೆ: ತೋಟದ ಮಡಿಲಿನಲ್ಲಿ ಗಾಂಧೀಜಿ ಪರಿಕಲ್ಪನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಟ್ಟೆ ಪಂಚಾಯ್ತಿ ನಿರ್ಣಯಕ್ಕೆ ನಿಸರ್ಗಮನೆ ವೇದಿಕೆ: ತೋಟದ ಮಡಿಲಿನಲ್ಲಿ ಗಾಂಧೀಜಿ ಪರಿಕಲ್ಪನೆ

AchyutKumar by AchyutKumar
June 6, 2025
in ರಾಜಕೀಯ
Nisargamane Forum for Katte Panchayat Resolution Gandhiji's concept in the lap of the garden
advt advt advt
ADVERTISEMENT

ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿರುವ ಪ್ರಮೋದ ಹೆಗಡೆ ಅವರು ಯಲ್ಲಾಪುರದ ನಿಸರ್ಗಮನೆಯಲ್ಲಿ `ಹಳ್ಳಿಯ ಚಿತ್ರಕಥೆ’ ಎಂಬ ವಾತಾವರಣ ಸೃಷ್ಟಿಸಲು ಸಜ್ಜಾಗಿದ್ದಾರೆ. ಆ ಮೂಲಕ ಗ್ರಾಮ ಸರ್ಕಾರ, ಹಳ್ಳಿ ಬದುಕು, ದೂರು-ದುಮ್ಮಾನ ಹಾಗೂ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಆಡಳಿತ ಕಲ್ಪನೆಯ ಬಗ್ಗೆ ಅವರು ಜನರಿಗೆ ಮಾಹಿತಿ ನೀಡಲು ಚಿಂತಿಸಿದ್ದಾರೆ.

ಪoಚಾಯತ ರಾಜ್ ಪರಿಷತ್, ಗ್ರಾ ಪಂ ಸದಸ್ಯರ ಒಕ್ಕೂಟ ಹಾಗೂ ಟೀಡ್ ಸಹಯೋಗದಲ್ಲಿ ಜೂನ್ 10ರಂದು ಈ ಪರಿಕಲ್ಪನೆಯ ಪ್ರಯೋಗ ನಡೆಯಲಿದೆ. ಅನೇಕ ವಿದ್ವಾಂಸರಿAದ ವಿಶೇಷ ಉಪನ್ಯಾಸ, ಗ್ರಾಮಸಭೆ, ಗಾಂಧೀ ಪರ್ಣಕುಟಿರದ ಕಲ್ಪನೆ, ಜನರ ಪಂಚಾಯ್ತಿ, ಪ್ರಜಾಪ್ರಭುತ್ವ ವ್ಯವಸ್ಥೆ ವಿಷಯವಾಗಿ ಈ ದಿನ ಚರ್ಚೆ-ಸಂವಾದ ನಡೆಯಲಿದೆ.

Advertisement. Scroll to continue reading.
ADVERTISEMENT
ADVERTISEMENT

ಪ್ರಮೋದ ಹೆಗಡೆ ಅವರು ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಮಾಡಿದ್ದೇನು? ಮುಂದೆ ಮಾಡಲು ಉದ್ದೇಶಿಸಿದ್ದು ಏನು? ಗ್ರಾಮೀಣ ಅಭಿವೃದ್ಧಿಗಾಗಿ ಅವರ ಯೋಜನೆಗಳಾವವು? ಎಂಬ ಪ್ರಶ್ನೆಗಳಿಗೂ ಇಲ್ಲಿ ಉತ್ತರ ಸಿಗಲಿದೆ. ವಿಶೇಷವಾಗಿ ಗಾಂಧಿ ಟ್ರಸ್ಟಿನ ಉಪಾಧ್ಯಕ್ಷ ಶಿವರಾಜ ಅವರು ಸತ್ಯ, ಅಹಿಂಸೆ ಕುರಿತು ಮಾತನಾಡಲಿದ್ದಾರೆ. ಮಾಜಿ ಸಂಸದ ನಾರಾಯಣ ಸ್ವಾಮಿ, ಮಾಜಿ ಶಾಸಕ ಡಿ ಆರ್ ಪಾಟೀಲ, ಟೀಡ್ ಸಂಸ್ಥೆಯ ಮೋಹಿನಿ ಪೂಜಾರ್, ಗ್ರಾ ಪಂ ಸದಸ್ಯರ ಒಕ್ಕೂಟದ ಅಧ್ಯಕ್ಷ ಎಂ ಕೆ ಭಟ್ಟ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Advertisement. Scroll to continue reading.

ಕರ್ನಾಟಕ ಪಂಚಾಯತ ರಾಜ್ ಪರಿಷತ್ ಆಯೋಜನೆಯ ಅಡಿ ಪ್ರಮೋದ ಹೆಗಡೆ ಅವರು ಈ ಕಾರ್ಯಕ್ರಮ ನಡೆಸುತ್ತಿದ್ದಾರೆ. ಭಾಗವಹಿಸುವ ಪ್ರತಿಯೊಬ್ಬರಿಗೂ ಯಲ್ಲಾಪುರದಿಂದ ಬಸ್ ವ್ಯವಸ್ಥೆ ಮಾಡಿದ್ದಾರೆ. ಎಲ್ಲರಿಗೂ ಮಧ್ಯಾಹ್ನ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಜೂನ್ 10ರಂದುಬೆಳಗ್ಗೆ 10.30ರಿಂದ ಕಾರ್ಯಕ್ರಮ ಶುರುವಾಗಲಿದೆ. ಯಲ್ಲಾಪುರದಿಂದ ನಿಸರ್ಗಮನೆಯವರೆಗೆ ಪ್ರತಿ 5 ನಿಮಿಷಕ್ಕೆ ಒಮ್ಮೆ ಮಿನಿ ಬಸ್ ಓಡಾಡಲಿದೆ. ಸಂಕಲ್ಪದ ಬಳಿ ಬಂದವರನ್ನು ಆ ವಾಹನ ನಿಸರ್ಗಮನೆಯ ಕಾರ್ಯಾಗಾರಕ್ಕೆ ಕರೆದೊಯ್ಯಲಿದೆ. ಶುಕ್ರವಾರ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಸಂಕಲ್ಪ ಅಧ್ಯಕ್ಷ ಪ್ರಮೋದ ಹೆಗಡೆ ಮಾಹಿತಿ ಹಂಚಿಕೊoಡರು.

ಇನ್ಯಾವುದೇ ಗೊಂದಲ ಇದ್ದರೆ ಪ್ರಮೋದ ಹೆಗಡೆ ಅವರಿಗೆ ಫೋನ್ ಮಾಡಿ.. ಮಾತನಾಡಿ: 9448408598

ShareSendTweetShare
ADVERTISEMENT
Previous Post

ದೇವರ ಆಭರಣ ಕದ್ದವರಿಗೆ ಜೈಲು!

Next Post

ಬಲಿಗಾಗಿ ಬಾಯ್ತೆರೆದಿದೆ ರಸ್ತೆ ಬೀದಿ: ಪ್ರವಾಸಿಗರೇ ನಿಧಾನ.. ಇದು ಗೋಕರ್ಣ!

Next Post
The road is open for sacrifice Tourists slow down.. this is Gokarna!

ಬಲಿಗಾಗಿ ಬಾಯ್ತೆರೆದಿದೆ ರಸ್ತೆ ಬೀದಿ: ಪ್ರವಾಸಿಗರೇ ನಿಧಾನ.. ಇದು ಗೋಕರ್ಣ!

Environmental sacrifice The resolve to plant trees comes from those who have encroached on the forest!

ಪರಿಸರ ಯಜ್ಞ | ಅರಣ್ಯ ಅತಿಕ್ರಮಿಸಿದವರಿಂದಲೇ ಗಿಡ ನಾಟಿ ಮಾಡುವ ಸಂಕಲ್ಪ!

A meritorious deed by the cow family

ಗೋ ಪರಿವಾರದಿಂದ ಪುಣ್ಯ ಕಾರ್ಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.