6
  • Latest
Water adventure in Bhimkola.. Tourists are delighted!

ಭೀಮಕೋಲದಲ್ಲಿ ಜಲ ಸಾಹಸ.. ಪ್ರವಾಸಿಗರಲ್ಲಿ ಸಂತಸ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭೀಮಕೋಲದಲ್ಲಿ ಜಲ ಸಾಹಸ.. ಪ್ರವಾಸಿಗರಲ್ಲಿ ಸಂತಸ!

AchyutKumar by AchyutKumar
in ಸ್ಥಳೀಯ
Water adventure in Bhimkola.. Tourists are delighted!

ಕಾರವಾರದ ಹಣಕೋಣ ಬಳಿಯಿರುವ ಭೀಮಕೋಲ ಕೆರೆಯಲ್ಲಿ ಜಲ ಸಾಹಸ ಚಟುವಟಿಕೆ ಶುರುವಾಗಿದೆ. ಇದರಿಂದ ಪ್ರವಾಸೋದ್ಯಮ ಬೆಳವಣಿಗೆಯಾಗಿದ್ದು, ಸ್ಥಳೀಯರಲ್ಲಿಯೂ ಮಂದಹಾಸ ಮೂಡಿದೆ.

ADVERTISEMENT

ಭೀಮಕೋಲ ಎಂಬುದು ಮೊದಲು ಹಾಳು ಬಿದ್ದ ಪ್ರದೇಶವಾಗಿತ್ತು. ಅಲ್ಲಿದ್ದ ಕೆರೆಯಲ್ಲಿ ಅಪಾರ ಪ್ರಮಾಣದಲ್ಲಿ ಹೂಳು ತುಂಬಿತ್ತು. ಅಂಚಿನ ಅರಣ್ಯ ಪ್ರದೇಶದಲ್ಲಿ ಗಿಡ-ಗಂಟಿಗಳು ಬೆಳೆದಿದ್ದವು. ಘಟ್ಟ ಪ್ರದೇಶವಾದ ಕಾರಣ ಅಲ್ಲಿ ಹೋಗಲು ಯಾರೂ ಆಸಕ್ತರಿರಲಿಲ್ಲ. ಹೀಗಿರುವಾಗ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಆ ಪ್ರದೇಶ ಅಭಿವೃದ್ಧಿಗೆ ಯೋಜನೆ ರೂಪಿಸಿತು. ನರೆಗಾ ಸೇರಿ ವಿವಿಧ ಯೋಜನೆ ಅಡಿ ಕ್ಷೇತ್ರದ ಚಿತ್ರಣವನ್ನು ಬದಲು ಮಾಡಲಾಯಿತು.

ಸದ್ಯ ಅಲ್ಲಿ ಉದ್ಯಾನವನ ನಿರ್ಮಿಸಲಾಗಿದೆ. ಕೆರೆಯ ಹೂಳು ತೆಗೆದು ಅಭಿವೃದ್ಧಿ ಕಾರ್ಯ ನಡೆಸಲಾಗಿದೆ. ಇದರೊಂದಿಗೆ ಈಚೆಗೆ ಕೆರೆಯಲ್ಲಿ ಬೋಟಿಂಗ್ ಸಹ ಶುರುವಾಗಿದೆ. ಉದ್ಯಾನವನ ಹಾಗೂ ಬೋಟಿಂಗ್ ಚಟುವಟಿಕೆ ಒಟ್ಟಿಗೆ ಸಿಗುವುದರಿಂದ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.

Advertisement. Scroll to continue reading.

ಸಣ್ಣ ನೀರಾವರಿ ಇಲಾಖೆಯ ಈ ಕೆರೆಯನ್ನು ಜಿಲ್ಲಾ ಪಂಚಾಯಿತಿತವೂ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿ ಮಾಡಿದ್ದು, ಸಾಮಾಜಿಕ ಅರಣ್ಯ ವಿಭಾಗದಿಂದ ಸುಮಾರು 37 ಲಕ್ಷ ರೂ ವೆಚ್ಚ ಮಾಡಲಾಗಿತ್ತು. ಆ ವೇಳೆಯಲ್ಲಿಯೇ ಇಲ್ಲಿ ಪ್ರವಾಸಿಗರು ಬರುತ್ತಿದ್ದರು. ಹೀಗಾಗಿ ಅವರ ಅನುಕೂಲಕ್ಕಾಗಿ ಶೌಚಗೃಹ ಹಾಗೂ ಸ್ನಾನಗೃಹವನ್ನು ಸಹ ಮಾಡಲಾಗಿದ್ದು, ಸದ್ಯ ಕೆರೆ ನಿರ್ವಹಣಾ ಸಮಿತಿಯನ್ನು ಸಹ ರಚಿಸಲಾಗಿದೆ.

Advertisement. Scroll to continue reading.

ಕೆರೆ ಅಭಿವೃದ್ಧಿ ಸಮಿತಿಯಿಂದ ಇಲ್ಲಿ ಆಗಮಿಸುವವರಿಗೆ ಪ್ರವೇಶ ಶುಲ್ಕ ಪಡೆಯಲಾಗುತ್ತದೆ. ಟೆಂಡರ್ ಮೂಲಕ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ತಾಸಿಗೆ ಇಂತಿಷ್ಟು ಎಂಬ ಲೆಕ್ಕಾಚಾರದ ಅಡಿ ಬೋಟಿಂಗ್ ಶುಲ್ಕಪಡೆಯಲು ನಿರ್ಧರಿಸಲಾಗಿದೆ. ಭವಿಷ್ಯದಲ್ಲಿ ಇಲ್ಲಿ ತೂಗು ಸೇತುವೆಯೊಂದನ್ನು ಮಾಡಲು ಯೋಜನೆ ಸಿದ್ಧವಿದೆ.

Previous Post

ಗೋ ಪರಿವಾರದಿಂದ ಪುಣ್ಯ ಕಾರ್ಯ

Next Post

ಆಗ ತಪ್ಪಿಸಿಕೊಂಡವರು ಈಗ ಸಿಕ್ಕಿ ಬಿದ್ದರು!

Next Post
Those who escaped then are now caught!

ಆಗ ತಪ್ಪಿಸಿಕೊಂಡವರು ಈಗ ಸಿಕ್ಕಿ ಬಿದ್ದರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ