6
  • Latest
Cow slaughtering tigers' taunts Attempt to run over police with car!

ಗೋ ವಧಿಸುವ ವ್ಯಾಘ್ರರ ಅಟ್ಟಹಾಸ: ಪೊಲೀಸರ ಮೇಲೆ ಕಾರು ಹತ್ತಿಸುವ ಪ್ರಯತ್ನ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗೋ ವಧಿಸುವ ವ್ಯಾಘ್ರರ ಅಟ್ಟಹಾಸ: ಪೊಲೀಸರ ಮೇಲೆ ಕಾರು ಹತ್ತಿಸುವ ಪ್ರಯತ್ನ!

AchyutKumar by AchyutKumar
June 6, 2025
in ರಾಜ್ಯ
Cow slaughtering tigers' taunts Attempt to run over police with car!
advt advt advt
ADVERTISEMENT

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ದುಷ್ಕರ್ಮಿಗಳು ಅದನ್ನು ತಡೆಯಲು ಬಂದ ಪೊಲೀಸರ ಮೇಲೆ ಕಾರು ನುಗ್ಗಿಸುವ ಪ್ರಯತ್ನ ನಡೆಸಿದ್ದಾರೆ. ಆ ದುಷ್ಕರ್ಮಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿ ಅವರನ್ನು ಜೈಲಿಗೆ ಕಳುಹಿಸಿದ್ದಾರೆ.

ಬುಧವಾರ ರಾತ್ರಿ ಮಂಗಳೂರು ಸುರತ್ಕಲ್ ಕಾಟಿವಳ್ಳದ ಅಬ್ದುಲ್ ಅಜೀಜ್ ಅಬ್ದುಲ್ ಖಾದರ್, ಚೊಕ್ಕಬೆಟ್ಟುವಿನ ಮೊಹಮದ್ ಮುಸ್ತಪಾ, ಮೊಹಮದ್ ಆಸಿಕ್ ಅಶ್ರಫ್, ಕೊಲ್ನಾಡ್ ಮುಲ್ಕಿಯ ಮೊಹಮ್ ನುಹಾನ್ ಷರೀಫ್, ಉಲ್ಲಾಳದ ಮೊಹಮದ್ ಇರ್ಬಾಜ್ ಎಂಬಾತರು ಗೋ ಸಾಗಾಟ ನಡೆಸಿದ್ದರು. ಅಂಕೋಲಾ ರೈಲ್ವೆ ನಿಲ್ದಾಣದ ಬಳಿ ಆಕಳುಗಳನ್ನು ತುಂಬಿಕೊAಡು ಅವರೆಲ್ಲರು ಹೊರಟಿದ್ದರು. ಈ ವೇಳೆ ಪಿಎಸ್‌ಐ ಉದ್ದಪ್ಪ ಧರೆಪ್ಪನವರ್ ಹಾಗೂ ಸಿಬ್ಬಂದಿ ನಾಕಾಬಂಧಿ ಮಾಡಿ ಅದನ್ನು ತಡೆದಿದ್ದರು.ಇದನ್ನು ಸಹಿಸದ ದುಷ್ಕರ್ಮಿಗಳು ಪೊಲೀಸರ ಮೇಲೆ ವಾಹನ ಹಾರಿಸುವ ಪ್ರಯತ್ನ ನಡೆಸಿದರು. ಆ ಮೂಲಕ ಅಲ್ಲಿಂದ ತಪ್ಪಿಸಿಕೊಂಡು ಹೊರಟಿದ್ದರು.

Advertisement. Scroll to continue reading.
ADVERTISEMENT
ADVERTISEMENT

ನಂತರ ಅವರನ್ನು ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ. ಅದಾಗಿಯೂ ಬಡಾಗೌಳಿಪಾಳಿಯ ಮೊಹಮದ್ ಅಜೀಂ ಎಂಬಾತ ಪೊಲೀಸರಿಂದ ತಪ್ಪಿಸಿಕೊಂಡಿದ್ದು, ಆತನ ಹುಡುಕಾಟ ಮುಂದುವರೆದಿದೆ. ಬಂಧಿತರಿAದ ಎರಡು ಕಾರು, ಹಗ್ಗ, ಮೊಬೈಲ್‌ಗಳು ಹಾಗೂ ಇತರ ಹಲವು ಸಾಮಗ್ರಿಯನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ. ಎರಡು ಆಕಳನ್ನು ರಕ್ಷಿಸಿದ್ದಾರೆ.

Advertisement. Scroll to continue reading.

ಅಂಕೋಲಾ ಠಾಣೆಯ ಎಎಸ್‌ಐ ಮಹಾಬಲೇಶ್ವರ ಸಿ ಗಡೇರ, ಸಿಎಚ್‌ಸಿ ಚಂದ್ರಕಾAತ ಗೌಡ, ಸಿಬ್ಬಂದಿ ಶ್ರೀಕಾಂತ ಕಟಬರ, ಆಸಿಫ್ ಕುಂಕೂರು, ಮನೋಜ ಡಿ, ಸಲೀಂ ಮುಖಾಶಿ, ಅರುಣ ಮೇತ್ರಿ, ಮಂಜುನಾಥ ಅಡಗಿ, ರವಿ ಹಡಪದ, ಡಿಎಆರ್ ಸಿಬ್ಬಂದಿ ರಾಜು ಅನ್ನೋಟಿಕರ್, ಶಿವಮೂರ್ತಿ ಗುನಗಾ, ಪರೇಶ ನಾಯ್ಕ, ಸತೀಶ ಕೊಗೆ ಈ ಕಾರ್ಯಾಚರಣೆಯಲ್ಲಿದ್ದರು

ShareSendTweetShare
ADVERTISEMENT
Previous Post

ಮೊಬೈಲ್ ಕದ್ದ ಮಣಿಕಂಠ: ಪೊಲೀಸರ ಹುಡುಕಾಟ!

Next Post

ಮೀನುಗಾರರ ನಡುವೆ ಮಾರಾಮಾರಿ: ತಡೆಯಲು ಬಂದ ಪೊಲೀಸರ ಮೇಲೆಯೂ ದಾಳಿ!

Next Post
Fight between fishermen Police who came to stop them were also attacked!

ಮೀನುಗಾರರ ನಡುವೆ ಮಾರಾಮಾರಿ: ತಡೆಯಲು ಬಂದ ಪೊಲೀಸರ ಮೇಲೆಯೂ ದಾಳಿ!

United fight against terrorism BL Santosh questions when will the crooked leaders come to their senses

ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ: ಡೊಂಕು ಬಾಲದ ನಾಯಕರಿಗೆ ಬುದ್ದಿ ಬರುವುದು ಯಾವಾಗ ಎಂದು ಪ್ರಶ್ನಿಸಿದ ಬಿ ಎಲ್ ಸಂತೋಷ್

ಹವ್ಯಕ ಸಭಾ: ಕಳಚೆಗೆ ಬಂದ ಪರಿಹಾರ ಯಾರ ಖಾತೆ ಸೇರಿತು?

ಹವ್ಯಕ ಸಭಾ: ಕಳಚೆಗೆ ಬಂದ ಪರಿಹಾರ ಯಾರ ಖಾತೆ ಸೇರಿತು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.