6
  • Latest
Environmental sacrifice The resolve to plant trees comes from those who have encroached on the forest!

ಪರಿಸರ ಯಜ್ಞ | ಅರಣ್ಯ ಅತಿಕ್ರಮಿಸಿದವರಿಂದಲೇ ಗಿಡ ನಾಟಿ ಮಾಡುವ ಸಂಕಲ್ಪ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪರಿಸರ ಯಜ್ಞ | ಅರಣ್ಯ ಅತಿಕ್ರಮಿಸಿದವರಿಂದಲೇ ಗಿಡ ನಾಟಿ ಮಾಡುವ ಸಂಕಲ್ಪ!

AchyutKumar by AchyutKumar
June 6, 2025
in ಸ್ಥಳೀಯ
Environmental sacrifice The resolve to plant trees comes from those who have encroached on the forest!
advt advt advt
ADVERTISEMENT

ಅರಣ್ಯ ಅತಿಕ್ರಮಣದಾರರರಿಗೆ ಭೂಮಿ ಹಕ್ಕು ಕೊಡಬೇಕು ಎಂದು ಹೋರಾಟ ನಡೆಸುತ್ತಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಈ ವರ್ಷ ಒಂದೇ ದಿನದಲ್ಲಿ 10 ಲಕ್ಷ ಗಿಡ ನೆಡುವ ಯೋಜನೆ ರೂಪಿಸಿದೆ. ಜಿಲ್ಲೆಯ 500ಕ್ಕೂ ಅಧಿಕ ಪ್ರದೇಶದಲ್ಲಿ ಜೂನ್ 21 ಮುಂಜಾನೆ 10ಗಂಟೆಯ ಮುಹೂರ್ತದಲ್ಲಿ 10 ಲಕ್ಷ ಗಿಡ ಭೂಮಿಗೆ ಬೀಳಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೌಗೋಳಿಕವಾಗಿ 10,571 ಚ ಕಿಮೀ ಪ್ರದೇಶ ಹೊಂದಿದೆ. ಅದರಲ್ಲಿ 8400 ಚ ಕಿಮೀ ಪ್ರದೇಶದಲ್ಲಿ ಈಗಾಗಲೇ ಅರಣ್ಯವಿದೆ. ಅರಣ್ಯ ಪ್ರದೇಶ ಹೆಚ್ಚಾಗಿದ್ದರೂ ಅಲ್ಲಿ ಯೋಗ್ಯ-ಗಿಡ ಮರಗಳಿಲ್ಲ. ಜನ ಸಾಂದ್ರತೆಗೆ ಹೋಲಿಸಿದರೆ ಅರಣ್ಯದಲ್ಲಿನ ಗಿಡ-ಮರಗಳ ಪ್ರಮಾಣ ಕಡಿಮೆಯಿದೆ. ಇದರೊಂದಿಗೆ ಜಿಲ್ಲೆಯ ಅಭಿವೃದ್ಧಿ, ಜಲ ವಿದ್ಯುತ್ ಯೋಜನೆ, ಅರಣ್ಯದಲ್ಲಿನ ಅಗ್ನಿ ಅವಘಡ, ಸಾರಿಗೆ ವ್ಯವಸ್ಥೆ ಸೇರಿ ವಿವಿಧ ಕಾರಣಗಳಿಂದ ಅರಣ್ಯ ಭೂಮಿ ಕಡಿಮೆಯಾಗುತ್ತಿದೆ. ಹೀಗಾಗಿ ಕನಿಷ್ಟ 10 ವರ್ಷವಾದರೂ ಬದುಕಬಹುದಾದ ಗಿಡಗಳನ್ನು ಆರಿಸಿ ನಾಟಿ ಮಾಡಲು ಅರಣ್ಯ ಭೂಮಿ ಹೋರಾಟಗಾರರ ವೇದಿಕೆ ನಿರ್ಧರಿಸಿದೆ.

Advertisement. Scroll to continue reading.
ADVERTISEMENT
ADVERTISEMENT

ಅರಣ್ಯ ಅಭಿವೃದ್ಧಿ ಮತ್ತು ಪರಿಸರ ಜಾಗೃತೆ ಕುರಿತು ಅರಣ್ಯ ಭೂಮಿ ಹೋರಾಟಗಾರರ ವೇದಿಕೆ ಮೊದಲಿನಿಂದಲೂ ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಈ ವೇದಿಕೆ ಈ ವರ್ಷ 33ನೇ ಹುಟ್ಟುಹಬ್ಬದ ಸಡಗರದಲ್ಲಿದ್ದು, ಅದರ ಅಂಗವಾಗಿ 10 ಲಕ್ಷ ಗಿಡ ನೆಡಲು ಉದ್ದೇಶಿಸಿದೆ. ಈ ಅಭಿಯಾನಕ್ಕಾಗಿ ವಿಶೇಷ ಲಾಂಚನವನ್ನು ಸಿದ್ಧಪಡಿಸಲಾಗಿದ್ದು, ಶುಕ್ರವಾರ ಶಿರಸಿಯಲ್ಲಿ ನ್ಯಾಯವಾದಿ ರವೀಂದ್ರ ನಾಯ್ಕ ಅದನ್ನು ಬಿಡುಗಡೆ ಮಾಡಿದರು.

Advertisement. Scroll to continue reading.

ಯಲ್ಲಾಪುರದ ಭಿಮ್ಸಿ ವಾಲ್ಮೀಕಿ, ಮುಂಡಗೋಡದ ಶಿವಾನಂದ ಜೋಗಿ, ಪ್ರಮುಖರಾದ ಇಬ್ರಾಹಿಂ ಗೌಡಳ್ಳಿ, ನೆಹರು ನಾಯ್ಕ ಬಿಳೂರು, ಸುಬ್ಬಣ್ಣ ಮಾಗೋಡ, ಎಮ್ ಆರ್ ನಾಯ್ಕ ಕಂಡ್ರಾಜಿ, ನಾಗರಾಜ ಅಚನಳ್ಳಿ, ಸ್ವಾತಿ ಜೈನ್, ಕಲ್ಪನಾ ಪಾವಸ್ಕರ, ಯಶೋದಾ ನರೇಬೈಲ್, ಮಂಜಪ್ಪ ನಾಯ್ಕ ಬಂಕನಾಳ, ಎಮ್.ಕೆ ನಾಯ್ಕ ಬಂಕನಾಳ, ರೇಣುಕಾ ಎಮ್ ಸಿದ್ದಿ ಈ ವೇಳೆ ಹಾಜರಿದ್ದು ಗಿಡ ನೆಡುವ ಸಂಕಲ್ಪ ಮಾಡಿದರು. ವಿವಿಧ ತಾಲೂಕಿನ 163 ಗ್ರಾ ಪಂ ವ್ಯಾಪ್ತಿಯಲ್ಲಿ ಜುಲೈ 5ರವರೆಗೂ ಗಿಡ ನೆಡುವ ಆಂದೋಲನ ನಡೆಸಲು ನಿರ್ಧರಿಸಲಾಯಿತು.

ShareSendTweetShare
ADVERTISEMENT
Previous Post

ಬಲಿಗಾಗಿ ಬಾಯ್ತೆರೆದಿದೆ ರಸ್ತೆ ಬೀದಿ: ಪ್ರವಾಸಿಗರೇ ನಿಧಾನ.. ಇದು ಗೋಕರ್ಣ!

Next Post

ಗೋ ಪರಿವಾರದಿಂದ ಪುಣ್ಯ ಕಾರ್ಯ

Next Post
A meritorious deed by the cow family

ಗೋ ಪರಿವಾರದಿಂದ ಪುಣ್ಯ ಕಾರ್ಯ

Water adventure in Bhimkola.. Tourists are delighted!

ಭೀಮಕೋಲದಲ್ಲಿ ಜಲ ಸಾಹಸ.. ಪ್ರವಾಸಿಗರಲ್ಲಿ ಸಂತಸ!

Those who escaped then are now caught!

ಆಗ ತಪ್ಪಿಸಿಕೊಂಡವರು ಈಗ ಸಿಕ್ಕಿ ಬಿದ್ದರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.